ಧಾರ್ಮಿಕ

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ

ಮುಗೇರು : ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಮಾ.25 ಬುಧವಾರದಂದು 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ ಬ್ರಹ್ಮಶ್ರೀ ನೀಲೇಶ್ವರ ಆರೋತ್‍ ಪದ್ಮನಾಭ ತಂತ್ರಿಗಳ ದಿವ್ಯ ನೇತೃತ್ವದಲ್ಲಿ ನಡೆಯಲಿದೆ. ಮಾ.18  ಮಂಗಳವಾರದಂದು ಬೆಳಗ್ಗೆ 10 ಗಂಟೆಗೆ ಗೊನೆ ಮುಹೂರ್ತ ನಡೆದಿದ್ದು, ಮಾ.25 ಮಂಗಳವಾರ ಬೆಳಗ್ಗೆ 6:30ಕ್ಕೆ ಅರ್ಧ ಏಕಾಹ ಭಜನೆ ಪ್ರಾರಂಭ, ಬೆಳಗ್ಗೆ 10 ಗಂಟೆಗೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಬಳಿಕ ಭಕ್ತಾದಿಗಳಿಂದ ಸ್ವಚ್ಛತೆ ಹಾಗೂ ಅಲಂಕಾರ ಸೇವೆ, ಸಂಜೆ 5 […]

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ ಮಾ. 21 ಶುಕ್ರವಾರ ( ಇಂದು ) ನಡೆಯಿತು. ಮಾ. 21, 2025 ಶುಕ್ರವಾರ ಪೂರ್ವಾಹ್ನ ಗಂಟೆ 8.00ರಿಂದ ಅಭಿಷೇಕ,ಗಣಹೋಮ, ಅಶ್ವತ್ಥ ಪೂಜೆ ನೆರವೇರಿತು. ಪೂರ್ವಾಹ್ನ ಗಂಟೆ 9.00ರಿಂದ ಶ್ರೀ ಲಕ್ಷ್ಮೀಪ್ರಿಯ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ, ಪೂರ್ವಾಹ್ನ ಗಂಟೆ 11.30ರಿಂದ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಸಂಜೆ 5: 30ರಿಂದ ದುರ್ಗಾಪೂಜೆ ಮತ್ತು ದೀಪಾರಾಧನೆ, ಸಂಜೆ 6.00ರಿಂದ 7.00 ಗಂಟೆಯವರೆಗೆ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ Read More »

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ

ಕಾಣಿಯೂರು: ಕಾಯಿಮಣ ಗ್ರಾಮದ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಮಾ 20ರಂದು ಪ್ರಾರಂಭಗೊಂಡಿತು. ರಾತ್ರಿ ದೈವಗಳ ಭಂಡಾರ ತೆಗೆದು, ಕಲ್ಲಮಾಡದಲ್ಲಿ ಧ್ವಜಾರೋಹಣ ನಡೆಯಿತು. ಮಾ 21ರಂದು ಕಲ್ಲಮಾಡದಲ್ಲಿ ಧ್ವಜಾಪೂಜೆ, ಮಾ 22ರಂದು ಬೆಳಿಗ್ಗೆ ಮಲ್ಲಾರ ದೈವದ ನೇಮೋತ್ಸವ, ದೈಯರ ದೈವದ ನೇಮೋತ್ಸವ, ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ. ಮಾ 23ರಂದು ಮಧ್ಯಾಹ್ನ ಎಲ್ಯಾರ ದೈವದ ನೇಮೋತ್ಸವ, ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ನಾಯರ್ ದೈವದ ನೇಮೋತ್ಸವ, ರಾತ್ರಿ ಅಂಙಣ ಪಂಜುರ್ಲಿ ಮತ್ತು ಗುಳಿಗ ದೈವದ ನೇಮೋತ್ಸವ

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ Read More »

ಮಾ.22-23 : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮೋತ್ಸವ

ಪುತ್ತೂರು : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮ ಮಾ.22 ಶನಿವಾರದಿಂದ ಮಾ. 23 ಭಾನುವಾರದವರೆಗೆ ನಡೆಯಲಿದೆ.ಮಾ.22 ರಂದು ಶನಿವಾರ ಬೆಳಗ್ಗೆ 4ಗಂಟೆಗೆ ಶ್ರೀ ರಣಮಂಗಲ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಿಂದ ದೈವಗಲ ಭಂಡಾರ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ಆಗಮಿಸಲಿದೆ. ರಾತ್ರಿ 7ಗಂಟೆಗೆ ಶ್ರೀ ಕ್ಷೇತ್ರದಲ್ಲಿ ದೈವಗಳ ತಂಬಿಲ, ರಾತ್ರಿ 8ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ರಾತ್ರಿ 9ಗಂಟೆಗೆ ಶ್ರೀ ಕ್ಷೇತ್ರದಿಂದ ದೈವಗಳ ಭಂಡಾರ ಬಾಲ್ಯೊಟ್ಟು ಮನೆಗೆ ಬರಲಿದೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮಾ,23

ಮಾ.22-23 : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮೋತ್ಸವ Read More »

ನಂದಿ ರಥಯಾತ್ರೆ ಪುತ್ತೂರು ಪುರಪ್ರವೇಶ : ಧಾರ್ಮಿಕ ಸಭೆ | ಎಂಡೋ, ರಸಗೊಬ್ಬರ ವಿರುದ್ಧ ಹೋರಾಟಕ್ಕೆ ಗೋವನ್ನು ಉಳಿಸಬೇಕು : ಶ್ರೀಕಾಂತ್ ಶೆಟ್ಟಿ

ಪುತ್ತೂರು: ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ದರ್ಬೆಯಲ್ಲಿ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾಂಗಳವರು ದೇಶಿ ನಂದಿಗೆ ಹಾರಾರ್ಪಣೆ ಮಾಡಿ ಶ್ರೀ ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚಣೆ ಮಾಡಿದರು. ಡಾ. ಸಚಿನ್ ಶಂಕರ್ ಹಾರಕೆರೆಯವರು ತೆಂಗಿನ ಕಾಯಿ ಒಡೆಯುವ ಮೂಲಕ ನಂದಿ ರಥಯಾತ್ರೆಗೆ ಚಾಲನೆ ನೀಡಿದರು. ಈ

ನಂದಿ ರಥಯಾತ್ರೆ ಪುತ್ತೂರು ಪುರಪ್ರವೇಶ : ಧಾರ್ಮಿಕ ಸಭೆ | ಎಂಡೋ, ರಸಗೊಬ್ಬರ ವಿರುದ್ಧ ಹೋರಾಟಕ್ಕೆ ಗೋವನ್ನು ಉಳಿಸಬೇಕು : ಶ್ರೀಕಾಂತ್ ಶೆಟ್ಟಿ Read More »

ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಜಾತ್ರೆಗೆ ಬ್ರಹ್ಮರಥ ಮಂದಿರದಿಂದ ರಥವನ್ನು ಹೊರ ತರುವ ಮುಹೂರ್ತ | ರಥ ಕಟ್ಟುವ ಸ್ಥಳ ಸೂಚಿಸಿದ ಪುಷ್ಪ

ಪುತ್ತೂರು: ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.17ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತಂದು ನಿಲ್ಲಿಸುವ ಮೂಲಕ ಪುತ್ತೂರು ಜಾತ್ರೆಗೆ ಮುನ್ಸೂಚನೆ ನೀಡಲಾಗಿದೆ. ಪ್ರತಿ ವರ್ಷದಂತೆ ರಥ ಕಟ್ಟುವ ಸ್ಥಳದಲ್ಲಿ ಬಿಲ್ವಪತ್ರೆ ಭೂಸ್ಪರ್ಶ ಮಾಡುತ್ತಿದ್ದು, ಈ ಭಾರಿ ಪುಷ್ಪದ ಮಾಲೆಯೊಂದು ಭೂ ಸ್ಪರ್ಶ ಮಾಡಿದೆ. ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು

ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಜಾತ್ರೆಗೆ ಬ್ರಹ್ಮರಥ ಮಂದಿರದಿಂದ ರಥವನ್ನು ಹೊರ ತರುವ ಮುಹೂರ್ತ | ರಥ ಕಟ್ಟುವ ಸ್ಥಳ ಸೂಚಿಸಿದ ಪುಷ್ಪ Read More »

ನಂದಿ ರಥಯಾತ್ರೆ ಪುರಪ್ರವೇಶ : ದರ್ಬೆಯಲ್ಲಿ ಸ್ವಾಗತ

ಪುತ್ತೂರು: ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ಪುತ್ತೂರು ನಂದಿ ರಥಯಾತ್ರೆ ಸಂಚಲನ ಸಮಿತಿ ವತಿಯಿಂದ ಭಾನುವಾರ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ದರ್ಬೆಯಲ್ಲಿ ಎಡನೀರು ಸಂಸ್ಥಾನದ ಶ್ರೀ ಸಚ್ಚೇದಾನಂದ ಭಾರತೀ ಶ್ರೀಪಾಂಗಳವರು ದೇಶಿ ನಂದಿಗೆ ಹಾರಾರ್ಪಣೆ ಮಾಡಿ ಶ್ರೀ ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚಣೆ ಮಾಡಿದರು. ಡಾ. ಸಚಿನ್ ಶಂಕರ್ ಹಾರಕೆರೆಯವರು ತೆಂಗಿನ ಕಾಯಿ ಒಡೆಯುವ ಮೂಲಕ ನಂದಿ ರಥಯಾತ್ರೆಗೆ ಚಾಲನೆ ನೀಡಿದರು.

ನಂದಿ ರಥಯಾತ್ರೆ ಪುರಪ್ರವೇಶ : ದರ್ಬೆಯಲ್ಲಿ ಸ್ವಾಗತ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶನಿವಾರ ಹಾಗೂ ಭಾನುವಾರ ನಡೆಯಿತು. ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾಮೃತ್ಯುಂಜಯ ಹೋಮ, ಮಧ್ಯಾಹ್ನ ರಕ್ತಶ್ವರಿ, ಗುಳಿಗ ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಅನ್ನಸಂತರ್ಪಣೆ, ಸುಡುಮದ್ದು ಪ್ರದರ್ಶನ, ವಸಂತ ಕಟ್ಟೆ ಪೂಜೆ ನಡೆಯಿತು. ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಅರ್ಚಕರು, ನೌಕರರು, ಭಕ್ತಾದಿಗಳು ಉಪಸ್ಥಿತರಿದ್ದರು. ಇಂದು

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ಕೆಲಂಬೀರಿಯಲ್ಲಿ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ

ಕುದ್ಮಾರು : ಶ್ರೀ ಬ್ರಹ್ಮಬೈದೆರುಗಳ ಗರಡಿ , ಕೆಲಂಬೀರಿ ಕುದ್ಮಾರುವಿನಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಬಳಿಕ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ ನಡೆಯಲಿದ್ದು, ಸಂಜೆ 4 ಗಂಟೆಗೆ  ಶ್ರೀ ಬ್ರಹ್ಮಬೈದೆರುಗಳ ಭಂಡಾರ ತೆಗೆಯುವುದು, ರಾತ್ರಿ 6 ಗಂಟೆಗೆ ಪಂಚಲಿಂಗೇಶ್ವರ ಕುಣಿತ ಭಜನಾ ಮಕ್ಕಳ ತಂಡ, ಕುದ್ಮಾರು ಇವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 7ರಿಂದ ಗರಡಿಯಲ್ಲಿ ಗಂಧಪ್ರಸಾದ ವಿತರಣೆ, ರಾತ್ರಿ 8:30 ಅನ್ನಸಂತರ್ಪಣೆ,  ಇಂದು ರಾತ್ರಿ 9 ಗಂಟೆಗೆ ಶ್ರೀ ಬ್ರಹ್ಮಬೇದೆರುಗಳ

ಕೆಲಂಬೀರಿಯಲ್ಲಿ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ Read More »

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶರವೂರು ಜಾತ್ರೋತ್ಸವ

ಶರವೂರು : ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶರವೂರು ಜಾತ್ರೋತ್ಸವದ ಅಂಗವಾಗಿ ಶ್ರೀ ದೇವಿಯ ವರ್ಷಾವಧಿ ಉತ್ಸವ, ಪರಿವಾರ ದೈವಗಳಿಗೆ ಭಂಡಾರ ಹಿಡಿದು ನೇಮೋತ್ಸವ ಹಾಗೂ ಶ್ರೀ ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ಪೂಜೆ ಮಾ. 14 ರಿಂದ ಮಾ. 24 ರವರೆಗೆ ನಡೆಯಲಿದೆ. ಮಾ. 14 ರಂದು ಬೆಳಗ್ಗೆ 8 ಗಂಟೆಗೆ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ, ಕಲಶಾಭಿಷೇಕ, ಗೊನೆ ಮುಹೂರ್ತ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ಗಂಟೆಗೆ ಧ್ವಜಾರೋಹಣ, ಮಹಾಪೂಜೆ, ಭೂತಬಲಿ,

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶರವೂರು ಜಾತ್ರೋತ್ಸವ Read More »

error: Content is protected !!
Scroll to Top