ಧಾರ್ಮಿಕ

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರು ಒಮ್ಮೆಯಾದರ ಶ್ರೀಮದ್ಭಾಗವತವನ್ನು ಹೇಳಬೇಕು ಎಂದು ಜಿಎಲ್ ಸಮೂಹ ಸಂಸ್ಥೆಗಳ ಮಾಲಕ ಜಿ.ಎಲ್.ಬಲರಾಮ ಉಚಾರ್ಯ ಹೇಳಿದರು. ಶಿವಳ್ಳಿ ಸಂಪದ ಬೊಳುವಾರು ವಲಯ ವತಿಯಿಂದ ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನೆಗೆ ಸಾಮಾನ್ಯವಾಗಿ ಜನರು ಕಡಿಮೆ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದಾರೆ. ಇದು ಅವರಲ್ಲಿನ ಆಸಕ್ತಿಯನ್ನು ತೋರಿಸುತ್ತದೆ. ಇಂತಹ ಉತ್ತಮವಾದ ಕಾರ್ಯಕ್ರಮಗಳು ಆಧ್ಯಾತ್ಮಿಕ ಚಿಂತನೆಗೆ ವೇಗ ನೀಡಲಿದೆ ಎಂದರು. […]

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ

ಪುತ್ತೂರು: ಅನ್ಯಾಯ ಮಾಡಿದವರಿಗೆ ಅನ್ಯಾಯದ ರೀತಿಯಲ್ಲಿ ಬುದ್ದಿ ಕಲಿಸಿದರೆ ಏನೂ ತೊಂದರೆ ಇಲ್ಲ, ಶ್ರೀಕೃಷ್ಣ ಕೂಡಾ ಅನ್ಯಾಯ ಮಾಡಿದವರಿಗೆ ಅನ್ಯಾಯವಾಗಿ ಬಾಣ ಹೂಡುತ್ತಾನೆ ಎಂದು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದರು. ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುತ್ತೂರು ತಾಲೂಕು ಯಾದವ ಸಂಘ ಹಾಗೂ ಯಾಧವ ಸಭಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮಗೆ ಮೊದಲ ದೇವರು ತಂದೆ ತಾಯಿ, ಆದರೆ ದೇವರ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ Read More »

ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ | ಅಟ್ಟಿ ಮಡಕೆ ಒಡೆದು ಸಾಹಸ ಪ್ರದರ್ಶಿಸಿದ ಸಾಹಸಿಗರು

ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಹಾಗೂ ವೈಭವದ ಶೋಭಾಯಾತ್ರೆ ಶನಿವಾರ ಸಂಜೆ ಸಂಭ್ರಮ ಸಡಗರದಿಂದ ನಡೆಯಿತು. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಅಟ್ಟಿ ಮಡಕೆ ಒಡೆಯುವ ಸಾಹಸ ಪ್ರದರ್ಶನಕ್ಕೆ ವಿಶ್ವಹಿಂದು ಪರಿಷದ್ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಉದ್ಘಾಟಿಸಿದರು. ಬಜರಂಗದಳ ಪುತ್ತೂರು ಜಿಲ್ಲೆ

ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ | ಅಟ್ಟಿ ಮಡಕೆ ಒಡೆದು ಸಾಹಸ ಪ್ರದರ್ಶಿಸಿದ ಸಾಹಸಿಗರು Read More »

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಮೆರವಣಿಗೆ ಪುತ್ತೂರು ನಗರದಾದ್ಯಂತ ಶನಿವಾರ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ಪರ್ಲಡ್ಕದಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ನಡೆದ ಬಳಿಕ ಶ್ರೀಕೃಷ್ಣ ಲೋಕ ಶೋಬಾಯಾತ್ರೆ ಶಿಶುಮಂದಿರದಿಂದ ಆರಂಭಗೊಂಡು ಮುಖ್ಯರಸ್ತೆಗೆ ಬಂದಿ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಿರ್ಮಿಸಿದ ಸಭಾಭವನಕ್ಕೆ ಆಗಮಿಸಿತು. ಸಾವಿರಾರು ಮಕ್ಕಳು ಶ್ರೀ ಕೃಷ್ಣನ ವೇಷ ಧರಿಸಿ, ಹೆತ್ತವರು

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ Read More »

ಜವಾಬ್ದಾರಿ ಅರಿತ ವಿದ್ಯಾರ್ಥಿಗಳು ನಾಳಿನ ಸತ್ಪ್ರಜೆಗಳಾಗುವರು : ನಿವೃತ್ತ ಯೋಧ ಮೋಹನ್ ಗೌಡ | ವಿವೇಕಾನಂದ ವಿದ್ಯಾಸಂಸ್ಥೆಗಳಿಂದ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಸ್ವಾತಂತ್ರ್ಯ ದಿನಾಚರಣೆ ಅಂದರೆ ಅದು ಸಾವಿರಾರು ದೇಶಭಕ್ತರ ತ್ಯಾಗ ಬಲಿದಾನಗಳ ಸ್ಮರಣೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ತಾನು ಮಾಡಬೇಕಾದ ಕರ್ತವ್ಯವನ್ನು ಸದಾ ನೆನಪಿನಲ್ಲಿ ಇಡಬೇಕಾಗಿದೆ ಎಂದು ನಿವೃತ್ತ ಯೋಧ ಮೋಹನ ಗೌಡ ಹೇಳಿದರು. ಅವರು ತೆಂಕಿಲ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಗೈದು ಮಾತನಾಡಿದರು.ಇಂದಿನ ಮಕ್ಕಳು ಶಾಲೆಗಳಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತು ಶಿಕ್ಷಣವನ್ನು ಮುಂದುವರಿಸಿದರೆ ಸತ್ಪ್ರಜೆಗಳಾಗುವರು ಎಂದು ಅವರು ನುಡಿದರು.ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಬಿ

ಜವಾಬ್ದಾರಿ ಅರಿತ ವಿದ್ಯಾರ್ಥಿಗಳು ನಾಳಿನ ಸತ್ಪ್ರಜೆಗಳಾಗುವರು : ನಿವೃತ್ತ ಯೋಧ ಮೋಹನ್ ಗೌಡ | ವಿವೇಕಾನಂದ ವಿದ್ಯಾಸಂಸ್ಥೆಗಳಿಂದ 79ನೇ ಸ್ವಾತಂತ್ರ್ಯೋತ್ಸವ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 79ನೇ ಸ್ವಾತಂತ್ರ್ಯೋತ್ಸವ | ಸ್ವಾತಂತ್ರ್ಯೋತ್ಸವ ಕೇವಲ ಆಚರಣೆಯಲ್ಲ ಬದಲಾಗಿ ಸಂಕಲ್ಪದ ದಿನವಾಗಿದೆ : ಸ್ಟೆಲ್ಲಾ ವರ್ಗೀಸ್

ಪುತ್ತೂರು: ಹಿರಿಯರ ತ್ಯಾಗ ಬಲಿದಾನ ಶೌರ್ಯದ ಸಂಕೇತವಾಗಿ ನಾವಿಂದು ಸ್ವಾತಂತ್ರ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಕೇವಲ ಆಚರಣೆಯ ದಿನವಲ್ಲ. ಸಂಕಲ್ಪದ ದಿನವಾಗಿದೆ. ಸ್ವಾತಂತ್ರ್ಯದ ಬೆಲೆಯನ್ನು ಅರಿತು ಅದನ್ನುಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೇಳಿದರು. ಅವರು ಕಿಲ್ಲೆ ಮೈದಾನದ ಮಂಗಲ್ ಪಾಂಡೆ ಚೌಕಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಪ್ರಗತಿಯಲ್ಲಿ ಭಾರತವು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 79ನೇ ಸ್ವಾತಂತ್ರ್ಯೋತ್ಸವ | ಸ್ವಾತಂತ್ರ್ಯೋತ್ಸವ ಕೇವಲ ಆಚರಣೆಯಲ್ಲ ಬದಲಾಗಿ ಸಂಕಲ್ಪದ ದಿನವಾಗಿದೆ : ಸ್ಟೆಲ್ಲಾ ವರ್ಗೀಸ್ Read More »

ರೋಟರಿ ಕ್ಲಬ್ ಪುತ್ತೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ – ನಂಬಿಕೆಯೇ ಸ್ವಾತಂತ್ರ್ಯದ ಜೀವಾಳ – ಸೀತಾರಾಮ ಕೇವಳ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ಸಾಪ್ತಾಹಿಕ ಸಭೆಯಲ್ಲಿ ಪ್ರಧಾನ ಉಪನ್ಯಾಸ ನೀಡಿದ ಸೀತಾರಾಮ ಕೇವಳ ಇವರು ‘ರಾಷ್ಟ್ರೀಯ ಭಾವೈಕ್ಯತೆ’ ವಿಚಾರವಾಗಿ ವಿಶೇಷ ಉಪನ್ಯಾಸ ನೀಡಿದರು. ಪಠ್ಯಕ್ಕೆ ಸೀಮಿತಾವಾಗಿರದೆ ರಾಷ್ಟ್ರೀಯ ಭಾವೈಕ್ಯತೆ ಎಂಬುದು ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಮಹತ್ವದ ಸಂಗತಿ ಎಂದ ಅವರು ನಂಬಿಕೆ ಆತ್ಮೀಯತೆ ಮತ್ತು ಸಹಿಷ್ಣುತೆ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳಬಹುದಾದ ಅತ್ಯಂತ ಮಹತ್ವದ ಸಂಗತಿಗಳು ಎಂದು ಅಭಿಪ್ರಾಯ ಪಟ್ಟರು. ಸಭಾಧ್ಯಕ್ಷತೆಯನ್ನು ವಹಿಸಿದ ಕ್ಲಬ್ಬಿನ ಅಧ್ಯಕ್ಷ Rtn Dr. ಶ್ರೀಪ್ರಕಾಶ್ ಬಂಗಾರಡ್ಕ ಅವರು ಸ್ವಾತಂತ್ರ್ಯೋತ್ಸವ ಮತ್ತು ಕೃಷ್ಣ

ರೋಟರಿ ಕ್ಲಬ್ ಪುತ್ತೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ – ನಂಬಿಕೆಯೇ ಸ್ವಾತಂತ್ರ್ಯದ ಜೀವಾಳ – ಸೀತಾರಾಮ ಕೇವಳ Read More »

ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ನಗರದ ಬಾವುಟ ಗುಡ್ಡೆಯಲ್ಲಿರುವ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು .ಶಾಸಕ ವೇದವ್ಯಾಸ ಕಾಮತ್ ಸಮರವೀರ ರಾಮಯ್ಯರ ತ್ಯಾಗ ಬಲಿದಾನದ ಕುರಿತು ಮಾತನಾಡಿದರು. ತುಳು ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಅವರು ರಾಮಯ್ಯ ಗೌಡರ ವೀರ ಮರಣದ ವಿಚಾರವನ್ನು ತಿಳಿಸಿದರು.ಅತಿಥಿಗಳಾಗಿ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ರಿ. ಮಂಗಳೂರು ಇದರ ಅದ್ಯಕ್ಷೆ ಸೌಮ್ಯ ಸುಕುಮಾರ್ ಬಾಗವಹಿಸಿದರು.ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಡಿ. ಬಿ. ಬಾಲಕೃಷ್ಣ,

ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಹರ್ ಘರ್ ತಿರಂಗಾ ಅಭಿಯಾನ: ಬಿಜೆಪಿ ಯುವ ಮೋರ್ಚಾದಿಂದ ರಾಷ್ಟ್ರ ಧ್ವಜ ವಿತರಣೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲ ಪುತ್ತೂರು ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಆ. 14 ರಂದು ರಾಷ್ಟ್ರ ಧ್ವಜ ವಿತರಣೆ ನಡೆಯಿತು. ಬ್ರಹ್ಮನಗರ ಕಾಲೋನಿ, ಕೋರ್ಟ್ ರೋಡ್, ಪ್ರಗತಿ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಕಡೆಗಳಲ್ಲಿ 500 ಕ್ಕೂ ಹೆಚ್ಚು ರಾಷ್ಟ್ರಧ್ವಜ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಗರ ಮಂಡಲದ ಅಧ್ಯಕ್ ಶಿವಾನಂದ್ ಕಳ್ಳಿಮಾರ್, ಯುವ ಮೋರ್ಚಾ

ಹರ್ ಘರ್ ತಿರಂಗಾ ಅಭಿಯಾನ: ಬಿಜೆಪಿ ಯುವ ಮೋರ್ಚಾದಿಂದ ರಾಷ್ಟ್ರ ಧ್ವಜ ವಿತರಣೆ Read More »

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಆಶ್ರಯದಲ್ಲಿ 79 ನೇ  ಸ್ವಾತಂತ್ರ್ಯೋತ್ಸವ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ  ಕಾಲೇಜಿನ   ಅಧ್ಯಕ್ಷರಾದ ಶ್ರೀಯುತ ಜಯಂತ್  ನಡು  ಬೈಲ್     ಧ್ವಜಾರೋಹಣ  ನೆರವೇರಿಸಿ ಸಮಾರಂಭದಲ್ಲಿ  ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಸ್ವಾತಂತ್ರ್ಯಹೋರಾಟದಲ್ಲಿ   ಭಾಗಿಯಾಗಿ  ತಮ್ಮ   ಜೀವನವನ್ನು ತ್ಯಾಗ ,   ಬಲಿದಾನ ಮಾಡಿದ    , ಭಗತ್ ಸಿಂಗ್, ವೀರ ಸಾವರ್ಕರ್   , ಸುಭಾಷ್ ಚಂದ್ರ ಬೋಸ್, ಅಹಿಂಸಾ  ತತ್ವದಲ್ಲಿ ಅನೇಕ ಚಳುವಳಿಗಳ ಮೂಲಕ  ಸ್ವಾತಂತ್ರ್ಯ ಸಂಗ್ರಾಮ ದ  ಚುಕ್ಕಾಣಿ ಹಿಡಿದ ರಾಷ್ಟ್ರ ಪಿತ   ಮಹಾತ್ಮ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಆಶ್ರಯದಲ್ಲಿ 79 ನೇ  ಸ್ವಾತಂತ್ರ್ಯೋತ್ಸವ Read More »

error: Content is protected !!
Scroll to Top