ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಓಣಂ ಹಬ್ಬ ಆಚರಣೆ
ಪುತ್ತೂರು: ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಓಣಂ ಹಬ್ಬವನ್ನು ಶುಕ್ರವಾರ ಆಚರಿಸಲಾಯಿತು. ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷ ಬಿ.ಎಂ. ಮಾಧವ ಕಾರ್ಯಕ್ರಮ ಉದ್ಘಾಟಿಸಿ, ಓಣಂ ಕೇರಳದ ಸಾಂಸ್ಕೃತಿಕ ಮತ್ತು ಸುಗ್ಗಿ ಹಬ್ಬ. ಮಾತ್ರವಲ್ಲ ಪ್ರಕೃತಿ ಜೊತೆಗಿನ ಅವಿನಾಭಾವ ಸಂಬಂಧವನ್ನು ಬೆಸೆಯುವ ಹಬ್ಬವಾಗಿದೆ. ಪ್ರಕೃತಿಯು ರಮಣೀಯತೆ ಹಾಗೂ ಸಮೃದ್ಧ ಫಸಲಿನಿಂದ ಕಂಗೊಳಿಸುವ ಈ ಸಂದರ್ಭದಲ್ಲಿ ಜನರು ಐಕ್ಯತೆ, ಶಾಂತಿ ನೆಮ್ಮದಿಯ, ಸಮೃದ್ಧಿಯ ಪ್ರತೀಕವಾಗಿ ಹಬ್ಬವನ್ನು ನಾಡಿನೆಲ್ಲೆಡೆ ವಿಜ್ರಂಭಣೆಯಿಂದ ಆಚರಿಸುತ್ತಾರೆ ಎಂದರು. ಮುಖ್ಯ ಅತಿಥಿಗಳಾಗಿ […]
ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಓಣಂ ಹಬ್ಬ ಆಚರಣೆ Read More »










