ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ
ಒಡಿಯೂರು, ಶ್ರೀಧಾಮ ಮಾಣಿಲ ಶ್ರೀಗಳ, ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ ಸಂಜೀವ ಮಠಂದೂರು ಭೇಟಿ ಪುತ್ತೂರು : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಬುಧವಾರದಿಂದ ಆರಂಭಗೊಂಡಿದ್ದು, ಫೆ.3 ರಂದು ಈ ಪುಣ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಅಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ […]
ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ Read More »