ಧಾರ್ಮಿಕ

ಫೆ.18 : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.18 ಶನಿವಾರ ಮಾಘ ಮಾಸದ ಚತುರ್ದಶಿಯಂದು ಸಂಜೆ 6.30 ರಿಂದ ನಡೆಯಲಿದೆ. ಅಂದು ಬೆಳಿಗ್ಗೆ 8 ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ರಿಂದ ಶತರುದ್ರಾಭಿಷೇಕ ಹಾಗೂ ಏಕ ಬಿಲ್ವಂ ಶಿವಾರ್ಪಣಂ ಸೇವೆ ನಡೆಯಲಿರುವುದು. ಮುಂಜಾನೆ 6.45 ರಿಂದ ಧ್ಯಾನ ಶಿವಮೂರ್ತಿ ಮುಂಭಾಗ ಭಜನೆ ಆರಂಭಗೊಂಡು ಮರುದಿನ ಬೆಳಗ್ಗಿನ ತನಕ ನಡೆಯಲಿರುವುದು. ಬೆಳಗ್ಗೆ 9 ಗಂಟೆಯಿಂದ […]

ಫೆ.18 : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ Read More »

ಅಮಿತ್‍ಷಾ ಆಗಮನ ಹಿನ್ನಲೆ : ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಚಪ್ಪರಮುಹೂರ್ತ

ಪುತ್ತೂರು : ಪುತ್ತೂರಿನಲ್ಲಿ‌ ಫೆ.10 ರಿಂದ ನಡೆಯುವ ಕೃಷಿಯಂತ್ರ ಮೇಳ ಹಾಗೂ ಕ್ಯಾಂಪ್ಕೋ‌ ಸಂಸ್ಥೆಯ‌ ಸುವರ್ಣ ಮಹೋತ್ಸವಕ್ಕೆ ಅಮಿತ್ ಷಾ ಭೇಟಿ ಹಿನ್ನಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ‌ ಶಾಲಾ ಮೈದಾನದಲ್ಲಿ ಸಭಾ ಕಾರ್ಯಕ್ರಮ‌ ವೇದಿಕೆಗೆ ಗುದ್ದಲಿ‌ಪೂಜೆ, ಚಪ್ಪರ‌ ಮುಹೂರ್ತ ಸೋಮವಾರ ನಡೆಯಿತು. ಪುತ್ತೂರು ಶಾಸಕ‌ ಸಂಜಿವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಗನಿವಾಸ್ ರಾವ್, ಗ್ರಾಮಾಂತರ

ಅಮಿತ್‍ಷಾ ಆಗಮನ ಹಿನ್ನಲೆ : ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಚಪ್ಪರಮುಹೂರ್ತ Read More »

ಫೆ.13-14 : ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಬಂಟ್ವಾಳ : ಬಂಟ್ವಾಳ ತಾಲೂಕಿನ ಕುಳ-ವಿಟ್ಲ ಮುಡ್ನೂರು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಹಾಗೂ ಮಾಡ ಶ್ರೀ ಮಲರಾಯ-ಮೂವರ್‍ ದೈವಂಗಳ ದೈವಸ್ಥಾನದ ವಾರ್ಷಿ‍ಕ ಜಾತ್ರಾ ಮಹೋತ್ಸವ ಫೆ.13  ಹಾಗೂ 14 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಫೆ.13 ಸೋಮವಾರ ಬೆಳಿಗ್ಗೆ 8.30 ಕ್ಕೆ ಕುಂಡಡ್ಕ ಶ್ರೀ ವಿಷ್ಣುಮೂತಿ‍್ ದೇವರ ಮೂಲಸ್ಥಳ ಕುಂಡಡ್ಕ ಬಡಿಕೆರೆಯಿಂದ ಕಲಶ ತರುವುದು. 9 ಗಂಟೆಗೆ ಕಂಪ ಬನತ್ತಡಿ ಶ್ರೀ ನಾಗದೇವರ ಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ಹಾಲಾಭಿಷೇಕ, ತಂಬಿಲ ಮತ್ತು ಆಶ್ಲೇಷ ಬಲಿ

ಫೆ.13-14 : ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

ಶಾಂತಿಗೋಡು ಕೈಂದಾಡಿ ಶಿರಾಡಿ ದೈವ ನೇಮೋತ್ಸವ : ಶಾಸಕ ಸಂಜೀವ ಮಠಂದೂರು ಭಾಗಿ

ಶಾಂತಿಗೋಡು : ಶಾಂತಿಗೋಡು ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ  ನೆಮೋತ್ಸವ ಭಾನುವಾರ ನಡೆಯಿತು. ಪುತ್ತೂರು ಶಾಶಕ ಸಂಜೀವ ಮಠದೂರು ಪಾಲ್ಗೊಂಡು ಶ್ರೀ ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಕುಶಪ್ಪ ಗೌಡ ಕಲ್ಕರ್, ಕಾರ್ಯದರ್ಶಿ ಮೋಹನ್ ಗೌಡ  ಪಾದೆ, ಸಮಿತಿ ಸದಸ್ಯರಾದ ಕೃಷ್ಣ ಸಾಲಿಯಾನ್, ಶ್ಯಾಮ್ ಭಟ್ ಕೈಂಡಾಡಿ,ನಾರ್ಣಪ್ಪ ಸಾಲಿಯಾನ್ ಮರಕೂರು, ಶೀತರಮ್ ಓಲಾಡಿ, ಹೋನಪ್ಪ ಪೂಜಾರಿ ಕೈಂಡಾಡಿ, ಶಿವಪ್ರಸಾದ್ ಕೈಂಡಾಡಿ, ವಿನೋದ್ ಕರ್ಪುತಮೂಳೆ

ಶಾಂತಿಗೋಡು ಕೈಂದಾಡಿ ಶಿರಾಡಿ ದೈವ ನೇಮೋತ್ಸವ : ಶಾಸಕ ಸಂಜೀವ ಮಠಂದೂರು ಭಾಗಿ Read More »

ಕಲ್ಲೇಗ ನೇಮೋತ್ಸವದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ

ಪುತ್ತೂರು  : ಪುತ್ತೂರು ನೆಹರು ನಗರದ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವದ ನೇಮೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ನೇಮೋತ್ಸವದ ಅಂಗವಾಗಿ ರಾತ್ರಿ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟು ಕಲ್ಲೇಗ ದೈವಸ್ಥಾನವನ್ನು ತಲುಪಿತು. ಬಳಿಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಕರ್ಷಕ ಸುಡ್ಡಮದ್ದು ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು  ಭಾಗವಹಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅಧ್ಯಕ್ಷ ಅಜಿತ್‍ ಕುಮಾರ್‍

ಕಲ್ಲೇಗ ನೇಮೋತ್ಸವದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ Read More »

ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ನರಿಮೊಗರು ಗ್ರಾಮದ ಶಾಂತಿಗೋಡು ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ  ನೆಮೋತ್ಸವ  ಭಾನುವಾರ ನಡೆಯಿತು.

ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಶುಕ್ರವಾರ ಹಾಗೂ ಶನಿವಾರ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಸಾಮೂಹಿಕ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆಯಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರದಾದ ವಿತರಣೆಯಾಗಿ ರಾತ್ರಿ ಶ್ರೀ ದೇವರ ಬಲಿ ಹೊರಟು ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆಪೂಜೆ, ಭಜನಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ Read More »

ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು :

ಕಾವು: ವಿಶ್ವಕರ್ಮರು ಬ್ರಾಹ್ಮಣರೇ, ಆದರೆ ಬ್ರಾಹ್ಮಣತ್ವದ ಆಚರಣೆಯಲ್ಲಿ ಹಿಂದುಳಿದಿದ್ದಾರೆ. ಯಜ್ಞೋಪವಿತವನ್ನು ಧರಿಸಿದ ವಿಶ್ವಕರ್ಮರು ಅದರ ಪಾವಿತ್ರತೆಯನ್ನು ಕಾಪಾಡಿಕೊಂಡು ಬರಬೇಕು ಅದಕ್ಕಾಗಿ ಸಚ್ಚಾರಿತ್ತ್ಯದ ಜೊತೆಗೆ ಆಚಾರ ವಿಚಾರಗಳನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು,ಕಿರಿಯರಿಗೂ ಆ ಸಂಸ್ಕಾರವನ್ನು ಕಲಿಸಿಕೊಡಬೇಕು ಆಗ ಮಾತ್ರ ನಿಜವಾದ ಬ್ರಾಹ್ಮಣರಾಗಲು ಸಾಧ್ಯ ಎಂದು  ಯೋಗಾಚಾರ್ಯ ಪುಂಡರೀಕಾಕ್ಷ ಹೇಳಿದರು. ಅವರು ಶನಿವಾರ ಕಾವುನಲ್ಲಿ ನಡೆದ ವಿಶ್ವಕರ್ಮ ಸಮಾವೇಶದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ, ಜಲಚರ, ಭೂಚರ, ಅಮಲು ಪದಾರ್ಥಗಳ ಸೇವನೆಯುಳ್ಳವ ಬ್ರಾಹ್ಮಣನಾಗಲು ಸಾಧ್ಯವಿಲ್ಲ.ಪ್ರತಿದಿನ ಸಂಧ್ಯಾ ವಂದನೆ ಮತ್ತು ತಂದೆ ತಾಯಿಯ ಸೇವೆ

ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು : Read More »

ಫೆ.17-18 ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನದ ಜಾತ್ರೋತ್ಸವ

ಫೆ.19 : ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಪುತ್ತೂರು : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಫೆ.17 ಹಾಗೂ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಫೆ.19 ರಂದು ನಡೆಯಲಿದೆ. ಶ್ರೀ ಅನ್ನಪೂರ್ಣೇಶ್ವರಿ ಕ್ಷೇತರದ ಧರ್ಮದರ್ಶಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ ಅವರ ನೇತೃತ್ವದಲ್ಲಿ  ಫೆ.17 ರಂದು ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 7 ಕ್ಕೆ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ನಾಗಮಂಡಲ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ,

ಫೆ.17-18 ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನದ ಜಾತ್ರೋತ್ಸವ Read More »

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು : ನೆಹರೂನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ. ವಾರ್ಷಿಕ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11 ಗಂಟೆಗೆ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ನಡೆಯಿತು.ಮಧ್ಯಾಹ್ನ ದೈವಸ್ಥಾನದ ಭಂಡಾರದ ವತಿಯಿಂದ‌ ನೆರೆದಿದ್ದ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್ ಕಲ್ಲೇಗ, ಸದಸ್ಯರು, ನಗರಸಭೆ ಅಧ್ಯಕ್ಷ

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

error: Content is protected !!
Scroll to Top