ಕಾಶ್ಮೀರದಲ್ಲಿ ಶಾರದಾ ಮೂರ್ತಿ ಪ್ರತಿಷ್ಠೆ | ಸುಬ್ರಹ್ಮಣ್ಯ ನಟ್ಟೋಜ ವಿವರಣೆಯಲ್ಲಿ ಕೇಳಿ
ಪುತ್ತೂರು: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಶಾರದಾ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಶಾರದಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ನಡೆಯಿತು. ಪಕ್ಕದಲ್ಲೇ ಇರುವ ಪಿ.ಓ.ಕೆ. ಬಳಿಯಲ್ಲೇ ಶ್ರೀ ಶಾರದಾ ದೇವಾಲಯ ನಿರ್ಮಾಣಗೊಂಡಿದೆ. ಒಟ್ಟು ಕಾರ್ಯಕ್ರಮ, ವ್ಯವಸ್ಥೆಗಳ ಬಗ್ಗೆ ಅಂಬಿಕಾ ಸಮೂಹ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರು ವಿವರಿಸಿದ್ದಾರೆ. ಅವರ ಮಾತುಗಳಲ್ಲೇ ಕೇಳಿ…
ಕಾಶ್ಮೀರದಲ್ಲಿ ಶಾರದಾ ಮೂರ್ತಿ ಪ್ರತಿಷ್ಠೆ | ಸುಬ್ರಹ್ಮಣ್ಯ ನಟ್ಟೋಜ ವಿವರಣೆಯಲ್ಲಿ ಕೇಳಿ Read More »









