ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ
ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಬೆಳಿಗ್ಗೆ 9ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕಿರು ಷಷ್ಠಿ ಹಿನ್ನೆಲೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.
ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ Read More »