ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ
ಪುತ್ತೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವಿಟ್ಲ ಪೆರ್ನೆ ವಲಯದ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ವ್ಯಾಘ್ರ ಚಾಮುಂಡಿ ದೈವಸ್ಥಾನ ಕೊರತಿಕಟ್ಟೆ ಮಾಡತ್ತಾರು ಕ್ಷೇತ್ರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ದ ಅಂಗವಾಗಿ ಕ್ಷೇತ್ರದಲ್ಲಿ ಸ್ವಚ್ಛತೆಗಾಗಿ ಶ್ರಮದಾನ ಮಾಡಲಾಯಿತು. ದೇವಸ್ಥಾನದ ಸುತ್ತಮುತ್ತಲು ಗಿಡಗಂಟಿಗಳನ್ನು ತೆರವುಗೊಳಿಸಿ, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛತೆ ಮಾಡಲಾಯಿತು. ಶ್ರಮದಾನದಲ್ಲಿ ಪೆರ್ನೆ ವಲಯ ಮೇಲ್ವಿಚಾರಕಿ ಜಯಶ್ರೀ, ಸಂಯೋಜಕಿ ಅಸ್ಮಿತಾ ಮತ್ತು ಶೌರ್ಯ ಘಟಕದ ಸದಸ್ಯರಾದ ರಮೇಶ್, ಗಿರೀಶ್, ಹರೀಶ್, […]
ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ Read More »