ಧಾರ್ಮಿಕ

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ರಾಮನವಮಿ ಉತ್ಸವ, ಸಾರ್ವಜನಿಕ ನವಗ್ರಹ ಯಾಗ

ಪುತ್ತೂರು: ನಗರದ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಮನವಮಿ ಉತ್ಸವ ಹಾಗೂ ಸಾರ್ವಜನಿಕ ನವಗ್ರಹ ಯಾಗ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಉತ್ಸವದ ಅಂಗವಾಗಿ ಮಠದ ಪ್ರಧಾನ ಅರ್ಚಕ ಎ.ರಾಘವೇಂದ್ರ ಉಡುಪರ ನೇತೃತ್ವದಲ್ಲಿ ಬೆಳಿಗ್ಗೆ 8 ರಿಂದ ಪುಣ್ಯಾಹ ವಾಚನ, ಗ್ರಹಶಾಂತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಮಠದ ಟ್ರಸ್ಟಿಗಳಾದ ಯನ್. ಸುಬ್ರಹ್ಮಣ್ಯಂ, ಬೆಟ್ಟ ಈಶ್ವರ ಭಟ್, ಲೋಕೇಶ್ ಹೆಗ್ಡೆ, ಗಣಪತಿ ನಾಯಕ್, ಕಾರ್ಯದರ್ಶಿ […]

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ರಾಮನವಮಿ ಉತ್ಸವ, ಸಾರ್ವಜನಿಕ ನವಗ್ರಹ ಯಾಗ Read More »

ಶಿರಾಡಿ ದೈವ ನರ್ತನ ವೇಳೆಯೇ ಕುಸಿದು ಬಿದ್ದ ದೈವ ನರ್ತಕ ಸಾವು | ವೀಡಿಯೋ ಇಲ್ಲಿದೆ ನೋಡಿ

ಕಾಣಿಯೂರಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30ರಂದು ದೈವ ನರ್ತನದ ವೇಳೆಯೇ ದೈವ ನರ್ತಕ, ಮೂಲಂಗೀರಿ ನಿವಾಸಿ ಕಾಂತು ಅಜಿಲ ಮಾಲೆಂಗ್ರಿ ಕುಸಿದು ಬಿಟ್ಟು ಮೃತಪಟ್ಟಿದ್ದಾರೆ.

ಶಿರಾಡಿ ದೈವ ನರ್ತನ ವೇಳೆಯೇ ಕುಸಿದು ಬಿದ್ದ ದೈವ ನರ್ತಕ ಸಾವು | ವೀಡಿಯೋ ಇಲ್ಲಿದೆ ನೋಡಿ Read More »

ದೇಶದ ಜನತೆಗೆ ರಾಮನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೆಹಲಿ : ಶ್ರೀ ರಾಮನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. ತ್ಯಾಗ, ತಪಸ್ಸು, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಹೇಳಿದ್ದಾರೆ.ರಾಮ ನವಮಿಯು ಹಿಂದೂ ಹಬ್ಬವಾಗಿದ್ದು, ವಿಷ್ಣುವಿನ ಅವತಾರವಾದ ಭಗವಾನ್ ರಾಮನ ಜನ್ಮದಿನವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಶ್ರೀ ರಾಮನವಮಿ ಎಂದು ಆಚರಿಸಲಾಗುತ್ತದೆ.ಈ ದಿನವು ಒಂಬತ್ತು ದಿನಗಳ ಚೈತ್ರ-ನವರಾತ್ರಿ ಆಚರಣೆಗಳ

ದೇಶದ ಜನತೆಗೆ ರಾಮನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಕವನದ ಸಾಲುಗಳು ‘ಆದರ್ಶ ಶ್ರೀರಾಮ’

ಹಿಂದೂಗಳ ಆರಾಧ್ಯಮೂರ್ತಿ, ಭಾರತದ ಆದರ್ಶ ಪುರುಷೋತ್ತಮ ಶ್ರೀರಾಮಚಂದ್ರ ಈ ಧರೆಗೆ ಅವತರಿಸಿದ ದಿನ. ಈ ದಿನ ಭಾರತೀಯರಿಗೆ ಸುದಿನ. ಶ್ರೀ ರಾಮ ನವಮಿಯ ಸಂಭ್ರಮವನ್ನು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಕವನದ ಮೂಲಕ ವ್ಯಕ್ತಪಡಿಸಿದ್ದಾರೆ. ರಾಮ ನವಮಿಯ ದಿನದಂದೇ ಶ್ರೀ ರಾಮಚಂದ್ರನನ್ನು ಅಕ್ಷರಗಳಲ್ಲಿ ಪೂಜಿಸಿದ್ದಾರೆ. ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಬರೆದ ‘ಆದರ್ಶ ಶ್ರೀರಾಮ’ ಕವನ ಇಲ್ಲಿದೆ. ಆದರ್ಶ ಶ್ರೀರಾಮ ಆದರ್ಶಗುಣವುಳ್ಳ ಶ್ರೀರಾಮ ರಾಮಮಾನವೀಯ ಗುಣಗಳನು ನೀಡುವನು ರಾಮ|ಮನ

ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಕವನದ ಸಾಲುಗಳು ‘ಆದರ್ಶ ಶ್ರೀರಾಮ’ Read More »

ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ

ಮಹಾರಾಷ್ಟ್ರ : ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಬುಧವಾರ ರಾತ್ರಿ ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಎರಡು ಗುಂಪುಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಮಾ. 29 ಮತ್ತು 30ರ ಮಧ್ಯರಾತ್ರಿ ಘರ್ಷಣೆ ಸಂಭವಿಸಿದೆ. ವಿಷಯ ಉಲ್ಬಣಗೊಂಡಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಗುಂಪು ದೇವಾಲಯದ ಹೊರಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಗುಂಪನ್ನು ಚದುರಿಸಲು

ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಪ್ರಸ್ತುತ ಮಕ್ಕಳಲ್ಲಿ ಧಾರ್ಮಿಕ ಶಿಕ್ಷಣದ ಕೊರತೆಯಿದ್ದು, ಧಾರ್ಮಿಕ ಕೇಂದ್ರಗಳ ಮೂಲಕ ಧಾರ್ಮಿಕ ಶಿಕ್ಷಣ ನೀಡುವ ಕರ್ತಯವ್ಯ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ 5ನೇ ದಿನವಾದ ಬುಧವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಯಾಗಿ ಮಾತನಾಡಿದರು. ಈಗಾಗಲೇ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ಇಂದು (ಮಾ.30) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಕೊನೆಯ ದಿನವಾದ ಗುರುವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ಮುಂಜಾನೆ 5 ರಿಂದ 108 ಕಾಯಿ ಗಣಪತಿ ಹೋಮ, 6.32 ರಿಂದ 7.10 ರ ವರೆಗೆ ನಡೆಯುವ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮಕಲಶಾಭಿಷೇಕ, 10.30 ಕ್ಕೆ ಶ್ರೀಗಳಿಂದ ರಥ ಸಮರ್ಪಣೆ, 12 ಕ್ಕೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಡೆಯಲಿದೆ. ಸಂಜೆ 6.30 ರಿಂದ ಮಹಾಪೂಜೆ,

ಇಂದು (ಮಾ.30) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ Read More »

ಮಾ. 30: ಚಾರ್ವಾಕ ಕೆಳಗಿನಕೇರಿ ಕೊಪ್ಪದಲ್ಲಿ ನೇಮೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ಕೆಳಗಿನಕೇರಿ ಕೊಪ್ಪದಲ್ಲಿ ಮಾ. 30ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಮಾ. 29ರಂದು ರಾತ್ರಿ 8ಕ್ಕೆ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಲಿದೆ. ಮಾ. 30ರಂದು ಶ್ರೀ ಕ್ಷೇತ್ರ ಕೊಪ್ಪದಲ್ಲಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ, ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾ. 30: ಚಾರ್ವಾಕ ಕೆಳಗಿನಕೇರಿ ಕೊಪ್ಪದಲ್ಲಿ ನೇಮೋತ್ಸವ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 16ರಂದು ತೆಪ್ಪೋತ್ಸವ | ಏ. 8ರೊಳಗೆ ಪುಷ್ಕರಣಿಯ ಶಿಲಾಮಯ ಕಟ್ಟೆ ಅರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಏಪ್ರಿಲ್ 16ರಂದು ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನವಾಗಿ, ಶ್ರೀ ಮಹಾಲಿಂಗೇಶ್ವರ ದೇವರ ತೆಪ್ಪೋತ್ಸವ ನಡೆಯಲಿದೆ. ಆದ್ದರಿಂದ ಈಗಾಗಲೇ ಕಾಮಗಾರಿ ಆರಂಭವಾಗಿರುವ ಪುಷ್ಕರಣಿಯ ನಡುವಿರುವ ಕಟ್ಟೆ ಸಮರ್ಪಣೆಗೊಳ್ಳಲೇಕು. ಹೌದು! ಏಪ್ರಿಲ್ 8ರೊಳಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪುಷ್ಕರಣಿಯ ಕಟ್ಟೆ ಅರ್ಪಣೆ ಆಗಲೇಬೇಕು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಪುಷ್ಕರಣಿಯ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದೆ. ಇದಕ್ಕಾಗಿ ದೇವಸ್ಥಾನದ ಮಧ್ಯಭಾಗದಲ್ಲಿದ್ದ ಹಳೆ ದೇವರ ಕಟ್ಟೆಯನ್ನು ಈಗಾಗಲೇ ಸಂಪೂರ್ಣ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 16ರಂದು ತೆಪ್ಪೋತ್ಸವ | ಏ. 8ರೊಳಗೆ ಪುಷ್ಕರಣಿಯ ಶಿಲಾಮಯ ಕಟ್ಟೆ ಅರ್ಪಣೆ Read More »

ಪಜಿರೋಡಿ ಮೊಗೇರ್ಕಳ ದೇವಸ್ಥಾನ, ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ, ನೇಮೋತ್ಸವದ ಆಮಂತ್ರಣ ಬಿಡುಗಡೆ

ಪುತ್ತೂರು: ಶಾಂತಿಗೋಡು ಗ್ರಾಮದ ಪಜಿರೋಡಿ ಅದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಮತ್ತು ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಏ. 29ರಿಂದ ಮೇ 1ರವರೆಗೆ ನಡೆಯಲಿದ್ದು, ಮಾ. 29ರಂದು ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಲಾಯಿತು. ಏ. 29ರಿಂದ ಮೇ 1ರವರೆಗೆ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಏ. 29ರಂದು ಬೆಳಿಗ್ಗೆ 9.30ಕ್ಕೆ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಪ್ರಮುಖರಾದ ಹೊನ್ನಪ್ಪ ಪೂಜಾರಿ ಕೈಂದಾಡಿ,

ಪಜಿರೋಡಿ ಮೊಗೇರ್ಕಳ ದೇವಸ್ಥಾನ, ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ, ನೇಮೋತ್ಸವದ ಆಮಂತ್ರಣ ಬಿಡುಗಡೆ Read More »

error: Content is protected !!
Scroll to Top