ಧಾರ್ಮಿಕ

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಶ್ರೇಯೋಭಿವೃದ್ಧಿಗೆ ಕುಂಟಾರು ರವೀಶ ತಂತ್ರಿಗಳಿಂದ ವಿಶೇಷ ಪ್ರಾರ್ಥನೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಗೆಲುವು, ಶ್ರೇಯೋಭಿವೃದ್ಧಿಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ ಕುಂಟಾರು ಶ್ರೀ ರವೀಶ ತಂತ್ರಿಗಳು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು. ವಿಶೇಷ ಪ್ರಾರ್ಥನೆ ಸಲ್ಲಿಸಿದ ತಂತ್ರಿಗಳು ಬಳಿಕ ಆಶಾ ತಿಮ್ಮಪ್ಪ ಅವರಿಗೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ […]

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಶ್ರೇಯೋಭಿವೃದ್ಧಿಗೆ ಕುಂಟಾರು ರವೀಶ ತಂತ್ರಿಗಳಿಂದ ವಿಶೇಷ ಪ್ರಾರ್ಥನೆ Read More »

ಏ.29 ರಿಂದ ಮೇ 7 : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾಷ್ಬಬಂಧ ಬ್ರಹ್ಮಕಲಶೋತ್ಸವ ಏ.29 ರಿಂದ ಮೇ 7 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಇರುವ ಶ್ರೀ ದೇವಸ್ಥಾನ ಸಂಪೂರ್ಣ ಜೀರ್ಣಾವಸ್ಥೆಯಲ್ಲಿದ್ದು, ಜೀರ್ಣೋದ್ಧಾರದ ಕುರಿತು ಸ್ವರ್ಣಪ್ರಶ್ನೆಯಲ್ಲಿ ಚಿಂತನೆ ನಡೆಸಲಾಯಿತು. ಅದಂತೆ ಇದೀಗ ಊರ, ಪರವೂರ ಭಕ್ತಾದಿಗಳು ಹಾಗೂ ಬೆಳ್ಳಿಪ್ಪಾಡಿ

ಏ.29 ರಿಂದ ಮೇ 7 : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ Read More »

ನಾಳೆ ಅಯೋಧ್ಯೆಯ ಶ್ರೀ ರಾಮನಿಗೆ ಜಲಾಭಿಷೇಕ

ಅಯೋಧ್ಯೆಯಲ್ಲಿ 155 ರಾಷ್ಟ್ರಗಳ ನೀರಿನ ಸಂಗಮ ಅಯೋಧ್ಯೆ : ಉಜೈಕಿಸ್ತಾನ್, ಪಾಕಿಸ್ತಾನ, ಚೀನಾ ಸೇರಿದಂತೆ ವಿವಿಧ ದೇಶಗಳ 155 ನದಿಗಳ ನೀರು ಗುರುವಾರ ಬೆಳಗ್ಗೆ ಅಯೋಧ್ಯೆಗೆ ತಲುಪಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 23 ರಂದು ಈ ನದಿಗಳ ನೀರಿನಿಂದ ಅಯೋಧ್ಯೆಯ ಶ್ರೀ ರಾಮನಿಗೆ ‘ಜಲಾಭಿಷೇಕ’ ಮಾಡಲಿದ್ದಾರೆ. ದೆಹಲಿಯ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ, ನೀರು ಸಂಗ್ರಹದ ಹಿಂದಿರುವ ವ್ಯಕ್ತಿ ವಿಜಯ್ ಜಾಲಿ, ಅಂಟಾರ್ಕ್ಷಿಕಾದಿಂದ ಕೂಡ ನೀರನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.ತಾಂಜಾನಿಯಾ,

ನಾಳೆ ಅಯೋಧ್ಯೆಯ ಶ್ರೀ ರಾಮನಿಗೆ ಜಲಾಭಿಷೇಕ Read More »

ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

ಪುತ್ತೂರು : ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶುಕ್ರವಾರ ಭೇಟಿ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಆಶಾ ತಿಮ್ಮಪ್ಪ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಲಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹುಲಿಭೂತ, ರಕ್ತೇಶ್ವರಿ ನೇಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಶ್ರೀ ದೈವಗಳ ನೇಮೋತ್ಸವ ಬುಧವಾರ ರಾತ್ರಿ ನಡೆಯಿತು. ಬೆಳಿಗ್ಗೆ ವೀರಮಂಗಲದಿಂದ ಶ್ರೀ ದೇವರು ಅವಭೃತ ಸ್ಣಾನದ ಬಳಿಕ ಶ್ರೀ ದೇವಸ್ಥಾನಕ್ಕೆ ಆಗಮಿಸಿ ಧ್ವಜಾವರೋಹಣದ ಮೂಲಕ ಜಾತ್ರೆ ಸಂಪನ್ನಗೊಂಡಿತ್ತು. ರಾತ್ರಿ ಚೂರ್ಣೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಬಳಿಕ ಹುಲಿಭೂತ, ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹುಲಿಭೂತ, ರಕ್ತೇಶ್ವರಿ ನೇಮ Read More »

ನಾಳೆ (ಏ.21) : ಶ್ರೀ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಏ.21 ಶುಕ್ರವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಉತ್ಸವದ ಅಂಗವಾಗಿ ಬೆಳಿಗ್ಗೆ 7.3೦ ರಿಂದ ಗಣಪತಿ ಹೋಮ, ಮಹಾಪೂಜೆ, ಪಾಷಾಣ ಮೂರ್ತಿಗೆ ತಂಬಿಲ, ನಾಗದೇವರಿಗೆ ತಂಬಿಲ, ಗುಳಿಗನಿಗೆ ತಂಬಿಲ ನಡೆಯಲಿದೆ. 11 ಗಂಟೆಗೆ ಮೂಡಾಯೂರು ಚಂದ್ರಶೇಖರ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ಮಧ್ಯಾಹ್ನ 1230೦ ಕ್ಕೆ ಮಹಾಪೂಜೆ, ದೇವಿದರ್ಶನ, ಪ್ರಸಾದ ವಿತರಣೆ, 1.30 ರಿಂದ

ನಾಳೆ (ಏ.21) : ಶ್ರೀ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ Read More »

ಧ್ವಜಾವರೋಹಣದೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಸಂಪನ್ನ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಬುಧವಾರ ಬೆಳಿಗ್ಗೆ ಧ್ವಜಾವರೋಹಣದೊಂದಿಗೆ ಸಂಪನ್ನಗೊಂಡಿತು. ಮಂಗಳವಾರ ಸಂಜೆ ಶ್ರೀ ದೇವರು ದೂರದ ವೀರಮಂಗಲಕ್ಕೆ ಜಳಕಕ್ಕೆ ತೆರಳಿ ಬುಧವಾರ ಮುಂಜಾನೆ ಕುಮಾರಧಾರ ನದಿಯಲ್ಲಿ ಜಳಕಗೊಂಡು ಅಲ್ಲಿಂದ ಪುನಃ ಶ್ರೀ ದೇವಸ್ಥಾನಕ್ಕೆ ಆಗಮಿಸಿದರು. ಸಂಪ್ರದಾಯದಂತೆ ದೇವಸ್ಥಾನದಲ್ಲಿ ಶ್ರೀ ದೇವರನ್ನು ಬರಮಾಡಿಕೊಂಡು ಬಳಿಕ ಶ್ರೀ ದೇವರು ಗರ್ಭಗುಡಿ ಪ್ರವೇಶಿಸಿದರು. ಶ್ರೀ ಮಹಾಲಿಂಗೇಶ್ವರನಿಗೆ ಆರತಿ ಬೆಳಗಲಾಯಿತು. ಬಳಿಕ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ಧ್ವಜಾವರೋಹಣ ನಡೆಯುವ ಮೂಲಕ ಒಂಭತ್ತು ದಿನಗಳ ಜಾತ್ರೆ

ಧ್ವಜಾವರೋಹಣದೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಸಂಪನ್ನ Read More »

ವೀರಮಂಗಲದ ಕುಮಾರಧಾರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ |  ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ

ಪುತ್ತೂರು:  ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ  ದೂರದ ವೀರಮಂಗಲದಲ್ಲಿ ಶ್ರೀ ದೇವರ ಅವಭೃತ ಸ್ನಾನ ಬುಧವಾರ ಬೆಳಿಗ್ಗೆ 6.45 ಸುಮಾರಿಗೆ ನಡೆಯಿತು. ಮಂಗಳವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ ಹೊರಟ ಶ್ರೀ ದೇವರು ವೀರಮಂಗಲದ ತೆರಳುವ ದಾರಿಯುದ್ದಕ್ಕೂ ಕಟ್ಟೆಪೂಜೆ ಗೊಂಡು ಬುಧವಾರ ಮುಂಜಾನೆ ಹೊತ್ತಿಗೆ ತಲುಪಿದರು. ಈ ಸಂದರ್ಭದಲ್ಲಿ ದಾರಿಯುದ್ದಕ್ಕೂ ಭಕ್ತಾದಿಗಳು ತಳಿರು ತೋರಣಗಳಿಂದ ಸಿಂಗರಿಸಿ ಶ್ರೀ ದೇವರಿಗೆ ಹಣ್ಣುಕಾಯಿ, ಕಾಣಿಕೆ ಅರ್ಪಿಸಿದರು. ಶ್ರೀ ದೇವರ ಜತೆ

ವೀರಮಂಗಲದ ಕುಮಾರಧಾರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ |  ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ Read More »

ಇಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ | ವೀರಮಂಗಲದ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಇಂದು ಶ್ರೀ ದೇವರು ದೂರದ ವೀರಮಂಗಲಕ್ಕೆ ಅವಭೃತ ಸ್ನಾನಕ್ಕೆ ತೆರಳಲಿದ್ದಾರೆ. ಸಂಜೆ ಶ್ರೀ ದೇವರ ಬಲಿ ಹೊರಟು ಬಳಿಕ ರಕ್ತೇಶ್ವರ ದೈವದೊಂದಿಗೆ ನುಡಿಗಟ್ಟು ನಡೆಯಲಿದೆ. ಅದಾದ ಬಳಿಕ ಶ್ರೀ ದೇವರು ವೀರಮಂಗಲಕ್ಕೆ ಸಾವಿರಾರು ಭಕ್ತಾದಿಗಳೊಂದಿಗೆ ತೆರಳಲಿದ್ದಾರೆ. ಶ್ರೀ ದೇವರು ಮಂಗಳವಾರ ಸಂಜೆ ಹೊರಟು ಬುಧವಾರ ಪ್ರಾತಃಕಾಲ ವೀರಮಂಗಲ ತಲುಪಿ ಅಲ್ಲಿ ಕುಮಾರಧಾರ ನದಿಕಿನಾರೆಯಲ್ಲಿ ಜಳಕ ಮಾಡಿ, ಬಳಿಕ ಕಟ್ಟೆಯಲ್ಲಿ ಪೂಜೆಗೊಂಡು ಪುನಃ ಹಿಂದಿರುಗಲಿದ್ದಾರೆ. ಸುಮಾರು 15 ಕಿ.ಮೀ.

ಇಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ | ವೀರಮಂಗಲದ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ | ಮುಗಿಲು ಮುಟ್ಟಿದ ಭಕ್ತರ ಜಯಘೋಷ | ಬಾನಂಗಳದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ ಸುಡುಮದ್ದು

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಸೋಮವಾರ ರಾತ್ರಿ ನಡೆಯಿತು. ರಥೋತ್ಸವದ ಅಂಗವಾಗಿ ಸಂಜೆ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಬಳಿಕ ಹೊರಾಂಗಣದಲ್ಲಿ ಬಲಿ ಉತ್ಸವ ನಡೆಯಿತು. ರಾತ್ರಿ 9 ಗಂಟೆ ಸುಮಾರಿ ಶ್ರೀ ದೇವರು ರಥಾರೂಢನಾದನು. ಬಳಿಕ ಬ್ರಹ್ಮರಥೋತ್ಸವ ಸೇವೆ ಮಾಡಿಸಿದವರು ಸಂಕಲ್ಪ ಮಾಡಿ ಪ್ರಸಾದ ಸ್ವೀಕರಿಸಿದರು. ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ಪುತ್ತೂರು ಬೆಡಿ ಎಂದೇ ಪ್ರಸಿದ್ಧಿ ಪಡೆದೆ ಸುಡುಮದ್ದು

ಪುತ್ತೂರು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ | ಮುಗಿಲು ಮುಟ್ಟಿದ ಭಕ್ತರ ಜಯಘೋಷ | ಬಾನಂಗಳದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ ಸುಡುಮದ್ದು Read More »

error: Content is protected !!
Scroll to Top