ಧಾರ್ಮಿಕ

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ

ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಬೆಳಿಗ್ಗೆ 9ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕಿರು ಷಷ್ಠಿ ಹಿನ್ನೆಲೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ Read More »

ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ

ಪುತ್ತೂರು: ಜಾತ್ರೋತ್ಸವ ಸಂಭ್ರಮದಲ್ಲಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರಸೇವೆ ಮಾಡಿದ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಕುಂಜೂರುಪಂಜ ಒಕ್ಕೂಟದ ಸದಸ್ಯರಿಗೆ ದೇವಸ್ಥಾನದಲ್ಲಿ ಪ್ರಸಾದ ನೀಡಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ್ ರಾವ್ ಆರ್ಯಾಪು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಲ್ನಾಡು ವಲಯದ ಮೇಲ್ವಿಚಾರಕ ಹರೀಶ್ ಕೆ., ಸೇವಾ ಪ್ರತಿನಿಧಿ ಆಶಾಲತಾ, ಶೌರ್ಯ ತಂಡದ ಪ್ರತಿನಿಧಿಗಳಾದ ವಿನಯ್ ಕೋಟ್ಲಾರ್, ಸದಸ್ಯರಾದ ಜಗದೀಶ್, ನವೀನ, ವಿನೋದ್, ಅರುಣ, ಸಂಧ್ಯಾ, ದಿವ್ಯಾ, ಧನ್ಯಾ, ಸ್ವಾತಿ,

ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ Read More »

ಇಂದು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಇಂದು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ Read More »

ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ನಿರ್ಧಾರ

ಆಸ್ತಿ ರಕ್ಷಣೆಗೆ ಕ್ರಮ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ಬೆಳಗಾವಿ : ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳ ಆಸ್ತಿ ಸಂರಕ್ಷಣೆ ಮಾಡುವ ಉದ್ದೇಶದಿಂದ, ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇವಾಲಯಗಳು ಮತ್ತು ಅವುಗಳ ಆಸ್ತಿ ವಿವರಗಳನ್ನ ಸಮಗ್ರ ಸಮೀಕ್ಷೆ ಮಾಡಲು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ದತ್ತಿ

ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ನಿರ್ಧಾರ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂದು ಮಂಡಲ ರಂಗಪೂಜೆಯು ಮಂಗಳವಾರ ರಾತ್ರಿ ನಡೆದ ದೊಡ್ಡ ರಂಗಪೂಜೆಯೊಂದಿಗೆ ಸಮಾಪನಗೊಂಡಿತು. ಬುಧವಾರ ಹಾಗೂ ಗುರುವಾರ ದೇವಸ್ಥಾನದ ವಾರ್ಷಿಕ ಕಿರುಷಷ್ಠಿ ಉತ್ಸವ ನಡೆಯಲಿದೆ. ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ ನಡೆದು, ಮಧ್ಯಾಹ್ನ ಉಗ್ರಾಣ ಪೂಜೆ, ಮಹಾಪೂಜೆ ನೆರವೇರಿತು. ಸಂಜೆ ಗಣೇಶ ಪ್ರಾರ್ಥನೆ, ದೀಪಾರಾಧನೆ ನಡೆದು ಬಳಿಕ ದೊಡ್ಡರಂಗಪೂಜೆ ಜರಗಿತು. ಕಳೆದ ೪೮ ದಿನಗಳಿಂದ ನಿರಂತರವಾಗಿ ರಂಗಪೂಜೆ ಜರಗಿತ್ತು. ವಿವಿಧ ಭಜನಾ ತಂಡಗಳು ಭಜನಾ ಸೇವೆ ನೆರವೇರಿಸಿಕೊಟ್ಟಿತು. ಕೊನೆ ದಿನವಾದ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ Read More »

ಆರಿಗೋ ನೇಮೋತ್ಸವದ ಆಮಂತ್ರಣ ಬಿಡುಗಡೆ

ಪುತ್ತೂರು: ಚಿಕ್ಕಮೂಡ್ನೂರು ಆರಿಗೋ ಶ್ರೀ ಬ್ರಹ್ಮ ಬೈದೆರ್ಗಳ ನೆಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಗೊನೆ ಮುಹೂರ್ತ ನಡೆಯಿತು.ಚಿಕ್ಕ ಮಾಡ್ನೂರು ಗ್ರಾಮದ ಮೂಡಾಯೂರು ಆರಿಗೋ ಪ್ರೇಮಂಡ ಗರೋಡಿಯಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ಜನವರಿ 1ರಿಂದ 5ರ ವರೆಗೆ ಶ್ರೀ ಬೈದೆರ್ಗಳ ನೇಮೋತ್ಸವ ನಡೆಯಲಿದೆ. ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಡಾ. ಎಂ. ಅಶೋಕ್ ಪಡಿವಾಲ್ ಮೂಡಯೂರುಗುತ್ತು ಕುಟುಂಬಸ್ಥರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗೊನೆ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ನರೇಂದ್ರ ಪಡಿವಾಳ್ ಮೂಡಾಯೂರ್

ಆರಿಗೋ ನೇಮೋತ್ಸವದ ಆಮಂತ್ರಣ ಬಿಡುಗಡೆ Read More »

ಕೆಮ್ಮಾಯಿ ಜಾತ್ರೆ: ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರವನ್ನು ದೇವಾಲಯದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ಫೆ. 3ರಿಂದ 4ರವರೆಗೆ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ನಡೆಯಲಿದೆ. ದೇವಾಲಯದ ಆಡಳಿತ ಮೊಕ್ತೇಸರರಾದ ಶ್ರೀಪತಿ ಬೈಪಾಡಿತಾಯ, ಶ್ರೀದರ ಬೈಪಾಡಿತ್ತಾಯ, ಸದಾಶಿವ ಹೊಳ್ಳ, ರಾಜ ಭಟ್ ಕೆಮ್ಮಾಯಿ, ರಾಧಾಕೃಷ್ಣ ಹೆಗಡೆ ಬಡಾವು, ಸೋಮಪ್ಪ ಗೌಡ ಬಡಾವು, ಚಂದ್ರಶೇಖರ ಎಸ್. ಮೂಡಯೂರು, ಹೇಮಚಂದ್ರ ಕೆಮ್ಮಾಯಿ, ಶ್ರೀಮತಿ ಕೆಮ್ಮಾಯಿ, ಗೀತಾ ಕೆಮ್ಮಾಯಿ, ಭಜನಾ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೆಮ್ಮಾಯಿ ಜಾತ್ರೆ: ಆಮಂತ್ರಣ ಪತ್ರ ಬಿಡುಗಡೆ Read More »

ಇಂದು ಶಬರಿಮಲೆ ಮಂಡಲ ಪೂಜೆ ಮುಕ್ತಾಯ

ಡಿ.30ರಿಂದ ಮಕರ ವಿಳಕ್ಕು ಯಾತ್ರೆ ಶುರು ಶಬರಿಮಲೆ: ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಂಡಲ ಪೂಜೆ ನಡೆಯಲಿದ್ದು, ವಾರ್ಷಿಕ ಸಂಪ್ರದಾಯದಂತೆ ಇನ್ನೆರಡು ದಿನ ದೇಗುಲಕ್ಕೆ ಬಾಗಿಲು ಹಾಕಲಾಗುತ್ತದೆ. ಡಿ. 30ರಂದು ದೇಗುಲದ ಬಾಗಿಲು ಮತ್ತೆ ತೆರೆಯಲಾಗುತ್ತದೆ. ಪಾರ್ಥಸಾರಥಿ ದೇಗುಲದಿಂದ ಚಿನ್ನದ ಆಭರಣಗಳನ್ನು ತರಲಾಗಿದ್ದು, ಅಯ್ಯಪ್ಪ ಸ್ವಾಮಿಗೆ ಇಂದು ಅಲಂಕಾರ ಮಾಡಲಾಗುತ್ತದೆ. ಅಪರಾಹ್ನ 12.30 ಗಂಟೆಯಿಂದ 1 ಗಂಟೆಯ ನಡುವೆ ಮಂಡಲ ಪೂಜೆ ನಡೆಯಲಿದೆ.ಇಂದು ರಾತ್ರಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಬಾಗಿಲು ಹಾಕಲಾಗುತ್ತದೆ. ದೇವಾಲಯದ ಬಾಗಿಲು

ಇಂದು ಶಬರಿಮಲೆ ಮಂಡಲ ಪೂಜೆ ಮುಕ್ತಾಯ Read More »

ಡಿ. 27, 28, 29ರಂದು ಕಾರ್ಪಾಡಿ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ, ಕಿರುಷಷ್ಠಿ ಉತ್ಸವ, ನೇಮೋತ್ಸವ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ, ಶ್ರೀ ದೇವರ ಕಿರುಷಷ್ಠಿ ಉತ್ಸವ ಮತ್ತು ಶ್ರೀ ವ್ಯಾಘ್ರ ಚಾಮುಂಡಿ ನೇಮೋತ್ಸವ ಡಿ. 27, 28, 29ರಂದು ನಡೆಯಲಿದೆ. ಡಿ. 27ರಂದು ಬೆಳಗ್ಗಿನಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಉಗ್ರಾಣ ಪೂಜೆ, ಸಂಜೆ 6ಕ್ಕೆ ಗಣೇಶ ಪ್ರಾರ್ಥನೆ, ಬಳಿಕ ದೀಪಾರಾಧನೆ, ದೊಡ್ಡ ರಂಗಪೂಜೆ ನಡೆಯಲಿದೆ. ಡಿ. 28ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪವಮಾನಾಭಿಷೇಕ, ನಾಗದೇವರಿಗೆ ಆಶ್ಲೇಷ ಹೋಮ, ಆಶ್ಲೇಷ ಬಲಿ,

ಡಿ. 27, 28, 29ರಂದು ಕಾರ್ಪಾಡಿ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ, ಕಿರುಷಷ್ಠಿ ಉತ್ಸವ, ನೇಮೋತ್ಸವ Read More »

ಎಂಟು ತಿಂಗಳು ಮುಚ್ಚಲಿದೆ ತಿರುಪತಿ ಗರ್ಭಗುಡಿ

ಮುಖ್ಯ ಗರ್ಭಗುಡಿಗೆ ಚಿನ್ನದ ಲೇಪನ ಕಾರ್ಯ ; ದರ್ಶನಕ್ಕೆ ಬಾಲಾಲಯದ ವ್ಯವಸ್ಥೆ ಹೈದರಾಬಾದ್‌: ಜಗತ್ಪ್ರಸಿದ್ಧ ತಿರುಪತಿ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು ಮುಂದಿನ ವರ್ಷ ಸುಮಾರು ತಿಂಗಳು ಮುಚ್ಚುವ ಸಾಧ್ಯತೆಯಿದೆ. ದೇವಸ್ಥಾನದ ಆಡಳಿತ ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ತಿರುಪತಿ ತಿಮ್ಮಪ್ಪನ ದೇಗುಲದ ಆನಂದ ನಿಲಯಂ ಚಿನ್ನದ ಲೇಪನವನ್ನು ಬದಲಾಯಿಸಲು ಯೋಜಿಸಿದೆ. ಆನಂದ ನಿಲಯಂ ಅಂದರೆ ಗರ್ಭಗುಡಿಯ ಮೇಲಿರುವ ಮೂರು ಅಂತಸ್ತಿನ ಗುಮ್ಮಟದ ಆಕಾರದ ಗೋಪುರ. ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ

ಎಂಟು ತಿಂಗಳು ಮುಚ್ಚಲಿದೆ ತಿರುಪತಿ ಗರ್ಭಗುಡಿ Read More »

error: Content is protected !!
Scroll to Top