ನಾಳೆ (ಮಾ.2) : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ
ಪುತ್ತೂರು : ಬಲ್ನಾಡು ಗ್ರಾಮದ ಉಜಿರೆಪಾದೆ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಶ್ರೀ ದೈವಗಳ ಪ್ರತಿಷ್ಠಾ ವರ್ಧಂತಿ ಉತ್ಸವ ಮಾ.2 ಗುರುವಾರ ನಡೆಯಲಿದೆ. ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆಯಲಿದ್ದು, ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ, ಸಂಜೆ 6.30 ಕ್ಕೆ ಶ್ರೀ ದೈವಗಳ ಭಂಡಾರ ತೆಗೆದು ದೈವಸ್ಥಾನಕ್ಕೆ ತೆರಳಿ ರಾತ್ರಿ ತಂಬಿಲಾದಿಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಮಾಧವ ಗೌಡ ಕಾಂತಿಲ ತಿಳಿಸಿದ್ದಾರೆ.
ನಾಳೆ (ಮಾ.2) : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ Read More »









