ಧಾರ್ಮಿಕ

ಜೂ.3 ರಿಂದ ಸೆ.25 : ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆ | ಕಲ್ಲಾರೆ ಮಠದಲ್ಲಿ ಹೊರೆಕಾಣಿಕೆ ಸಮರ್ಪಣೆ ಕುರಿತು  ಪೂರ್ವಭಾವಿ ಸಭೆ

 ಪುತ್ತೂರು : ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚಾತುರ್ಮಾಸ ವೃತಾಚರಣೆಯ ಕುರಿತು ಪುತ್ತೂರು ವಲಯ ಸಮಿತಿ ವತಿಯಿಂದ ಸಭೆಯನ್ನು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಆಯೋಜಿಸಲಾಯಿತು. ವಲಯ ಸಮಿತಿ ಅಧ್ಯಕ್ಷ ಡಾ.ಭಾಸ್ಕರ ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆಗೆ ಪುತ್ತೂರಿನಿಂದ ಬೃಹತ್ ಹೊರೆಕಾಣಿಕೆ ಸಮರ್ಪಣೆಯಾಗಲಿದ್ದು, ಈ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಜು.3 ರಿಂದ ಸೆ.25ರ ವರೆಗೆ ಚಾತುರ್ಮಾಸ ನಡೆಯಲಿದ್ದು, ಜು.೧೦ ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ. […]

ಜೂ.3 ರಿಂದ ಸೆ.25 : ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆ | ಕಲ್ಲಾರೆ ಮಠದಲ್ಲಿ ಹೊರೆಕಾಣಿಕೆ ಸಮರ್ಪಣೆ ಕುರಿತು  ಪೂರ್ವಭಾವಿ ಸಭೆ Read More »

ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ

ಪುತ್ತೂರು: ಪುತ್ತೂರು ಕ್ಷೇತ್ರದ ಜನತೆಗಾಗಿ ಮತ್ತು ಮಳೆ,ಬೆಳೆ ಗಾಗಿ ಪುತ್ತೂರು ಶಾಸಕ ಅಶೋಕ್ ರೈಯವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು.‌ ಮಳೆಗಾಲ ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದೆ ಆದರೆ ಇನ್ನೂ ಸಮೃದ್ದವಾಗಿ ಮಳೆ ಬಂದಿಲ್ಲ. ಕೇತ್ರದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಬೆಳೆ ಬಂದು ಜನರಿಗೆ ನೆಮ್ಮದಿಯನ್ನು ಕರುಣಿಸುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ , ದೇವಸ್ಥಾನದ

ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಯ 50 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ | ಶಾಸಕರ ನೇತೃತ್ವದಲ್ಲಿ ಸಭೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮುಂದಿನ ನಡೆಯ ಕುರಿತು ಸಭೆ ಭಾನುವಾರ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಯೋಜನೆಗಳಾದ ದೇವಸ್ಥಾನದ ಎದುರಿನ ರಥಬೀದಿ ಕೊನೆಯಲ್ಲಿ ಮಹಾದ್ವಾರ ಧಾರ್ಮಿಕ ಶಿಕ್ಷಣ ಕೇಂದ್ರ, ವೇದಪಾಠ ಶಾಲೆ ಕಟ್ಟಡ, ಯಾತ್ರಿ ನಿವಾಸ್, ರಥ ಮಂದಿರ ಹೀಗೆ ಸುಮಾರು 45 ಪ್ರಾಜೆಕ್ಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಯ 50 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ | ಶಾಸಕರ ನೇತೃತ್ವದಲ್ಲಿ ಸಭೆ Read More »

ಎಡನೀರು ಶ್ರೀಗಳ ತೃತೀಯ ಚಾತುರ್ಮಾಸ್ಯ ವೃತಾಚರಣೆ | ಜೂ.25 ರಂದು ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವೃತಾಚರಣೆ ಜು.3 ರಿಂದ 29 ರ ತನಕ ಶ್ರೀ ಎಡನೀರು ಮಠದಲ್ಲಿ ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಕಲ್ಲಾರೆ ಶ್ರೀ ರಾಘವೇಂದ್ರ ಮಠದಲ್ಲಿ ಜೂ.25 ರಂದು ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಎಡನೀರು ಮಠದ ಅಭಿಮಾನಿಗಳಿಂದ ಸಭೆ ನಡೆಯಲಿದೆ. ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳಿಗ್ಗೆ ಸಭೆ ನಡೆದ ಬಳಿಕ ಮಧ್ಯಾಹ್ನ ಶ್ರೀಗಳ ಪಟ್ಟದ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಭಿಕ್ಷಾವಂದನೆ

ಎಡನೀರು ಶ್ರೀಗಳ ತೃತೀಯ ಚಾತುರ್ಮಾಸ್ಯ ವೃತಾಚರಣೆ | ಜೂ.25 ರಂದು ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಪೂರ್ವಭಾವಿ ಸಭೆ Read More »

ಶ್ರೀ ಉಳ್ಳಾಕುಲು ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

ಬೆಳಂದೂರು: ಬೆಳಂದೂರು ಗ್ರಾಮದ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯ ಕೊಡಿಮಾರು ಅಬೀರದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು. ಶಿವರಾಮ ಉಪಾಧ್ಯಾಯ ಮತ್ತು ಜಗನ್ನಾಥ ಕಲ್ಪಡ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹವನ ಮೃತ್ಯುಂಜಯ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು ಸಂಜೆ  ದುರ್ಗಾ ಪೂಜೆ ನಡೆದು  ರಾತ್ರಿ  ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ತಿಮ್ಮಪ್ಪ ಗೌಡ ಕಾಯೆರ್ತಡಿ, ಅಧ್ಯಕ್ಷರಾದ ಉದಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿ

ಶ್ರೀ ಉಳ್ಳಾಕುಲು ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ವೈದಿಕ ಕಾರ್ಯಕ್ರಮ Read More »

ಗೌಡ ಸಮುದಾಯ ಸಂಘಟನಾತ್ಮಕವಾಗಿ ಬೆಳೆಯಬೇಕಿದೆ :: ಶ್ರೀ ಧರ್ಮಪಾಲನಾಥ ಸ್ವಾಮೀಜಿ |ಕಡಬ ತಾಲೂಕು ಮಟ್ಟದ ಊರ ಗೌಡರ ಸಮಾವೇಶ “ಮುಕುಟ” ಗೌಡ ಸಾರಥ್ಯ ಸಂಗಮ

ಕಡಬ: ಹಿಂದೂ ಸಮಾಜ ಎಂಬುದು ಒಂದು ಆಲದ ಮರ. ಆ ಮರದ ರೆಂಬೆ ಕೊಂಬೆಗಳು ಇತರ ಸಮುದಾಯ. ಈ ನಿಟ್ಟಿನಲ್ಲಿ ಆಲದ ಮರದ ರೆಂಬೆಕೊಂಬೆಗಳು ಗಟ್ಟಿಯಾಗಿದ್ದರೆ ಸಮಾಜ ಉಳಿಯಲು ಸಾಧ್ಯ. ಹಾಗೆಯೇ ಇತರ ಸಮುದಾಯ ಬಲಿಷ್ಟವಾದರೆ ಹಿಂದೂ ಸಮುದಾಯ ಗಟ್ಟಿಯಾಗಿರಲು ಸಾಧ್ಯ. ಈ ಪೈಕಿ ಗೌಡ ಸಮುದಾಯ ಒಂದಾಗಿದ್ದು, ಸಂಘಟನಾತ್ಮಕವಾಗಿ ಬೆಳೆಯಬೇಕಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ

ಗೌಡ ಸಮುದಾಯ ಸಂಘಟನಾತ್ಮಕವಾಗಿ ಬೆಳೆಯಬೇಕಿದೆ :: ಶ್ರೀ ಧರ್ಮಪಾಲನಾಥ ಸ್ವಾಮೀಜಿ |ಕಡಬ ತಾಲೂಕು ಮಟ್ಟದ ಊರ ಗೌಡರ ಸಮಾವೇಶ “ಮುಕುಟ” ಗೌಡ ಸಾರಥ್ಯ ಸಂಗಮ Read More »

ಜೂ.17 : ಬೆಳಂದೂರು ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಸವಣೂರು: ಬೆಳಂದೂರು ಗ್ರಾಮದ ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಗಣಪತಿ ಹವನ, ಮೃತ್ಯುಂಜಯ ಹೋಮ ಮತ್ತು ದುರ್ಗಾ ಪೂಜೆ ಜೂ.17 ರಂದು ನಡೆಯಲಿದೆ . ಬೆಳಿಗ್ಗೆ ಗಂಟೆ 9-00ರಿಂದ ಗಣಪತಿ ಹವನ ಮೃತ್ಯುಂಜಯ ಹೋಮ ಮಧ್ಯಾಹ್ನ 12-30ಕ್ಕೆ ಮಹಾಪೂಜೆ ಸಂಜೆ 6-00ರಿಂದ ದುರ್ಗಾ ಪೂಜೆ ರಾತ್ರಿ ಗಂಟೆ 8-30ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.17 : ಬೆಳಂದೂರು ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು Read More »

 ಚಿಕಿತ್ಸಕ ಗುಣದ ಕವಿ ಕನಕ : ಪ್ರೊ. ತಾಳ್ತಜೆ | ರಾಮಕುಂಜದಲ್ಲಿ ಕನಕ ಕಮ್ಮಟ ಉದ್ಘಾಟನೆ

ರಾಮಕುಂಜ: ತಮಿಳುನಾಡಿನಿಂದ ಮೊದಲ್ಗೊಂಡು ಕನ್ನಡನಾಡಿನ ಮೂಲಕ ಉತ್ತರ ಭಾರತ ಕಡೆಗೆ ವ್ಯಾಪಿಸಿದ ಭಕ್ತಿಲತೆ ಭಾರತದ ಬದುಕನ್ನು ಪೋಷಿಸಿದೆ. ಈ ಭಕ್ತಿ ಪರಂಪರೆಯ ವಿಶಿಷ್ಟ ಕವಿ ಕನಕ. ತನ್ನ ಆಧ್ಯಾತ್ಮಿಕ ಮತ್ತು ಸಾಮಾಜಿಕ ರಚನೆಗಳಲ್ಲಿ ಕನಕದಾಸರು ಚಿಕಿತ್ಸಕ ಗುಣದ ಕವಿಯಾಗಿ ಮೂಡಿಬಂದಿದ್ದಾರೆ ಎಂದು ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತಕುಮಾರ್ ಹೇಳಿದರು. ಅವರು ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ,ಕನಕದಾಸ ಸಂಶೋಧನಾ ಕೇಂದ್ರ ಮತ್ತು ಶ್ರೀ ರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜು 

 ಚಿಕಿತ್ಸಕ ಗುಣದ ಕವಿ ಕನಕ : ಪ್ರೊ. ತಾಳ್ತಜೆ | ರಾಮಕುಂಜದಲ್ಲಿ ಕನಕ ಕಮ್ಮಟ ಉದ್ಘಾಟನೆ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಶ್ರೀ ದೇವರಿಗೆ ಅನುಜ್ಞಾ ಕಲಶವು ಜೂ.14 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣೆ,ಸ್ವಸ್ತಿ ಪುಣ್ಯಾಹ ವಾಚನ ,ಶ್ರೀ ಮಹಾಗಣಪತಿ ಹೋಮ,ಅನುಜ್ಞಾ ಕಲಶ ಪೂಜೆ, ಮಧ್ಯಾಹ್ನ 11.10ರಿಂದ ಸಿಂಹ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ದೇವರಿಗೆ ಅನುಜ್ಞಾ ಪ್ರಾರ್ಥನೆ,

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ಅನುಜ್ಞಾ ಕಲಶ Read More »

ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಲೋಕಾರ್ಪಣೆ |  ಅರುಣ್ ಕುಮಾರ್ ಪುತ್ತಿಲರಿಂದ ನೊಂದಣಿ ಪ್ರಮಾಣ ಪತ್ರ ಬಿಡುಗಡೆ

ಪುತ್ತೂರು: ಜಾತ್ರೆಗಳಲ್ಲಿ ಭಾರಿ ಮೊತ್ತಕ್ಕೆ ಅಂಗಡಿಗಳನ್ನು ಏಲಂ ಮಾಡಿ ಬಡ ವ್ಯಾಪಾರಸ್ಥರಿಗೆ ಹಾಗೂ ಜಾತ್ರೆಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಆರ್ಥಿಕ ನಷ್ಟ ತಪ್ಪಿಸಲು , ಏಲಂ ಮೊತ್ತವನ್ನು ಕಡಿಮೆ ಮಾಡಿಸಲು ವ್ಯಾಪಾರಿಗಳನ್ನು  ಒಟ್ಟುಗೂಡಿಸಲು  ಹಿಂದೂ ವ್ಯಾಪಾರಸ್ಥರ ಸಂಘ ತಲೆಯೆತ್ತಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ‘ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ  ನೊಂದಾಯಿತವಾಗಿದ್ದು,  ಇದರ ನೊಂದಣಿ ಪತ್ರವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರ ಪುತ್ತೂರಿನ ಪುತ್ತಿಲರ ಪರಿವಾರ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು. ಕರ್ನಾಟಕ ರಾಜ್ಯ ಹಿಂದೂ ಜಾತ್ರಾ

ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಲೋಕಾರ್ಪಣೆ |  ಅರುಣ್ ಕುಮಾರ್ ಪುತ್ತಿಲರಿಂದ ನೊಂದಣಿ ಪ್ರಮಾಣ ಪತ್ರ ಬಿಡುಗಡೆ Read More »

error: Content is protected !!
Scroll to Top