ಆಪರೇಷನ್ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ
ಪುತ್ತೂರು : ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ಭಾರತೀಯ ಸೇನೆಗೆ ಒಳಿತಾಗಲಿ ಹಾಗೂ ಸೇನೆಗೆ ಮತ್ತಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಜಿರಾಯಿ ಸಚಿವರ ಸೂಚನೆಯಂತೆ ವಿಶೇಷ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ ಗುರುವಾರ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ವಸಂತ ಕದಿಲಾಯ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ […]
ಆಪರೇಷನ್ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ Read More »