ಧಾರ್ಮಿಕ

ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ

ಒಡಿಯೂರು, ಶ್ರೀಧಾಮ ಮಾಣಿಲ ಶ್ರೀಗಳ, ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ ಸಂಜೀವ ಮಠಂದೂರು ಭೇಟಿ ಪುತ್ತೂರು : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಬುಧವಾರದಿಂದ ಆರಂಭಗೊಂಡಿದ್ದು, ಫೆ.3 ರಂದು ಈ ಪುಣ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಅಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ […]

ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ ಪುತ್ತೂರು : ಫೆ.1 ರಿಂದ 3 ರ ತನಕ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬಾಲಾಲಯ ಪ್ರತಿಷ್ಠೆ ಹಾಗೂ ಅನುಜ್ಞಾ ಕಲಶ ಕಾರ್ಯಕ್ರಮದ ಅಂಗವಾಗಿ ಫೆ.2 ಗುರುವಾರ ದೇವಸ್ಥಾನಕ್ಕೆ ಅರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ ನೀಡಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ, ಜೀರ್ಣೋದ್ಧಾರ ಸಮಿತಿಯ ಮೋಹನ್ ಗೌಡ ಇಡ್ಯಡ್ಕ , ಗಣೇಶ್ ಉದನಡ್ಕ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ Read More »

ಫೆ.5 : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ

ಪುತ್ತೂರು : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಫೆ.5 ಆದಿತ್ಯವಾರ ಭವನದ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಸತ್ಯನಾರಾಯಣ ಭಟ್ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1923 ರಲ್ಲಿ ದಿ.ಎಚ್.ವಾಸುದೇವ ರಾವ್ ಅವರು ಭವನದ ಸ್ಥಾಪನೆಗೆ ಕಾರಣಕರ್ತರಾಗಿದ್ದು, ಹೊರ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಉಳಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಯಿತು. ಬಳಿಕ 1985 ರ ತನಕ ಉತ್ತಮವಾಗಿ ನಡೆದುಕೊಂಡು ಬರುತ್ತಿದ್ದ ಭವನ ಬಳಿಕದ ದಿನಗಳಲ್ಲಿ ಮಕ್ಕಳ ಸಂಖ್ಯೆ ಇಲ್ಲದ್ದರಿಂದ

ಫೆ.5 : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ Read More »

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ.7 ಹಾಗೂ 8 ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಫೆ.6 ಸೋಮವಾರ ಬೆಳಿಗ್ಗೆ 10 ಕ್ಕೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ಸವಣೂರು ಪುದುಬೆಟ್ಟು ಜಿನ ಮಂದಿರದಿಂದ ಹೊರಡುವುದು. ಫೆ.7 ಮಂಗಳವಾರ ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ Read More »

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಕಲಿಕಾ ಹಬ್ಬ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸ್ಟಾರ್ಟ್ ಕ್ಲಾಸ್ ಉದ್ಘಾಟಿಸಿ, ಮಕ್ಕಳು ಪ್ರಕೃತಿಯೊಂದಿಗೆ ಬೆರೆತು ಪ್ರಕೃತಿಯ ವಿಚಾರ ತಿಳಿದು ಕೊಳ್ಳಲು  ಕಲಿಕಾ ಹಬ್ಬ ಪೂಕರವಾಗಿದ್ದು, ಪ್ರಕೃತಿ ಮಡಿಲಲ್ಲಿ ಶಿಕ್ಷಕರ ಜೊತೆಗೂಡಿ ವಿದ್ಯಾರ್ಥಿಗಳಿಗೆ ಕಲಿಕೆ ಹಬ್ಬವಾಗಿ ಪರಿಣಮಿಸಿದೆ. ಇಂತಹಾ ಕಾರ್ಯಕ್ರಮ ಮಕ್ಕಳಲ್ಲಿ ಉತ್ಸಾಹ ಮೂಡಿಸುವ ಜತೆಗೆ ಶೈಕ್ಷಣಿಕವಾಗಿ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ತಾಪಂ ಸ್ಥಾಯಿ ಸಮಿತಿ

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಶ್ರೀ ಕ್ಷೇತ್ರ ದೈಪಿಲ ಗೊನೆ ಮುಹೂರ್ತ

ಕಾಣಿಯೂರು : ಶ್ರೀ ಕ್ಷೇತ್ರ ದೈಪಿಲ ಶಿರಾಡಿ ರಾಜನ್ ದೈವ ಹಾಗೂ ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವದ ಜಾತ್ರೋತ್ಸವದ  ಅಂಗವಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಅರುವಗುತ್ತು ಯಜಮಾನ  ಪ್ರದೀಪ್ ಆರ್.ಗೌಡ ಮತ್ತು ವಚನಾ ಪ್ರದೀಪ್ ಆರ್ ಗೌಡ, ಚಂದ್ರಕಲಾ ಜಯರಾಮ ಗೌಡ ಅರುವಗುತ್ತು ಅವರ ಉಪಸ್ಥಿತಿಯಲ್ಲಿ ಅರುವಗುತ್ತಿನಲ್ಲಿ ಪ್ರಾರ್ಥನೆ ಸಲ್ಲಿಸಿ, ಅಂಬುಲದಲ್ಲಿ ಗೊನೆಮುಹೂರ್ತ ನಡೆಯಿತು. ಪ್ರಧಾನ ಪರಿಚಾರಕ ಧರ್ಮಪಾಲ ಅಂಬುಲ ಗೊನೆ ಮುಹೂರ್ತ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೂಡುಕಟ್ಟಿನ ನಾಲ್ಕುಮನೆ, 13 ವರ್ಗ, ಕೊಪ್ಪ ಮೂವತ್ತು ಮನೆ ಯಜಮಾನರು,.ಯು.ಪಿ.ರಾಮಕೃಷ್ಣ,

ಶ್ರೀ ಕ್ಷೇತ್ರ ದೈಪಿಲ ಗೊನೆ ಮುಹೂರ್ತ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ

ಪುತ್ತೂರು :ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ‌ ಹಾಗೂ ತಾಲೂಕು ಮಡಿವಾಳರ ಸಂಘದ ಜಂಟಿ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಸಂಸ್ಮರಣಾ ಜ್ಯೋತಿ ಪ್ರಜ್ವಲಿಸಿ ಮಾತನಾಡಿ, ಸಮಾಜದಲ್ಲಿ‌ನ ಅಸಮಾನತೆ ವಿರುದ್ದ ಹೋರಾಡುವ ಮೂಲಕ‌ ಶರಣರು ಸಮಾನತೆ ತಂದುಕೊಡುವಲ್ಲಿ ಬಹಳಷ್ಟು ಪ್ರಯತ್ನಿದ್ದಾರೆ‌. ಈ ನಿಟ್ಟಿನಲ್ಲಿ ಶ್ರೀ ಮಾಚಿದೇವ ಮಡಿವಾಳರ ಆದರ್ಶ ಒಂದಾಗಿದ್ದು, ಅವರ ಜಯಂತಿಯನ್ನು ಆಚರಿಸುವ ಮೂಲಕ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ Read More »

ಫೆ.1 ರಿಂದ 3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಟೆ

ಕಡಬ : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಫೆ.1 ರಿಂದ 3 ರ ತನಕ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಫೆ.2 ಗುರುವಾರ ಬೆಳಿಗ್ಗೆ 7 ರಿಂದ ಮಹಾಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಸಂಹಾರ ತತ್ತ್ವಹೋಮ, ತತ್ತ್ವಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ಧ್ಯಾನ ಸಂಕೋಚಕ್ರಿಯೆ, ಜೀವಕಲಶ ಪೂಜೆ, ಜೀವೋದ್ವಾಸನ, ಶಯ್ಯಾ ಪೂಜೆ, ಪ್ರಸಾದ ವಿತರಣೆ, ಸಂಜೆ 5.00 ರಿಂದ ಧ್ಯಾನಾಧಿವಾಸ ಕ್ರಿಯೆ, ಅಧಿವಾಸ ಹೋಮ ನಡೆಯಲಿದೆ. ಫೆ.3 ಶುಕ್ರವಾರ ಬೆಳಿಗ್ಗೆ

ಫೆ.1 ರಿಂದ 3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಟೆ Read More »

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ

ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಬಂಟ್ವಾಳ : ಬಂಟ್ವಾಳ ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಫೆ.5 ಆದಿತ್ಯವಾರ ನಡೆಯಲಿದೆ. ಬೆಳಗ್ಗೆ 10  ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ Read More »

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ  ನೇಮೋತ್ಸವ  ಫೆ.5 ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಫೆ.2 ರಂದು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ, 3 ರಂದು ಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ, 4ರಂದು 6.30 ಕ್ಕೆ ಊರವರಿಂದ ಭಜನಾ ಕಾರ್ಯಕ್ರಮ, ಸರೋಳಿ ಮನೆಯಿಂದ ಭಂಡಾರ ಬರುವುದು, ನಂತರ  ಶಿರಾಡಿ ದೈವದ ಭಂಡಾರ ತೆಗೆಯುವುದು.  ಫೆ.5 ರಂದು ಬೆಳಿಗ್ಗೆ ದೈವಗಳ ನೆಮೋತ್ಸವ, ರಾತ್ರಿ ಗಂಟೆ 10ಕ್ಕೆ ಶಾಂತಿಗೋಡು ದೊಡ್ಡಮನೆಯಿಂದ ಮಾರಿ ಹೊರಡುವುದು ಎಂದು ದೈವಸ್ಥಾನದ ಪ್ರಕಟಣೆ

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

error: Content is protected !!
Scroll to Top