ಪ್ರೇರಣಾ ಸಂಸ್ಥೆಯ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಸಮಾರೋಪ | ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ | ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್ | ಪ್ರೇರಣಾ ಬೇಸಿಗೆ ಶಿಬಿರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ : ಡಿ.ವಿ.ಮನೋಹರ್ | ಪ್ರೇರಣಾ ಬೇಸಿಗೆ ಶಿಬಿರ ಮಕ್ಕಳಿಗೆ ಉತ್ತಮ ಚಟುವಟಿಕೆಗಳಿಗೆ ಪ್ರೇರಣೆ ನೀಡಿದೆ : ಉಲ್ಲಾಸ ಪೈ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರ ಹಾಕಲು ಶಿಬಿರದ ಪಾತ್ರ ಬಹುಮುಖ್ಯ : ಕೆ.ರಾಜೇಂದ್ರ ಪ್ರಸಾದ್ ಶೆಟ್ಟಿ,
ಪುತ್ತೂರು: ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಲ್ಲಿಕಟ್ಟೆಯಲ್ಲಿರುವ ಒಕ್ಕಲಿಗ ಸೌಧದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಇದರ ಸಮಾರೋಪ ಸಮಾರಂಭ ಇಂದು ಖಾಸಗಿ ಬಸ್ ನಿಲ್ದಾಣದ ಎದುರಿನ ಒಕ್ಕಲಿಗ ಸೌಧದಲ್ಲಿ ನಡೆಯಿತು. ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್ ಮುಖ್ಯ ಅತಿಥಿಯಾಗಿ ಪುತ್ತೂರು ಅದಿವ ಸಂಸ್ಥೆಯ ಪಾಲುದಾರರಾದ ವಚನಾ ಪ್ರದೀಪ್ ಮಾತನಾಡಿ ನಮ್ಮ ಬಗ್ಗೆ ನಾವು ಅರಿತುಕೊಳ್ಳಲು ಮಕ್ಕಳಿಗೆ ಶಿಬಿರ […]










