ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ
ಪುತ್ತೂರು: ಚಾರ್ವಾಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೊತ್ಸವ ನಡೆಯುತ್ತಿದ್ದು, ಬುಧವಾರ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಜರಗಿತು. ಬೆಳಿಗ್ಗೆ ಬೆಳಿಗ್ಗೆ 8ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ಮಧ್ಯಾಹ್ನ 11.45ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವಸ್ಥಾನದಲ್ಲಿ ಕುಂಬೇಶ ಕರ್ಕರೀ […]
ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ Read More »