ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ
ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಬುಧವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ಸೃಷ್ಟಿತತ್ತ್ವ ಹೋಮ, ತತ್ತ್ವಕಲಶ ಪೂಜೆ, ತತ್ತ್ವಕಲಶಾಭಿಷೇಕ, ಮಂಟಪ ಸಂಸ್ಕಾರ, ಕುಂಭೇಶ ಕರ್ಕರಿಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ. ಸಂಜೆ 5 ರಿಂದ ದೀಪಾರಾಧನೆ, ಅಧಿವಾಸಹೋಮ, ಕಲಶಾಧಿವಾಸ, ಅಧಿವಾಸಬಲಿ, ಮಹಾಪೂಜೆ, […]
ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »










