ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ವಾರ್ಷಿಕೋತ್ಸವ | ಶ್ರೀ ಸತ್ಯದತ್ತ ವೃತ ಪೂಜೆ
ಪುತ್ತೂರು : ಮನುಷ್ಯನಿಗೆ ಬದುಕಿನ ತಳಪಾಯ ಧರ್ಮ. ಅನುಷ್ಠಾನದಿಂದ ಮಾತ್ರ ಧರ್ಮದ ಸಂರಕ್ಷಣೆ ಸಾಧ್ಯ. ಧರ್ಮ ರಕ್ಷಣೆಯಾಗದಿದ್ದಲ್ಲಿ ಸಮಾಜದಲ್ಲಿ ದ್ವೇಷ ಹುಟ್ಟಿಕೊಳ್ಳುತ್ತದೆ. ಇದಕ್ಕೆ ಧರ್ಮ ಪ್ರಜ್ಞೆಯ ಕೊರತೆ ಕಾರಣ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಗುಣಾತ್ಮಕ ವಿಷಯ ನಂಬಬೇಕಾದ ಅಗತ್ಯವಿದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಮಂಗಳವಾರ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಶ್ರೀ ವಜ್ರಮಾತಾ ಮಹಿಳಾ ಮಂಡಳಿ, ಒಡಿಯೂರು ಶ್ರೀ ವಿವಿಧೋದ್ಧೇಶ ಸಹಕಾರ ಸಂಘದ ಆಶ್ರಯದಲ್ಲಿ […]
ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ವಾರ್ಷಿಕೋತ್ಸವ | ಶ್ರೀ ಸತ್ಯದತ್ತ ವೃತ ಪೂಜೆ Read More »









