ಶಬರಿಮಲೆ ದೇವಳಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ : ಟಿಡಿಬಿ ನಿರ್ಣಯ
ದೇವಾಲಯದ ಸಂಪ್ರದಾಯ, ಭಕ್ತರ ನಂಬಿಕೆ ಎತ್ತಿ ಹಿಡಿಯಲು ಆದ್ಯತೆ ತಿರುವಂತಪುರ: ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲು ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂಬ ಮಹತ್ವದ ತೀರ್ಮಾನವನ್ನು ತಿರುವಾಂಕೂರು ದೇವಸ್ವಂ ಮಂಡಳಿ ತೆಗೆದುಕೊಂಡಿದೆ. ಋತುಮತಿಯರಾಗುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ.ಜಯಕುಮಾರ್ ತಿಳಿಸಿದ್ದಾರೆ. ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. […]
ಶಬರಿಮಲೆ ದೇವಳಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ : ಟಿಡಿಬಿ ನಿರ್ಣಯ Read More »










