ಜ. 7ರಂದು ಪಾಂಗಳಾಯಿ ನೇಮೋತ್ಸವ
ಪುತ್ತೂರು: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ನೇತೃತ್ವದಲ್ಲಿ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ಜ. 7ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ತಾರನಾಥ ರೈ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ನಡೆಯಲಿದೆ. ದೈವಸ್ಥಾನದಲ್ಲಿ ಶ್ರೀ ಅರಸು ಮುಂಡ್ಯತ್ತಾಯ, […]
ಜ. 7ರಂದು ಪಾಂಗಳಾಯಿ ನೇಮೋತ್ಸವ Read More »