ಧಾರ್ಮಿಕ

Dr. RP ಕುರುಂಜಿಯವರಿಂದ ಬೆಳ್ಳಿ ರಥ ಸ್ವೀಕಾರ

ಕುಂಭಾಶಿ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸುಳ್ಯದ ರೇಣುಕಾಪ್ರಸಾದ್ ಕುರುಂಜಿ ಮತ್ತು ಕುಟುಂಬದವರು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವರಿಗೆ ಸರ್ಪಿಸಲಿರುವ 18 ಆಡಿ ಎತ್ತರ ಮತ್ತು ಸುಮಾರು ಎರಡು ಸಾವಿರ ಕೆ.ಜಿ. ಭಾರದ ಬೆಳ್ಳಿರಥವನ್ನು ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜಗೋಪಾಲಾಚಾರ್ಯ ಅವರಿಂದ ಸ್ವೀಕಾರ ಮಾಡಿದರು. ಉಡುಪಿ ಜಿಲ್ಲಾ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ನಿನ್ನೆ ದಿನಾಂಕ ನವೆಂಬರ್ 3ರಂದು ರಾತ್ರಿ ಗಂಟೆ 8ಕ್ಕೆ ಶಾಸ್ತ್ರೋಕ್ತ ಪೂಜಾ ವಿಧಿ ವಿಧಾನಗಳ ಬಳಿಕ ರಥಕ್ಕೆ ಕುತ್ತಿಪೂಜೆ ನಡೆದ […]

Dr. RP ಕುರುಂಜಿಯವರಿಂದ ಬೆಳ್ಳಿ ರಥ ಸ್ವೀಕಾರ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಬ್ರಹ್ಮಣ್ಯ: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾ ಪ್ರಾಸಾದ್ ಕೆ. ವಿ. ಮತ್ತು ಮನೆಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ ಕೆ.ವಿ.ಜಿ. ಸಮುದಾಯ ಭವನ ಅಮರಶ್ರೀಭಾಗ್‌ನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ರೇಣುಕಾ ಪ್ರಸಾದ್, ಕಾರ್ಯಕ್ರಮದ ರೂಪುರೇಶೆಯ ಬಗ್ಗೆ ತಿಳಿಸಿದರು. ಹಾಗೆಯೇ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೀತಿಪೂರ್ವಕವಾಗಿ ಆಮಂತ್ರಿಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್‌ನ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನ. 10: ರೇಣುಕಾ ಪ್ರಸಾದ್ ಕೆ.ವಿ. ಕುಟುಂಬದಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿ ರಥ ಸಮರ್ಪಣೆ

ಸುಬ್ರಹ್ಮಣ್ಯ: ನವೆಂಬರ್ 10 ರಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನಮ್ಮ ಕುಟುಂಬದ ವತಿಯಿಂದ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ ಕಮಿಟಿ ಬಿ ಇದರ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ‌. ರೇಣುಕಾ ಪ್ರಸಾದ್ ಕೆ. ವಿ. ತಿಳಿಸಿದ್ದಾರೆ. ಕೆ.ವಿ.ಜಿ. ಡೆಂಟಲ್ ಕಾಲೇಜು ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳ್ಳಿ ರಥ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ನವೆಂಬರ್ 3 ರಂದು ಕೋಟೇಶ್ವರದಿಂದ ಹೊರಟು ನ. 4

ನ. 10: ರೇಣುಕಾ ಪ್ರಸಾದ್ ಕೆ.ವಿ. ಕುಟುಂಬದಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿ ರಥ ಸಮರ್ಪಣೆ Read More »

ಅಯೋಧ್ಯೆ: ಶ್ರೀ ರಾಮ ದರ್ಶನ, ಆರತಿ ಸಮಯ ಬದಲಾವಣೆ

ಲಕ್ನೋ: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮ ಲಲ್ಲಾನ ದರ್ಶನ ಮತ್ತು ಆರತಿಯ ಸಮಯವನ್ನು ಬದಲಾವಣೆ ಮಾಡಿರುವುದಾಗಿ ದೇವಾಲಯದ ಟ್ರಸ್ಟ್ ತಿಳಿಸಿದೆ. ಶರತ್ಕಾಲದ ಹಿನ್ನೆಲೆಯಲ್ಲಿ ಮಂದಿರದ ಬಾಗಿಲು ತೆರೆಯುವ ಮತ್ತು ಮುಚ್ಚುವ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ. ಬೆಳಗ್ಗೆ 4.30 ಕ್ಕೆ ಆರತಿ, 6.30 ಕ್ಕೆ ಶೃಂಗಾರ ಆರತಿ ನಡೆಯಲಿದೆ. ಭಕ್ತರಿಗೆ 7 ಗಂಟೆಯಿಂದ ದೇವಾಲಯಕ್ಕೆ ಪ್ರವೇಶ ನೀಡಲು ಟ್ರಸ್ಟ್ ನಿರ್ಧರಿಸಿದೆ. ಉಳಿದಂತೆ ಬಾಗಿಲು ಮುಚ್ಚುವ ಸಮಯ ಹಿಂದಿನಂತೆಯೇ ಮುಂದುವರಿಯಲಿದೆ.

ಅಯೋಧ್ಯೆ: ಶ್ರೀ ರಾಮ ದರ್ಶನ, ಆರತಿ ಸಮಯ ಬದಲಾವಣೆ Read More »

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ

ಶಬರಿಮಲೆ ಬಳಿಕ ಇನ್ನೊಂದು ಪ್ರಸಿದ್ಧ ದೇವಸ್ಥಾನದ ಚಿನ್ನಕ್ಕೆ ಕನ್ನ ತಿರುವನಂತಪುರಂ : ಶಬರಿಮಲೆಯ ಬಳಿಕ ಇದೀಗ ಕೇರಳದ ಇನ್ನೊಂದು ಪ್ರಸಿದ್ಧ ದೇವಸ್ಥಾನ ಗುರುವಾಯೂರು ದೇವಸ್ಥಾನದಲ್ಲೂ ಬೆಲೆಬಾಳುವ ಆಭರಣಗಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕೇರಳದಲ್ಲಿ 12 ಪ್ರಸಿದ್ಧ ದೇವಸ್ಥಾನಗಳ ಆಡಳಿತ ನಿಭಾಯಿಸುವ ಸರ್ಕಾರದ ಗುರುವಾಯೂರು ದೇವಸ್ವಂ ಮಂಡಳಿಯ ಆಡಿಟಿಂಗ್ ವೇಳೆ ಸಾಕಷ್ಟು ವ್ಯತ್ಯಯಗಳು ಪತ್ತೆಯಾಗಿವೆ. 2019ರಲ್ಲಿ ಮಾಡಲಾದ ಆಡಿಟಿಂಗ್​ನಲ್ಲಿ ಕೆಲ ಗಮನಾರ್ಹ ಸಂಗತಿಗಳು ಬೆಳಕಿಗೆ ಬಂದಿವೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಹಲವು ವಸ್ತುಗಳು ಕಾಣೆಯಾಗಿರುವುದು ಗೊತ್ತಾಗಿದೆ. ಗೋಲ್ಡ್

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ Read More »

ಬಂತು ಬಂತು ದೀಪಗಳ ಬೆಳಕಿನ ದೀಪಾವಳಿ ಹಬ್ಬ

ದೀಪಾವಳಿ ಬರೆ ಒಂದು ದಿವಸಗಳ ಹಬ್ಬವಲ್ಲ ಐದು ದಿವಸಗಳ ಕಾಲ ಆಚರಿಸಲಾಗುತ್ತದೆ. ಹಿಂದೂ ಸಂಪ್ರದಾಯ ಪ್ರಕಾರ ಅಕ್ಟೊಬರ್ 20 ರಂದು ದೀಪಾವಳಿ ಸೂರ್ಯಸ್ತದ ನಂತರ ಲಕ್ಷ್ಮಿ ಪೂಜೆಯನ್ನು ಮಾಡಲಾಗುತ್ತದೆ ಮರುದಿನ ನರಕಚತುರ್ದಶಿ ಅಥವಾ ದೀಪಾವಳಿ ಯನ್ನು ಆಚರಣೆ ಮಾಡುತ್ತಾರೆ ನರಕ ಚತುರ್ದಶಿಯಂದು ಬೆಳಿಗ್ಗೆ ತಿಲ ಮತ್ತು ಎಣ್ಣೆ ಹಚ್ಚಿ ಸ್ಥಾನ ಮಾಡುವ ಸಂಪ್ರದಾಯವಿದೆ ಹಾಗೂ ಗೋವರ್ಧನ ಪೂಜೆ ಅಂಗಡಿ ಪೂಜೆ ಬಲಿಪಾಡ್ಯಮಿ ಆಚರಣೆ ಹಾಗೂ ಸಹೋದರಿಯರು ಸಹೋದರರ ಹಣೆಗೆ ತಿಲಕವನ್ನು ಹಚ್ಚಿ ಒಣಗಿದ ಗೋಲವನ್ನು ಉಡುಗೊರೆಯಾಗಿ ನೀಡುತ್ತಾರೆ. ದೀಪಾವಳಿ

ಬಂತು ಬಂತು ದೀಪಗಳ ಬೆಳಕಿನ ದೀಪಾವಳಿ ಹಬ್ಬ Read More »

ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ ಕರ್ನಾಟಕ ಕೇಂದ್ರ ಕಚೇರಿ ತುಮಕೂರು, ಮಂಗಳೂರು ಜಿಲ್ಲಾ ಬೆಳ್ತಂಗಡಿ, ಕಳಿಯ ಮತ್ತು ಗುರುವಾಯನಕೆರೆ ಯೋಗ ಶಾಖೆಯ ಯೋಗ ಬಂಧುಗಳು ದೀಪಾವಳಿ ಗೋ ಪೂಜೆಯ ಪ್ರಯುಕ್ತ ಕಾಯರ್ತಡ್ಕದ ನಂದಗೋಕುಲ ಗೋಶಾಲೆಗೆ ಇಂದು ಮುಂಜಾನೆ ಭೇಟಿ ನೀಡಿ ಸಾಮೂಹಿಕ ಗೋಪೂಜೆ ನೆರವೇರಿಸಿದರು. ಯೋಗಬಂಧು ಅಶ್ವಥ್ ಗೋಪೂಜೆಯ ಮಹತ್ವದ ಬಗ್ಗೆ ಬೌದ್ಧಿಕ ನೀಡಿದರು. ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್,ವಿಜಯಣ್ಣ ಹಾಗೂ ಮೂರು ಯೋಗ ಶಾಖೆಗಳ 85 ಯೋಗ ಬಂಧುಗಳು

ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ Read More »

ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಾಳೆ ಗೋಪೂಜೆಗೆ ‌ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ದೀಪಾವಳಿ ಹಿನ್ನೆಲೆ ನಾಳೆ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ಬಲಿಪಾಡ್ಯಮಿ ಹಿನ್ನೆಲೆ ಗೋಪೂಜೆ ನಡೆಸುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರು, ಕರ್ನಾಟಕ ಸರ್ಕಾರದ ಪರ ಬಲಿಪಾಡ್ಯಮಿಯಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಗೋ ಪೂಜೆ ನಡೆಸುವಂತೆ ಆದೇಶಿಸಿರುವುದಾಗಿದೆ. ಹಿಂದೂ ಧರ್ಮದಲ್ಲಿ ಗೋವಿಗೆ ‌ವಿಶೇಷ ಸ್ಥಾನಮಾನ ಇದ್ದು, ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ. ಗೋವುಗಳ ಮಹತ್ವ ಮತ್ತು ಅವುಗಳ

ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಾಳೆ ಗೋಪೂಜೆಗೆ ‌ರಾಜ್ಯ ಸರ್ಕಾರ ಆದೇಶ Read More »

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು

ಈ ದೀಪಾವಳಿಗೆ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಲು ಅಯೋಧ್ಯೆ ಸಜ್ಜು ಲಖನೌ: ದೀಪಾವಳಿಯ ಸ್ವಾಗತಕ್ಕೆ ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಸಜ್ಜಾಗಿದ್ದು, ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಅಂಗವಾಗಿ ಬರೋಬ್ಬರಿ 26.11 ಲಕ್ಷ ಮಣ್ಣಿನ ದೀಪಗಳನ್ನು ಅಕ್ಟೋಬರ್ 19ರಂದು ಬೆಳಗಿಸಲಾಗುತ್ತಿದೆ. ಇದು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಇದು ನಂಬಿಕೆ ಮತ್ತು ಸಮುದಾಯ ಮನೋಭಾವಕ್ಕೆ ಮಹತ್ವದ ಸಾಕ್ಷಿಯಾಗಿದೆ. ಈ ವರ್ಷ ದೀಪಾವಳಿಗೆ ಅಯೋಧ್ಯೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆಗಳಿವೆ. ಡಾ.ರಾಮ್ ಮನೋಹರ್ ಲೋಹಿಯಾ

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು Read More »

ತಲಕಾವೇರಿಯಲ್ಲಿ ‌ಪವಿತ್ರ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಇಂದು ಮಧ್ಯಾಹ್ನ 1.44 ರ ಶುಭ ಮುಹೂರ್ತದಲ್ಲಿ ಕಾವೇರಿ ನದಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ನಡೆಯಿತು. ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಕಾಣಿಸಿಕೊಂಡು ಭಕ್ತರನ್ನು ಅನುಗ್ರಹಿಸಿದಳು. ಈ ಪುಣ್ಯ ಕಾರ್ಯಕ್ಕೆ ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಸಿ ಎಂ ಕಾನೂನು ಸಲಹೆಗಾರ ಮತ್ತು ಶಾಸಕ ಎ. ಎಸ್. ಪೊನ್ನಣ್ಣ ಸೇರಿದಂತೆ ಇನ್ನೂ ಹಲವು ಗಣ್ಯರು ಸಾಕ್ಷಿಗಳಾದರು.

ತಲಕಾವೇರಿಯಲ್ಲಿ ‌ಪವಿತ್ರ ಕಾವೇರಿ ತೀರ್ಥೋದ್ಭವ Read More »

error: Content is protected !!
Scroll to Top