ಧಾರ್ಮಿಕ

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಮನೆಯಲ್ಲಿ ನಾಗ ಪ್ರತಿಷ್ಠಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಡಿ. 22ರಂದು ನಾಗತಂಬಿಲ, ವಿಶೇಷ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ: ವಲಯ ಮಟ್ಟದ ಪೂರ್ವಭಾವಿ ಸಭೆ, ಆಮಂತ್ರಣ ಬಿಡುಗಡೆ

ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78 ನೇ ಜಯoತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಕಡಬ ತಾಲೂಕಿನ , ಅಲಂಕಾರು ವಲಯದಲ್ಲಿ ನೆರವೇರಿತು . ಈ ಸಭೆಯ ಸಾನ್ನಿಧ್ಯ ವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು. ಪುತ್ತೂರು ಶಾಸಕರಾದ ಸಂಜೀವ ಮಠಂದೂರು , ಒಕ್ಕಲಿಗಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಹಾಗೂ ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷರಾದ ನಾಗೇಶ್ ಕೆಡೆಂಜಿ ,

ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ: ವಲಯ ಮಟ್ಟದ ಪೂರ್ವಭಾವಿ ಸಭೆ, ಆಮಂತ್ರಣ ಬಿಡುಗಡೆ Read More »

error: Content is protected !!
Scroll to Top