ಧಾರ್ಮಿಕ

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ

ಸನಾತನ ಧರ್ಮ ರಕ್ಷಣೆ, ಪ್ರಕೃತಿ ವಿಕೋಪ ತಡೆಗೆ ದೇವರಿಗೆ ಮೊರೆ ಉಡುಪಿ: ಸನಾತನ ಧರ್ಮದ ರಕ್ಷಣೆ, ಕಡಲ್ಕೊರೆತದಂಥ ಪ್ರಕೃತಿ ವಿಕೋಪಗಳು ನಡೆಯದಿರಲು ಭಾನುವಾರ ಕೇರಳದ ಕಾಸರಗೋಡಿನಿಂದ ಬೈಂದೂರು ಸಮೀಪದ ಶಿರೂರು ತನಕ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಠಣ ಅಭಿಯಾನ ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯ ಕೆಲವೆಡೆಗಳಲ್ಲೂ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಿಸಲಾಗಿದೆ. ಅರಬ್ಬಿ ಸಮುದ್ರದ 108 ಸ್ಥಳಗಳಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಮಾಡಲಾಗಿದೆ. 20 […]

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ Read More »

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ( ರಿ) ಇದರ ಅಧ್ಯಕ್ಷರಾಗಿ ಪುತ್ತೂರು ಪರ್ಲಡ್ಕ ನಿವಾಸಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ. ಪುತ್ತೂರು ಬೋಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷರಾಗಿರುವ ಇವರು ಹಲವಾರು ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು, ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ‌ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ Read More »

ಪುತ್ತೂರಿನಲ್ಲಿ ಹಿಂದೂ ಧರ್ಮಶಿಕ್ಷಣದ ಎರಡನೇ ಪೂರ್ವಭಾವಿ ಸಭೆ ಸಂಪನ್ನ| ಮುಂದಿನ ಯುಗಾದಿಯಂದು ತಾಲೂಕಿನ ಪ್ರತಿಗ್ರಾಮಗಳಲ್ಲಿ ಧಾರ್ಮಿಕ ಶಿಕ್ಷಣ ಜಾರಿ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದ ಮೇರೆಗೆ ಪುತ್ತೂರು ಹಾಗೂ ಸನಿಹದ ತಾಲೂಕುಗಳಾದ್ಯಂತ ಆರಂಭಿಸಲು ಉದ್ದೇಶಿಸಿರುವ ಹಿಂದೂ ಧರ್ಮ ಶಿಕ್ಷಣದ ಕುರಿತಾದ ಎರಡನೇ ಪೂರ್ವಭಾವಿ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ನಟರಾಜ ವೇದಿಕೆಯಲ್ಲಿ ನಡೆಯಿತು. ಸಭೆಯಲ್ಲಿ ಅಂಬಿಕಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಶೃಂಗೇರಿ ಜಗದ್ಗುರುಗಳು ನಮಗೆಲ್ಲರಿಗೂ ವಿಶೇಷ ಜವಾಬ್ದಾರಿ ನೀಡಿದ್ದಾರೆ. ಈ ಹೊಣೆಗಾರಿಕೆಯನ್ನು ಒಂದಿನಿತೂ ಲೋಪವಿಲ್ಲದ ರೀತಿಯಲ್ಲಿ ನಿರ್ವಹಿಸಬೇಕಾಗಿದೆ. ತಾಲೂಕಿನಾದ್ಯಂತ ಮುಂಬರುವ ಯುಗಾದಿಯಂದು ಏಕಕಾಲಕ್ಕೆ ಧರ್ಮಶಿಕ್ಷಣ ಜಾರಿಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ

ಪುತ್ತೂರಿನಲ್ಲಿ ಹಿಂದೂ ಧರ್ಮಶಿಕ್ಷಣದ ಎರಡನೇ ಪೂರ್ವಭಾವಿ ಸಭೆ ಸಂಪನ್ನ| ಮುಂದಿನ ಯುಗಾದಿಯಂದು ತಾಲೂಕಿನ ಪ್ರತಿಗ್ರಾಮಗಳಲ್ಲಿ ಧಾರ್ಮಿಕ ಶಿಕ್ಷಣ ಜಾರಿ : ಸುಬ್ರಹ್ಮಣ್ಯ ನಟ್ಟೋಜ Read More »

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ ಜ. 25ರಂದು ಬೆಳಗ್ಗೆ 10ಗಂಟೆಗೆ ನಡೆಯಿತು. ಮಹಾಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಗೋರಖ್ ಪುರದ ಗೋರಕ್ಷಾ ಮಠದ ಮಹಂತ ಯೋಗಿ ಆದಿತ್ಯ ನಾಥ್ ಜಿರವರು  ಸಾನಿಧ್ಯವನ್ನು  ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ Read More »

ಮಹಾಕುಂಭಮೇಳದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ ಬಾಲಿವುಡ್‌ ನಟಿ

ಒಂದು ಕಾಲದ ಮಾದಕ ನಟಿ ಈಗ ಕಿನ್ನರ ಅಖಾಡದ ಮಹಾಮಂಡಲೇಶ್ವರ ಪ್ರಯಾಗ್‌ರಾಜ್‌ : ಬಾಲಿವುಡ್‌ನ ಒಂದು ಕಾಲದ ಮಾದಕ ನಟಿ ಮಮತಾ ಕುಲಕರ್ಣಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿ ಕಿನ್ನರ ಅಖಾಡದ ಮಹಾಮಂಡಲೇಶ್ವರ ಆಗಿ ಪಟ್ಟಾಭಿಷಿಕ್ತದ್ದಾರೆ. ಶುಕ್ರವಾರ ಕುಂಭಮೇಳದಲ್ಲಿ ನಟಿಗೆ ಸನ್ಯಾಸ ದೀಕ್ಷೆ ನೀಡಿ ಮಾಯಿ ಮಮತಾ ನಂದಗಿರಿ ಎಂಬ ಹೊಸ ಹೆಸರು ನೀಡಲಾಗಿದೆ. ಇದರೊಂದಿಗೆ ಕಿನ್ನರ ಅಖಾಡದ ಮಹಾಮಂಡಲೇಶ್ವರ ಆಗಿ ಪಟ್ಟಾಭಿಷೇಕವನ್ನೂ ಮಾಡಲಾಗಿದೆ. 25 ವರ್ಷಗಳಿಂದ ವಿದೇಶದಲ್ಲಿ ಇದ್ದ ಮಮತಾ ಕುಲಕರ್ಣಿ ಶುಕ್ರವಾರ

ಮಹಾಕುಂಭಮೇಳದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ ಬಾಲಿವುಡ್‌ ನಟಿ Read More »

ಜ.25 : ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಮಹಾಸತ್ಸಂಗ, ಮಹಾಆರತಿ

ಪುತ್ತೂರು: ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ವಿಶ್ವಹಿಂದು ಪರಿಷದ್‌, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಪುತ್ತೂರು ಜಿಲ್ಲೆಯ ವತಿಯಿಂದ ಮಹಾಸತ್ಸಂಗ ಮತ್ತು ಮಹಾ ಆರತಿಯು ಜ.25ರಂದು ಸಂಜೆ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್‌ ಪುತ್ತೂರು ಜಿಲ್ಲೆ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಅವರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಟಿಯಲ್ಲಿ  ಅವರು ಮಾತನಾಡಿ, ವಿಶ್ವಹಿಂದು ಪರಿಷತ್‌ನ 17 ಆಯಾಮಗಳಲ್ಲಿ ಒಂದಾದ ಸತ್ಸಂಗ ಪ್ರಮುಖ್ ವಿಭಾಗದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಪ್ರತಿಷ್ಠಾ ದಿನದ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ

ಜ.25 : ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಮಹಾಸತ್ಸಂಗ, ಮಹಾಆರತಿ Read More »

ದೇವರ ಪ್ರಭಾವಳಿಗೆ ಬಡಿದ ಡ್ರೋನ್‌!

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದಲ್ಲಿ ನಡೆದ ಘಟನೆ ಭಾರಿ ವೈರಲ್‌ ಮಂಗಳೂರು: ವಿಟ್ಲದ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ನಿಯಂತ್ರಣ ತಪ್ಪಿದ ಡ್ರೋನ್‌ ರಥದ ಮೇಲಿದ್ದ ದೇವರ ಪ್ರಭವಳಿಗೆ ಬಡಿದಿದ್ದು, ಈ ಘಟನೆ ಇಲ್ಲಿನ ಭಕ್ತರ ಆತಂಕಕ್ಕೆ ಕಾರಣವಾಗಿದೆ. ಜ.21ರಂದು ಕ್ಷೇತ್ರದ ವರ್ಷಾವಧಿ ಉತ್ಸವದ ನಿಮಿತ್ತ ರಥೋತ್ಸವ ನೆರವೇರಿದ್ದು, ಈ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ. ಬ್ರಹ್ಮವಾಹಕರು ದೇವರನ್ನು ಹೊತ್ತುಕೊಂಡು ರಥವೇರಿ ಒಳ ಪ್ರವೇಶಿಸುವ ಮೊದಲೊಮ್ಮೆ ಭಕ್ತರತ್ತ ತಿರುಗಿದ ಸಂದರ್ಭದಲ್ಲೇ ಹಾರಿಕೊಂಡು ಬಂದ ಡ್ರೋನ್‌

ದೇವರ ಪ್ರಭಾವಳಿಗೆ ಬಡಿದ ಡ್ರೋನ್‌! Read More »

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ.

ಪುತ್ತೂರು : ಬೊಳುವಾರಿನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಜ.24 ರಂದು 9ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2016 ರಿಂದ ನಮ್ಮ ದೇವಸ್ಥಾನದ ಜೊತೆಯಾಗಿ ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನವನ್ನು ಪ್ರಾರಂಭ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಚೆಂಡೆ, ಮದ್ದಳೆ, ಭಾಗವತಿಕೆ, ನೃತ್ಯ

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ. Read More »

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ

ಹಿಂದು ಪಂಚಾಂಗ ಪ್ರಕಾರ ಜ.11ರಂದೇ ಅಯೋಧ್ಯೆಯಲ್ಲಿ ವಾರ್ಷಿಕೋತ್ಸವ ಆಚರಣೆ ಅಯೋಧ್ಯೆ : ಅಯೋಧ್ಯೆಯಲ್ಲಿ ಹೊಸ ಮಂದಿರ ನಿರ್ಮಾಣವಾಗಿ ಬಾಲರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರ್ತಿಯಾಯಿತು. 2024ರ ಪುಷ್ಯ ಮಾಸದ ಶುಕ್ಲ ಪಕ್ಷದ ಕೂರ್ಮ ದ್ವಾದಶಿ ದಿನದಂದು ಅಂದರೆ, 2024ರ ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಪೂರ್ಣಗೊಳಿಸಲಾಗಿತ್ತು. ಮೈಸೂರಿನ ಶಿಲ್ಪಿ ಅರುಣ್‌ ರಾಜ್‌ ಈ ಆಕರ್ಷಕ ಮೂರ್ತಿಯನ್ನು ಕೆತ್ತಿದ್ದಾರೆ. 2025ರಲ್ಲಿ ಅಯೋಧ್ಯೆ ರಾಮ ಪ್ರಾಣ

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ Read More »

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ. 12 ರಿಂದ ಫೆ. 13ರ ವರೆಗೆ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ನಡೆಯಲಿದೆ.   ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಪ್ರಯುಕ್ತ ಜ.17 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ ವಸಂತ ಗೌಡ ಕೆಬ್ಬಾರ್, ಮೊಕ್ತೇಸರರಾದ ಮೋನಪ್ಪ ಕುಲಾಲ್ ಬಾರಿಕೆ, ಕೋಶಾಧಿಕಾರಿ ಶುಭಾಕರ ಕುಲಾಲ್, ಸದಸ್ಯರಾದ ಗಣೇಶ್ ನಾಲ್ಯಾನ್ ದೋಳ, ಹರೀಶ್ ದೋಳ, ಬಾಳಪ್ಪ ಗೌಡ ಕೆದ್ಮಾರ್, ಮೋಹನ್

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top