ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ
ಪುತ್ತೂರು: ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವದ ಅಂಗವಾಗಿ ಏ. 29ರಂದು ಬೆಳಿಗ್ಗೆ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರಕಟ್ಟೆ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಭಕ್ತಾದಿಗಳು ತರಕಾರಿ, ಎಳನೀರು, ತೆಂಗಿನಕಾಯಿ, ಬಾಳೆಗೊನೆ, ಹಿಂಗಾರ, ಅಡಿಕೆಗೊನೆ, ಅಕ್ಕಿ, ಬೆಲ್ಲ, ಉಪ್ಪಿನಕಾಯಿ, ಎಣ್ಣೆ, ತುಪ್ಪ, ಸಕ್ಕರೆ ಇನ್ನಿತರ ಸಾಮಗ್ರಿಗಳನ್ನು ನೀಡಿದರು. ಆಡಳಿತ ಸಮಿತಿ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂಡಾಡಿ, ಜಿರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವಪ್ಪ ಪಜೀರೋಡಿ, ಪ್ರತಿಷ್ಠಾ ಸಮಿತಿ ಪ್ರಧಾನ ಕಾರ್ಯದರ್ಶಿ […]
ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ Read More »









