ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ಜಾತ್ರಾ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಬೊಳುವಾರಿನಿಂದ ಸಾಗಿಬಂದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಬೊಳುವಾರು ಶ್ರೀ ಶಕ್ತಿ ಆಂಜನೇಯ ದೇವಸ್ಥಾನದ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹೊರೆಕಾಣಿಕೆ ಮೆರವಣಿಗೆಯಲ್ಲಿ ಚೆಂಡೆ ವಾದ್ಯದೊಂದಿಗೆ ಕಲಶ ಹಿಡಿದ ಮಹಿಳೆಯರು, ಕುಣಿತ ಭಜನೆ ಸಾಗಿಬಂದಿತು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, […]
ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ Read More »










