ಧಾರ್ಮಿಕ

ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ | ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಸೋಮವಾರ ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ ಉತ್ಸವ ಸಾವಿರಾರು ಭಕ್ತಾದಿಗಳ ಉಪಸ್ಥಿತಿಯಲ್ಲಿ ನಡೆಯಿತು. ಬೆಳಿಗ್ಗೆ ಉತ್ಸವ, ವಸಂತಕಟ್ಟೆ ಪೂಜೆ ನಡೆದು ಬಳಿಕ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು.

ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ | ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ

ಮಂಗಳೂರು : 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ Read More »

ಶ್ರೀ ಮಹಾಲಿಂಗೇಶ್ವರ ದೇವರ ತೆಪ್ಪೋತ್ಸವ | ಪುಷ್ಕರಣಿಯ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ | ಪುಷ್ಕರಣಿಯಲ್ಲಿ ಕೆರೆ ಆಯನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಜಾತ್ರೋತ್ಸವ ನಡೆಯುತ್ತಿದ್ದು, ಭಾನುವಾರ ರಾತ್ರಿ ದೇವಸ್ಥಾನದ ಪುಷ್ಕರಣಿಯಲ್ಲಿ ಕೆರೆ ಆಯನ, ತೆಪ್ಪೋತ್ಸವ ನಡೆಯಿತು. ದೇವಸ್ಥಾನದ ಪುಷ್ಕರಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಶಿಲಾಮಯ ಕಟ್ಟೆಯಲ್ಲಿ  ಪೂಜೆಗೊಂಡು, ಪುಷ್ಕರಣಿಯಲ್ಲಿ ಕೆರೆ ಆಯನ ನಡೆಯಿತು. ರಾತ್ರೀ ಬಲ್ನಾಡಿನಿಂದ ಶ್ರೀ ದಂಡನಾಯಕ, ಉಳ್ಳಾಲ್ತಿ ದೈವಗಳ ಭಂಡಾರ ಬಂದು ಶ್ರೀ ದೇವಸ್ಥಾನವನ್ನು ಪ್ರವೇಶಿಸಿದ ಬಳಿಕ ಜೋಡು ತೆಪ್ಪದಲ್ಲಿ ಶ್ರೀ ದೇವರನ್ನು ಕುಳ್ಳಿರಿಸಿ ಕಟ್ಟೆಗೆ ತೆರಳಿ ಅಲ್ಲಿ ಪೂಜೆ ನಡೆಯಿತು. ನೆರೆದಿದ್ದ ಭಕ್ತಾದಿಗಳು ತೆಪ್ಪೋತ್ಸವ ಕಂಡು

ಶ್ರೀ ಮಹಾಲಿಂಗೇಶ್ವರ ದೇವರ ತೆಪ್ಪೋತ್ಸವ | ಪುಷ್ಕರಣಿಯ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ | ಪುಷ್ಕರಣಿಯಲ್ಲಿ ಕೆರೆ ಆಯನ Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಸಣ್ಣ ರಥೋತ್ಸವ  | ತೆಪ್ಪೋತ್ಸವ | ಕೆರೆ ಆಯನ | ಇಂದು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ವಿಜೃಂಭಣೆಯಿಂದ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ವೈಭವವನ್ನು ಪಡೆಯುತ್ತಿದೆ. ಭಾನುವಾರ ರಾತ್ರಿ ದೂರದ ಬಲ್ನಾಡಿನಿಂದ ವರ್ಷಂಪ್ರತಿ ಬರುವ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನವಾಯಿತು. ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ದೇವಸ್ಥಾನದ ಹೊರಾಂಗಣದಲ್ಲಿ ಬಲಿ ಉತ್ಸವ ಆಗುತ್ತಿದ್ದಂತೆ ರಾತ್ರಿ 11 ಗಂಟೆ ಸುಮಾರಿಗೆ ಬಲ್ನಾಡಿನಿಂದ ಶ್ರೀ ದೈವಗಳ ಕಿರುವಾಳು ಆಗಮಿಸಿ ಶ್ರೀ ಮಹಾಲಿಂಗೇಶ್ವರನ್ನು ಎದುರುಗೊಂಡು ಮಾತುಕತೆ ನಡೆಸಿ ಬಳಿಕ ಶ್ರೀ ದೇವರ ಬಲಿಯೊಂದಿಗೆ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಸಣ್ಣ ರಥೋತ್ಸವ  | ತೆಪ್ಪೋತ್ಸವ | ಕೆರೆ ಆಯನ | ಇಂದು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ Read More »

ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ |ಮಲ್ಲಿಗೆ ಸ್ಟಾಲ್ ಗಳಲ್ಲಿ ಭರ್ಜರಿ ವ್ಯಾಪಾರ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಸರ್ಪಿಸಲು ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವ ಹಾಗೂ ಪರಿವಾರ ದೈವಗಳ ಕಿರುವಾಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ಈ ಬಾರಿ ಬಲ್ನಾಡಿನ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಮಲ್ಲಿಗೆಯನ್ನು ಅರ್ಪಿಸುತ್ತಿದ್ದಾರೆ. ಪ್ರತಿ

ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ |ಮಲ್ಲಿಗೆ ಸ್ಟಾಲ್ ಗಳಲ್ಲಿ ಭರ್ಜರಿ ವ್ಯಾಪಾರ Read More »

ವರುಣ ಕೃಪೆಗೆ ಗಂಗಾರತಿ | ಶ್ರೀ ಮಹಾಲಿಂಗೇಶ್ವರ ಪುಷ್ಕರಣಿಗೆ ಭಕ್ತರ ಆರತಿ

ಪುತ್ತೂರು: ಜಾತ್ರೆಯ ಸಡಗರದಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯಲ್ಲಿ ವರುಣನ ಕೃಪೆಗಾಗಿ ಗಂಗಾರತಿ ನಡೆಯಿತು. ದೇವಸ್ಥಾನದಲ್ಲಿ ದೇವರ ಬಲಿ ಹೊರಟು, ಕಟ್ಟೆಪೂಜೆ ನಡೆಯುವ ವೇಳೆಯಲ್ಲಿ ಗಂಗಾರತಿ ನಡೆಯಿತು. ಹಿನ್ನೆಲೆಯಲ್ಲಿ ಮಂತ್ರೋಚ್ಛಾರ ಕೇಳಿ ಬರುತ್ತಿದ್ದಂತೆ, ಪುಷ್ಕರಣಿಯ ನಾಲ್ಕು ದಿಕ್ಕುಗಳಲ್ಲಿ ನೆರೆದ ಭಕ್ತರು ತಮ್ಮ ಕೈಯಾರೆ ಆರತಿ ಬೆಳಗಿದರು. ಪುಷ್ಕರಣಿಯ ಕಟ್ಟೆ ನಾವೀನ್ಯಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ವರುಣನ ವಿಗ್ರಹ ಕಂಡು ಭಕ್ತರು ಪುನೀತಗೊಂಡಿದ್ದರು. ಬಿರುಬೇಸಗೆಯಿಂದ ಕಂಗೆಟ್ಟ ಜನರು ಇದೀಗ ಗಂಗಾರತಿ ಮಾಡಿ, ತಮ್ಮ ಮನದ ಅಭಿಲಾಷೆ

ವರುಣ ಕೃಪೆಗೆ ಗಂಗಾರತಿ | ಶ್ರೀ ಮಹಾಲಿಂಗೇಶ್ವರ ಪುಷ್ಕರಣಿಗೆ ಭಕ್ತರ ಆರತಿ Read More »

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ದೊರಕಿದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದಭ‍್ದಲ್ಲಿ ಬಲ್ನಾಡು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ Read More »

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಗುರುವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಏ.16 ಹಾಗೂ 17 ರಂದು ವಾಹನದಟ್ಟಣಿ ಜಾಸ್ತಿಯಾಗುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಹಾಗೂ ವಾಹನ ಪಾರ್ಕಿಂಗ್‍ ಗೆ ಸ್ಥಳ ಗುರುತಿಸಲಾಗಿದೆ ಎಂದು ಪುತ್ತೂರು ಸಂಚಾರ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ. ಏ.16 ಭಾನುವಾರ ಬಲ್ನಾಡಿನಿಂಡ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ ಹಾಗೂ ಏ.17 ರ ಬ್ರಹ್ಮರಥೋತ್ಸವ ಇರುವುದರಿಂದ ಜನದಟ್ಟಣಿ ಜತೆಗೆ ವಾಹನದಟ್ಟಣಿ ಜಾಸ್ತಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ Read More »

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ

ಪುತ್ತೂರು: ತುಳುವರ ಅತ್ಯಂತ ಮಹತ್ವದ ಹಬ್ಬ ಬಿಸು ಹಬ್ಬ ತುಳುವರ ಹೊಸ ವರ್ಷ ಎಂದೇ  ಪ್ರಚಲಿತದಲ್ಲಿದ್ದು, ಏ.15 ರಂದು ತುಳುನಾಡಿನಲ್ಲಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದ ಹಲವು ಕಡೆಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ, ಕರಾವಳಿ ಭಾಗದಲ್ಲಿ ಸೌರಮಾನ ಯುಗಾದಿಯನ್ನು ಅಚರಿಸಲಾಗುತ್ತದೆ. ಈ ದಿನ ಕುಟುಂಬದ ಸದಸ್ಯರೆಲ್ಲರೂ ಬೇವು – ಬೆಲ್ಲ ಸವಿದು ಹಿರಿಯರ ಆಶೀರ್ವಾದವನ್ನು ಪಡೆದು ನಂತರ ತಮ್ಮ ದಿನವನ್ನು ನಡೆಸುತ್ತಾರೆ. ಕೇರಳದಲ್ಲಿ ವಿಷು ಕಣಿ ಇಡುವ ಸಂಪ್ರದಾಯವಿದೆ. ಈ ದಿನ ವಿಷು ಕಣಿಗೆ ಇಟ್ಟ ವಸ್ತುಗಳನ್ನು ಮೊದಲು ನೋಡುವುದರಿಂದ

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ Read More »

error: Content is protected !!
Scroll to Top