ಪುತ್ತೂರು

ತುಳುನಾಡಿನಲ್ಲಿ “ಬಿಸು ಪರ್ಬ” | ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ

ಪರಶುರಾಮನಿಂದ ಸೃಷ್ಟಿಸಲ್ಪಟ್ಟ ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ . ತುಳುವರ ವರುಷದ ಆದಿಮಾಸ “ಪಗ್ಗು” ತಿಂಗಳ ಮೊದಲ ದಿನವೇ ಬಿಸು. ಈ ದಿನವು ಶುಭಕರವಾದುದರಿಂದ ಜನರು ಹೊಸ ಹೊಸ ಯೋಜನೆಗಳಿಗೆ ಹೆಜ್ಜೆಇಡುತ್ತಾರೆ. ಮಾತ್ರವಲ್ಲ ಭೂಮಿ, ವಾಹನ, ಹೊಸ ವಸ್ತುಗಳ ಖರೀದಿ, ಮಕ್ಕಳಿಗೆ ಕಿವಿ ಚುಚ್ಚುವ ಶಾಸ್ತ್ರಗಳನ್ನು ಮಾಡುತ್ತಾರೆ. ಹಿಂದೆ ನಮ್ಮ ಹಿರಿಯರು, ತಂದೆ ತಾಯಂದಿರು ಮನೆ ಅಥವಾ ಮರಗಳ ನೆರಳು ಹಾಗೂ ಆಕಾಶ ನೋಡಿ ಸಮಯವನ್ನು ನಿರ್ಧರಿಸುತ್ತಿದ್ದರು. ಅದೇ ರೀತಿ ಸೂರ್ಯನು ಮೇಷ ರಾಶಿಗೆ […]

ತುಳುನಾಡಿನಲ್ಲಿ “ಬಿಸು ಪರ್ಬ” | ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ Read More »

ಚಿಂತೆಯ  ಬದಲು ಧನಾತ್ಮಕ ಚಿಂತನೆ ಅಗತ್ಯ: ಕೆಯ್ಯೂರು ನಾರಾಯಣ ಭಟ್  | ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಕೇಂದ್ರ ಸಮಿತಿ ಸಭೆ

ಪುತ್ತೂರು: ಹಿರಿಯರ ಸೇವಾ ಪ್ರತಿಷ್ಠಾನವು ಸೇವಾ ಚಟುವಟಿಕೆಗಳೊಂದಿಗೆ ಹಿರಿಯರ ಸಮಸ್ಯೆಗಳಿಗೆ  ಸ್ಪಂದಿಸಿ  ಪರಿಹರಿಸಲು  ಸದಾ ಸಿದ್ದವಿದೆ.   ಪ್ರತಿಷ್ಠಾನದ ಸ್ಥಳೀಯ ಸಭೆಗಳಲ್ಲಿ ಭಾಗವಹಿಸುವ ಮೂಲಕ ಹಿರಿಯರು ಧನಾತ್ಮಕ ಚಿಂತನೆಯನ್ನು ಮೈ ಗೂಡಿಸಿಕೊಳ್ಳಬೇಕೆಂದು  ಹಿರಿಯರ ಸೇವಾ  ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ತಿಳಿಸಿದರು. ಪುತ್ತೂರು ಪರ್ಲಡ್ಕ ಅಗಸ್ತ್ಯ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಕೇಂದ್ರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಪ್ರೊ ವಿ. ಬಿ ಆರ್ತಿಕಜೆ ದೀಪ ಬೆಳಗಿಸಿ

ಚಿಂತೆಯ  ಬದಲು ಧನಾತ್ಮಕ ಚಿಂತನೆ ಅಗತ್ಯ: ಕೆಯ್ಯೂರು ನಾರಾಯಣ ಭಟ್  | ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಕೇಂದ್ರ ಸಮಿತಿ ಸಭೆ Read More »

ಕ್ಯಾಂಪ್ಕೋ ಪುತ್ತೂರು ಶಾಖೆಯಲ್ಲಿ ಮಣ್ಣು ಪರೀಕ್ಷಾ ಘಟಕ ಯಂತ್ರ ಉದ್ಘಾಟನೆ

ಪುತ್ತೂರು: ಕ್ಯಾಂಪ್ಕೋ ಪುತ್ತೂರು ಶಾಖೆಯಲ್ಲಿ ಮಣ್ಣು ಪರೀಕ್ಷಾ ಘಟಕದ ಯಂತ್ರವನ್ನು ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ಸುರೇಶ್ ಬಲ್ನಾಡ್ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಅಧಕ್ಷ ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ ಬಿ. ವಿ. , ನಿರ್ದೇಶಕ ರಾಘವೇಂದ್ರ ಕೆದಿಲ, ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಕುಮಾರ ಶೆಟ್ಟಿ, ಕ್ಯಾಂಪ್ಕೋ ಕೃಷಿ ಅಧಿಕಾರಿ ಕೃಷ್ಣ, ಪುತ್ತೂರು, ಶಾಖಾ ವ್ಯವಸ್ತಾಪಕ ಅಮರೇಶ ಭಟ್ ಹಾಗೂ ARDF ಮುಖ್ಯ ಅಧಿಕಾರಿ ಕೇಶವ ಭಟ್‍ ಉಪಸ್ಥಿತರಿದ್ದರು

ಕ್ಯಾಂಪ್ಕೋ ಪುತ್ತೂರು ಶಾಖೆಯಲ್ಲಿ ಮಣ್ಣು ಪರೀಕ್ಷಾ ಘಟಕ ಯಂತ್ರ ಉದ್ಘಾಟನೆ Read More »

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ ಧನ ಸಹಾಯ ಹಸ್ತಾಂತರ

ಪುತ್ತೂರು: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ  ಕ್ಯಾಂಪ್ಕೋ ಪುತ್ತೂರು ಶಾಖೆಯ  ಸಕ್ರೀಯ ಸದಸ್ಯ ಕೆ.ಗೋಪಾಲಕೃಷ್ಣ ಜೋಯ್ಸಾ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆ ಗೆ  ಧನಸಹಾಯ 1,54,870/- ರೂ. ವನ್ನು ಹಸ್ತಾಂತರಿಸಲಾಯಿತು. ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ ಸತ್ಯನಾರಾಯಣ ಹಾಗೂ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಅವರು ಗೋಪಾಲಕೃಷ್ಣ ಜೋಯ್ಸಾರವರ ಮಗ ಗಣೇಶ ಜೋಯ್ಸಾ ಅವರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಕ್ಯಾಂಪ್ಕೋ ಪುತ್ತೂರು ಪ್ರಾಂತೀಯ ವ್ಯವಸ್ಥಾಪಕ ಪ್ರಕಾಶ್ ಕುಮಾರ್ ಶೆಟ್ಟಿ.ಎ., ಶಾಖಾ

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ ಧನ ಸಹಾಯ ಹಸ್ತಾಂತರ Read More »

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವೃದ್ಧೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕೆರೆಮೂಲೆ ಎಂಬಲ್ಲಿ ನಡೆದಿದೆ. ಜಯಂತಿ (70) ಆತ್ಮಹತ್ಯೆ ಮಾಡಿಕೊಂಡ ವೃದ್ಯೆ. ವಿಪರೀತ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ Read More »

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ”

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ. ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.10 ರಿಂದ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 200 ರವರೆಗೆ ರಿಯಾಯಿತಿ ನೀಡಲಾಗುವುದು. ಅದೇ ರೀತಿ 25,000 ಹಾಗೂ ಅದಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ ಹಾಗೂ ಆಕರ್ಷಕ ಉಡುಗೊರೆಗಳನ್ನು ಪಡೆದುಕೊಳ್ಳುವ ಅವಕಾಶವಿದೆ.

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” Read More »

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶ್ರಾವ್ಯ ಎಚ್.ಬಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆಯುವ ಮೂಲಕ ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ್ದಾರೆ. ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿ ಪುತ್ರಿಯಾಗಿರುವ ಶ್ರಾವ್ಯ ಬಿ.ಎಚ್‍. IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ Read More »

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜು ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್‌ ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಆಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರಳಾಗಿ ಬ್ರಹ್ಮಾವರ

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ Read More »

ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಯುಗಾದಿ ಮತ್ತು ಈದ್ ಉಲ್ ಫಿತ್ರ್ ಆಚರಣೆ

ಪುತ್ತೂರು: ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಯುಗಾದಿ ಮತ್ತು ಈದ್ ಉಲ್ ಫಿತ್ರ್ ಆಚರಿಸಲಾಯಿತು. ಪ್ರಗತಿ ಆಸ್ಪತ್ರೆಯ ವೈದ್ಯರಾದ ಡಾ. ಅನನ್ಯಲಕ್ಷ್ಮಿ, ಸಂದೀಪ್ ಅವರು ಯುಗಾದಿ ಆಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಉಪನ್ಯಾಸಕಿ ಡಾ ರುಕ್ಸನಾ ರಂಜಾನ್ ಮಾಸ ಮತ್ತು ಈದ್ ಉಲ್ ಫಿತ್ರ್ ಹಬ್ಬದ ಆಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿ ಸಂಘದ ನಾಯಕ ಮೊಹಮ್ಮದ್ ಸೈಫ್ ಸ್ವಾಗತಿಸಿದರು. ನಾಯಕಿ ಧನ್ಯಶ್ರೀ ಧನ್ಯವಾದ ಸಮರ್ಪಿಸಿದರು.

ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಯುಗಾದಿ ಮತ್ತು ಈದ್ ಉಲ್ ಫಿತ್ರ್ ಆಚರಣೆ Read More »

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ವಿದ್ಯಾಭಿಮಾನಿ ಸಂಘಗಳ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾ ಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಡಿಸಿ ಸದಸ್ಯ ವೆಂಕಟೇಶ್‍ ಭಟ್‍ ಕೊಯಕುಡೆ ಶ್ರೀವಿದ್ಯಾಳ ಸಾಧನೆಯನ್ನು ವಿವರಿಸಿ, ನಮ್ಮ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಸ್ಪೂರ್ತಿ ನೀಡಲಿ ಎಂದರು. ಸಿಡಿಸಿ ಸದಸ್ಯ ಪ್ರವೀಣ್‍ ಕುಮಾರ್ ಕೆಡೆಂಜಿ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿ ವರೆಗೆ ಸರಕಾರಿ ಶಾಲೆಗಳಲ್ಲಿ ಓದಿ ರಾಂಕ್

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ Read More »

error: Content is protected !!
Scroll to Top