ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ರಾಮನವಮಿ ಉತ್ಸವ, ಸಾರ್ವಜನಿಕ ನವಗ್ರಹ ಯಾಗ
ಪುತ್ತೂರು: ನಗರದ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಮನವಮಿ ಉತ್ಸವ ಹಾಗೂ ಸಾರ್ವಜನಿಕ ನವಗ್ರಹ ಯಾಗ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಉತ್ಸವದ ಅಂಗವಾಗಿ ಮಠದ ಪ್ರಧಾನ ಅರ್ಚಕ ಎ.ರಾಘವೇಂದ್ರ ಉಡುಪರ ನೇತೃತ್ವದಲ್ಲಿ ಬೆಳಿಗ್ಗೆ 8 ರಿಂದ ಪುಣ್ಯಾಹ ವಾಚನ, ಗ್ರಹಶಾಂತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಮಠದ ಟ್ರಸ್ಟಿಗಳಾದ ಯನ್. ಸುಬ್ರಹ್ಮಣ್ಯಂ, ಬೆಟ್ಟ ಈಶ್ವರ ಭಟ್, ಲೋಕೇಶ್ ಹೆಗ್ಡೆ, ಗಣಪತಿ ನಾಯಕ್, ಕಾರ್ಯದರ್ಶಿ […]
ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ರಾಮನವಮಿ ಉತ್ಸವ, ಸಾರ್ವಜನಿಕ ನವಗ್ರಹ ಯಾಗ Read More »










