ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ
ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶಾಂತಿಗೋಡು ಮಾರ್ಚ್ 2 ಹಾಗೂ 3 ರಂದು ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಮಾ 28 ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ದೇವಸ್ಥಾನ ಅರ್ಚಕ ರಾಮಕೃಷ್ಣ ಭಟ್ ಗೊನೆಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶುಬ್ರಹ್ಮಣ್ಯ ತೋಲ್ಪಾಡಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂಡಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಬಾಬು ಗೌಡ ಕೈಂಡಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಕೂಸಪ್ಪ […]
ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ Read More »










