ಧಾರ್ಮಿಕ

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ.

ಪುತ್ತೂರು : ಬೊಳುವಾರಿನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಜ.24 ರಂದು 9ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2016 ರಿಂದ ನಮ್ಮ ದೇವಸ್ಥಾನದ ಜೊತೆಯಾಗಿ ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನವನ್ನು ಪ್ರಾರಂಭ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಚೆಂಡೆ, ಮದ್ದಳೆ, ಭಾಗವತಿಕೆ, ನೃತ್ಯ […]

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ. Read More »

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ

ಹಿಂದು ಪಂಚಾಂಗ ಪ್ರಕಾರ ಜ.11ರಂದೇ ಅಯೋಧ್ಯೆಯಲ್ಲಿ ವಾರ್ಷಿಕೋತ್ಸವ ಆಚರಣೆ ಅಯೋಧ್ಯೆ : ಅಯೋಧ್ಯೆಯಲ್ಲಿ ಹೊಸ ಮಂದಿರ ನಿರ್ಮಾಣವಾಗಿ ಬಾಲರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರ್ತಿಯಾಯಿತು. 2024ರ ಪುಷ್ಯ ಮಾಸದ ಶುಕ್ಲ ಪಕ್ಷದ ಕೂರ್ಮ ದ್ವಾದಶಿ ದಿನದಂದು ಅಂದರೆ, 2024ರ ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಪೂರ್ಣಗೊಳಿಸಲಾಗಿತ್ತು. ಮೈಸೂರಿನ ಶಿಲ್ಪಿ ಅರುಣ್‌ ರಾಜ್‌ ಈ ಆಕರ್ಷಕ ಮೂರ್ತಿಯನ್ನು ಕೆತ್ತಿದ್ದಾರೆ. 2025ರಲ್ಲಿ ಅಯೋಧ್ಯೆ ರಾಮ ಪ್ರಾಣ

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ Read More »

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ. 12 ರಿಂದ ಫೆ. 13ರ ವರೆಗೆ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ನಡೆಯಲಿದೆ.   ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಪ್ರಯುಕ್ತ ಜ.17 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ ವಸಂತ ಗೌಡ ಕೆಬ್ಬಾರ್, ಮೊಕ್ತೇಸರರಾದ ಮೋನಪ್ಪ ಕುಲಾಲ್ ಬಾರಿಕೆ, ಕೋಶಾಧಿಕಾರಿ ಶುಭಾಕರ ಕುಲಾಲ್, ಸದಸ್ಯರಾದ ಗಣೇಶ್ ನಾಲ್ಯಾನ್ ದೋಳ, ಹರೀಶ್ ದೋಳ, ಬಾಳಪ್ಪ ಗೌಡ ಕೆದ್ಮಾರ್, ಮೋಹನ್

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘ 100 ವರ್ಷದ ಸಂಭ್ರಮಕ್ಕೆ 100 ಜೋಡಿಗೆ ಸಾಮೂಹಿಕ ವಿವಾಹ | 2025ರ ಡಿಸೆಂಬರ್ ನಲ್ಲಿ ಮೂರು ದಿನಗಳ ಬೃಹತ್ ಕಾರ್ಯಕ್ರಮ | ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಯಲ್ಲಿ ಘೋಷಣೆ

ಪುತ್ತೂರು : ದ್ವಿತೀಯ ವರ್ಷದ  ಶ್ರೀನಿವಾಸ ಕಲ್ಯಾಣೋತ್ಸವದ  ಯಶಸ್ವಿಯಾಗಿ ನೆರವೇರಿದ್ದು  ಹಗಲಿರುಲೆನ್ನದೆ ದುಡಿದ ದೇವದುರ್ಲಭ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಕೋಟೆಚಾ ಹಾಲ್ ನಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೂರು ವರ್ಷದ  ಸಂಭ್ರಮಕ್ಕೆ ನೂರು ಜೋಡಿಗೆ ಸಾಮೂಹಿಕ ವಿವಾಹ ನೆರವೇರಿಸಲು 2025ರ ಡಿಸೆಂಬರ್ ನಲ್ಲಿ ಮೂರು ದಿನಗಳ ಬೃಹತ್  ಕಾರ್ಯಕ್ರಮದ ಬಗ್ಗೆ ಸಭೆಯಲ್ಲಿ ಘೋಷಣೆ ಮಾಡಲಾಯಿತು. ಸಭೆಯಲ್ಲಿ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸ್ವಾಗತ ಸಮಿತಿ ಸಂಚಾಲಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಶ್ರೀನಿವಾಸ

ರಾಷ್ಟ್ರೀಯ ಸ್ವಯಂ ಸೇವಕ ಸಂಘ 100 ವರ್ಷದ ಸಂಭ್ರಮಕ್ಕೆ 100 ಜೋಡಿಗೆ ಸಾಮೂಹಿಕ ವಿವಾಹ | 2025ರ ಡಿಸೆಂಬರ್ ನಲ್ಲಿ ಮೂರು ದಿನಗಳ ಬೃಹತ್ ಕಾರ್ಯಕ್ರಮ | ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಯಲ್ಲಿ ಘೋಷಣೆ Read More »

ಜ.18 : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ | ಸಮರ್ಪಣ್ ವಿಟ್ಲ ಅರ್ಪಿಸುವ ‘ಸಮರ್ಪಣ್ ಕಲೋತ್ಸವ – 2025” | ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ

ವಿಟ್ಲ : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವರ ಬಯ್ಯದ ಬಲಿ ಉತ್ಸವ ಜ.18 ಶನಿವಾರ ನಡೆಯಲಿದ್ದು, ಅಂದು ಸಮರ್ಪಣ್‍ ವಿಟ್ಲ ಅರ್ಪಿಸುವ ಸಮರ್ಪಣ್ ಕಲೋತ್ಸವ – 2025 ಜರುಗಲಿದೆ. ಕಲೋತ್ಸವದ ಅಂಗವಾಗಿ ರಾತ್ರಿ 8 ರಿಂದ ಸಾಧಕರಿಗೆ ಗೌರವಾರ್ಪಣೆ ಹಾಗೂ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್  ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಗುತ್ತು, ಬೆಂಗಳೂರು ಕೆ.ಎಸ್. ಆರ್.

ಜ.18 : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ | ಸಮರ್ಪಣ್ ವಿಟ್ಲ ಅರ್ಪಿಸುವ ‘ಸಮರ್ಪಣ್ ಕಲೋತ್ಸವ – 2025” | ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ Read More »

ಏರೋಸ್ಪೇಸ್‌ ಇಂಜಿನಿಯರ್‌ ಈಗ ನಾಗಸಾಧು

ಕೈತುಂಬ ಸಂಬಳದ ನೌಕರಿ, ಐಷರಾಮಿ ಬದುಕು ತೊರೆದು ಅಧ್ಯಾತ್ಮದತ್ತ ಹೋದ ಪ್ರತಿಭಾವಂತ ಪ್ರಯಾಗ್‌ರಾಜ್‌ : ಇಲ್ಲಿ ನಡೆಯುತ್ತಿರುವ ವೈಭವದ ಮಹಾಕುಂಭಮೇಳದಲ್ಲಿ ಅನೇಕ ವಿಸ್ಮಯಗಳು ಗಮನ ಸೆಳೆಯುತ್ತವೆ. ಮಹಾಕುಂಭಮೇಳದ ಪ್ರಧಾನ ಅಂಗವಾಗಿರುವ ನಾಗಸಾಧುಗಳ ವಿಚಿತ್ರ ವೇಷಭೂಷಣ, ವರ್ತನೆ, ನಿಗೂಢ ಬದುಕು ಎಲ್ಲವೂ ಕುತೂಹಲಕರವಾಗಿವೆ. ಒಬ್ಬೊಬ್ಬ ನಾಗಸಾಧು ಒಂದೊಂದು ವೈಶಿಷ್ಟ್ಯ ಹೊಂದಿದ್ದಾರೆ. ಕುಂಭಮೇಳ ಜರುಗುವಾಗ ಮಾತ್ರ ನಾಗರಿಕ ಪ್ರಪಂಚದಲ್ಲಿ ಕಾಣಿಸಿಕೊಳ್ಳುವ ಈ ನಾಗಸಾಧುಗಳನ್ನು ನೋಡಲು, ಅವರ ಆಶೀವಾದ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ನಾಗಸಾಧುಗಳ ಪೈಕಿ ಈ ಸಲ ಬಹಳ ಸುದ್ದಿ

ಏರೋಸ್ಪೇಸ್‌ ಇಂಜಿನಿಯರ್‌ ಈಗ ನಾಗಸಾಧು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ದಿನವಾದ ಮಂಗಳವಾರ ರಾತ್ರಿ ಬಲಿಮೂರ್ತಿಗೆ ಕನಕಾಭಿಷೇಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಮಂಗಳವಾರ ಬೆಳಿಗ್ಗೆ ಧನುರ್ಮಾಸದ ಪೂಜಾ ಕಾರ್ಯಗಳು ಸಂಪನ್ನಗೊಂಡಿದ್ದು, ರಾತ್ರಿ ಪೂಜೆಯ ಬಳಿಕ ಕನಕಾಭಿಷೇಕ ಜರಗಿತು. ಹರಿವಾಣದಲ್ಲಿ ವೀಳ್ಯದೆಲೆ, ಅಡಿಕೆ, ಕಾಳು ಮೆಣಸಿ, ಚಿನ್ನ, ಬೆಳ್ಳಿಯ ತುಣುಕುಗಳನ್ನು ಸುವಸ್ತುಗಳೊಂದಿಗೆ ಹಾಕಿ ದೇವಸ್ಥಾನದ ಒಳಾಂಗಣದಲ್ಲಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ನಡೆಯ ಎದುರು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ

ಪುತ್ತೂರು: ಧಾರ್ಮಿಕ ಶಿಕ್ಷಣ ತರಗತಿ ‘ಜ್ಞಾನ ಸಂಸ್ಕಾರ’ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು. ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ, ಕೆಮ್ಮಿಂಜೆ  ಧಾರ್ಮಿಕ ಶಿಕ್ಷಣ ತರಗತಿಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಶಿಕ್ಷಣ ಮಹತ್ವಪೂರ್ಣ ಯೋಜನೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಲಿ ಎಂದು ಶುಭ ಹಾರೈಸಿದರು. ಡಾ ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೋಡಂಕಿರಿ ಪಾಲ್ಗೊಂಡು ಧರ್ಮ ಶಿಕ್ಷಣದ ಮಹತ್ವವನ್ನು

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ Read More »

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ

ಆಕಾಶದಿಂದ ಪುಷ್ಪವೃಷ್ಟಿ; ಸರಕಾರದ ಸಿದ್ಧತೆಗೆ ಬೇಷ್‌ ಎಂದ ಜನ ಪ್ರಯಾಗ್‌ರಾಜ್: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಸೋಮವಾರದಿಂದ ಕುಂಭಮೇಳ ಆರಂಭವಾಗಿದ್ದು ಮೊದಲ ದಿನವೇ ಸುಮಾರು 1.6 ಕೋಟಿ ಜನರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಮುಳೆಗೆದ್ದು ಸ್ನಾನ ಮಾಡಿದ್ದರು.ಮಕರ ಸಂಕ್ರಾಂತಿ ದಿನವಾದ ಮಂಗಳವಾರ 13 ಅಖಾಡದ ಮುಖ್ಯ ಸಂತರು ಸೇರಿದಂತೆ 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮುಳುಗಿ ಪ್ರಥಮ ಶಾಹಿ ಸ್ನಾನ ಮಾಡಿದ್ದಾರೆ. ಮೊದಲಿಗೆ ಶ್ರೀ

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ Read More »

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮನವರ ಸೇವಾ ಸಮಿತಿ ವತಿಯಿಂದ ಮಾ.22 ಹಾಗೂ 23 ರಂದು ನಡೆಯುವ 5ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಕರ ಸಂಕ್ರಮಣ ದಿನವಾದ ಮಂಗಳವಾರ (ಇಂದು) ಶ್ರೀ ಕೊರಗಜ್ಜನ ಸನ್ನಿಧಿಯಲ್ಲಿ ಬಿಡುಗಡೆಗೊಂಡಿತು. ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಲಿದೆ.

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top