ಧಾರ್ಮಿಕ

ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ, ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಧಾರ್ಮಿಕ ಸಭೆ, ಸನ್ಮಾನ

ಕಡಬ: ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ಫೆ. 25ರಂದು ಸಂಜೆ ಧಾರ್ಮಿಕ ಸಭೆ ನಡೆಯಿತು. ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎನ್. ಕಾರ್ಲಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರದೀಪ್ ಆರ್. ಗೌಡ ಅರುವಗುತ್ತು ಉದ್ಘಾಟಿಸಿದರು. ಇದೇ ಸಂದರ್ಭ ಭಾರತೀಯ ಭೂಸೇನೆಯ ಮಾಜಿ ಸುಬೇದಾರ್ ರವಿಚಂದ್ರ ಮಾರ್ಕಜೆ, ಭಾರತೀಯ ಭೂಸೇನೆಯ […]

ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ, ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಧಾರ್ಮಿಕ ಸಭೆ, ಸನ್ಮಾನ Read More »

ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ

ಪುತ್ತೂರು : ಬನ್ನೂರಿನ ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಹಸಿರುವಾಣಿ ಮೆರವಣಿಗೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠದೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರಿಗೆ ಭಗವಾಧ್ವಜ ನೀಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಹೊಡೆದು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪುರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಮುರಳಿ ಕೃಷ್ಣಭಟ್ ಹಸಂತಡ್ಕ,ಜಯಾನಂದ ವಕೀಲರು, ಸುಬ್ರಹ್ಮಣ್ಯ

ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ Read More »

ಫೆ.25 ರಿಂದ ಮಾ.6 : ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ | ಪುತ್ತೂರಿನಿಂದ ಹೊರಟ ಹಸಿರುವಾಣಿ ಮೆರವಣಿಗೆ

ಪುತ್ತೂರು : ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ.6 ರ ತನಕ ನಡೆಯುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಶುಕ್ರವಾರ ಸಂಜೆ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ಮುಖ್ಯ ರಸ್ತೆಯಿಂದ ಹೊರಟ ಹಸಿರುವಾಣಿ ಮೆರವಣಿಗೆ , ಸಂಪ್ಯ, ಕುಂಬ್ರ ಮಾರ್ಗವಾಗಿ ಶ್ರೀ ಕ್ಷೇತ್ರವನ್ನು ಸಂಜೆ ಹೊತ್ತಿಗೆ ತಲುಪಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ವ್ಯವಸ್ಥಾಪನಾ

ಫೆ.25 ರಿಂದ ಮಾ.6 : ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ | ಪುತ್ತೂರಿನಿಂದ ಹೊರಟ ಹಸಿರುವಾಣಿ ಮೆರವಣಿಗೆ Read More »

ಫೆ.26 : ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ಪುತ್ತೂರಿನ ಹೊರವಲಯದ ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ವತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಫೆ.26 ಭಾನುವಾರ ಸಂಜೆ 6.30 ರಿಂದ ಸಾಲ್ಮರ ಕಟ್ಟೆ ವಠಾರದಲ್ಲಿ ನಡೆಯಲಿದೆ. ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಬೇಕಾಗಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.26 : ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನೂತನ ನಾಗನಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ

ಪುತ್ತೂರು : ನರಿಮೊಗರು ಗ್ರಾಮದ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನೂತನ ನಾಗನಕಟ್ಟೆಗೆ ಭೂಮಿ ಪೂಜೆ ಗುರುವಾರ ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಪೂಜೆಯ ಅಂಗವಾಗಿ ಬೆಳಿಗ್ಗೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರೆವೇರಿಸಲಾಯಿತು. ಬಳಿಕ ನಾಗನಕಟ್ಟೆ ನಿರ್ಮಾಣ ಸ್ಥಳದ ಬಳಿ ತೆರಳಿ ವಿವಿಧ ವೈದಿಕ ಕಾರ್ಯಕ್ರಮದೊಂದಿಗೆ ಭೂಮಿ ಪೂಜೆಯನ್ನು ಲಕ್ಷ್ಮೀಶ ಪುತ್ತೂರಾಯ  ನೆರವೇರಿಸಿದರು. ತಂತ್ರಿ ಶ್ರೀಪತಿ ಭಟ್, ಅರ್ಚಕ ರಮೇಶ್ ಬೈಪಡಿತ್ತಾಯ ವೈದಿಕ ಕಾರ್ಯಕ್ರಮದಲ್ಲಿ ಸಹಕರಿಸಿದರು. ಈ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನೂತನ ನಾಗನಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ Read More »

ಯುವಕರ ಕಠಿಣ ಪರಿಶ್ರಮದಿಂದ ಭವ್ಯ ಗುಡಿ ನಿರ್ಮಾಣಗೊಂಡಿದೆ : ಶಾಸಕ ಸಂಜೀವ ಮಠಂದೂರು

ಪೆರ್ನೆ : ಪೆರ್ನೆ ಮಾಡತ್ತಾರು ಕೊರತಿಕಟ್ಟೆ ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಗುರುವಾರ ನಡೆಯಿತು. ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಭವ್ಯವಾದ ಗುಡಿಗಳನ್ನು ನಿರ್ಮಾಣ ಮಾಡಿರುವುದರ ಪರಿಣಾಮ ಜನರ ಶ್ರಮ ಇಲ್ಲಿ ಎದ್ದು ಕಾಣುತ್ತಿದೆ. ಯುವಕರ ಕಠಿಣ ಪರಿಶ್ರಮದಿಂದ ಉತ್ತಮ ಕೆಲಸ ಆಗಿದೆ. ಪರಂಪರೆಯನ್ನು ಹೇಗೆ ಉಳಿಸಬಹುದು ಅನ್ನುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ನಡೆದಿವೆ ಎಂದ ಅವರು, ಧಾರ್ಮಿಕತೆಗೆ ಒತ್ತು ಕೊಟ್ಟು ಭಜನಾ

ಯುವಕರ ಕಠಿಣ ಪರಿಶ್ರಮದಿಂದ ಭವ್ಯ ಗುಡಿ ನಿರ್ಮಾಣಗೊಂಡಿದೆ : ಶಾಸಕ ಸಂಜೀವ ಮಠಂದೂರು Read More »

ಹಿಂದೂಗಳ ಆರಾಧನೆಗೆ ಪೂರಕವಾಗಿ ಸರಕಾರ ದೇವಸ್ಥಾನಗಳು ಸಹಿತ ಗೋವುಗಳ ರಕ್ಷಣೆಗೆ ಹಲವಾರು ಕಾರ್ಯಕ್ರಮ ತಂದಿದೆ : ಶಾಸಕ ಸಂಜೀವ ಮಠಂದೂರು

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಸಭಾಭವನ, ಅನ್ನಛತ್ರ ಉದ್ಘಾಟನೆ ಬೆಟ್ಟಂಪಾಡಿ : ಬೆಟ್ಟಂಪಾಡಿ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಪ್ರತಿಷ್ಠಾ ಮಹೋತ್ಸವ, ನೂತನ ಸಭಾ ಭವನ  ಹಾಗೂ ಅನ್ನಛತ್ರ ಉದ್ಘಾಟನಾ ಸಮಾರಂಭ  ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ನೂತನ ಸಭಾಭವನ ಉದ್ಘಾಟಿಸಿ ಮಾತನಾಡಿ, ಪರಶುರಾಮ ಸೃಷ್ಟಿಯ ನಮ್ಮ ಈ ನಾಡಿನಲ್ಲಿ ದೇವರ ಆರಾಧನೆ ಮುಖಾಂತರ ದೈವ ದೇವರನ್ನು ಆರಾಧನೆ ಮಾಡುವ ಕಾರ್ಯಕ್ರಮ ಆಗಿದೆ.  ಸರಕಾರ ಹಿಂದೂಗಳ ಆರಾಧನೆಗೆ ಪೂರಕವಾಗಿ ದೇವಸ್ಥಾನಗಳ, ಗೋವುಗಳ ರಕ್ಷಣೆಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ

ಹಿಂದೂಗಳ ಆರಾಧನೆಗೆ ಪೂರಕವಾಗಿ ಸರಕಾರ ದೇವಸ್ಥಾನಗಳು ಸಹಿತ ಗೋವುಗಳ ರಕ್ಷಣೆಗೆ ಹಲವಾರು ಕಾರ್ಯಕ್ರಮ ತಂದಿದೆ : ಶಾಸಕ ಸಂಜೀವ ಮಠಂದೂರು Read More »

ಕೊರಿಯಾನ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಭೂಮಿಪೂಜೆ

ಕಡಬ: ಚಾರ್ವಾಕ ಗ್ರಾಮದ ಕೊರಿಯಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಮತ್ತು ಪರಿವಾರ ದೈವಗಳ ದೈವಸ್ಥಾನಕ್ಕೆ ಫೆ. 22ರಂದು ಭೂಮಿ ಪೂಜೆ ಜರಗಿತು. ಪದ್ಮುಂಜ ವಿಜಯ ಕುಮಾರ್ ತಂತ್ರಿಗಳ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಿತು. ಮೋಹನ್ ಗೌಡ ಬಾರೆಂಗಳ ಗುತ್ತು, ಪ್ರವೀಣ್ ಕುಂಟ್ಯಾನ, ವಿಜಯ ಕುಮಾರ್ ಸೊರಕೆ, ಧರ್ಮಪಾಲ ಗೌಡ ಕರಂದ್ಲಾಜೆ, ಅಜಿತ್ ಕುಮಾರ್ ನಡುಬೈಲು, ವಸಂತ ಪೂಜಾರಿ ದಲಾರಿ, ಸತ್ಯನಾರಾಯಣ ಕಲ್ಲುರಾಯ, ಗಣೇಶ್ ಉದನಡ್ಕ, ಬಾಲಕೃಷ್ಣ ರೈ ಕಾಸ್ಪಡಿ

ಕೊರಿಯಾನ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಭೂಮಿಪೂಜೆ Read More »

ಮಾ.5 ರಿಂದ 9 : ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ : ಬಂಟ್ವಾಳ ತಾಲೂಕಿನ ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ.5 ರಿಂದ 9 ರ ತನಕ ಪರಮಪೂಜ್ಯ ದೈವೈಕ್ಯ ಶ್ರೀ ತನಿಯಪ್ಪ ಗುರುವರ್ಯಯ ದಿವ್ಯ ಸ್ಮರಣೆಯೊಂದಿಗೆ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.4 ಶನಿವಾರ ಸಾಮೂಹಿಕ ಪ್ರಾರ್ಥನೆ, ಶಿಲ್ಪಿಗಳಿಂದ ಶ್ರೀದೇವಿಯ ದೇವಾಲಯ ಪರಿಗ್ರಹ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ಪುಣ್ಯಾಹ, ವಾಸ್ತುಹೋಮ, ರಾಕ್ಷೋಘ್ನ ಹೋಮ, ವಾಸ್ತುಬಲಿ, ಪ್ರಾಕಾರಬಲಿ ನಡೆಯಲಿದೆ. ಮಾ.5 ಭಾನುವಾರ ಬೆಳಿಗ್ಗೆ 6ಕ್ಕೆ 48

ಮಾ.5 ರಿಂದ 9 : ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ

ಪುತ್ತೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವಿಟ್ಲ ಪೆರ್ನೆ ವಲಯದ  ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ವ್ಯಾಘ್ರ ಚಾಮುಂಡಿ ದೈವಸ್ಥಾನ ಕೊರತಿಕಟ್ಟೆ ಮಾಡತ್ತಾರು ಕ್ಷೇತ್ರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ದ ಅಂಗವಾಗಿ ಕ್ಷೇತ್ರದಲ್ಲಿ  ಸ್ವಚ್ಛತೆಗಾಗಿ ಶ್ರಮದಾನ ಮಾಡಲಾಯಿತು. ದೇವಸ್ಥಾನದ ಸುತ್ತಮುತ್ತಲು ಗಿಡಗಂಟಿಗಳನ್ನು ತೆರವುಗೊಳಿಸಿ, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛತೆ ಮಾಡಲಾಯಿತು. ಶ್ರಮದಾನದಲ್ಲಿ ಪೆರ್ನೆ ವಲಯ ಮೇಲ್ವಿಚಾರಕಿ ಜಯಶ್ರೀ, ಸಂಯೋಜಕಿ ಅಸ್ಮಿತಾ ಮತ್ತು ಶೌರ್ಯ  ಘಟಕದ  ಸದಸ್ಯರಾದ ರಮೇಶ್, ಗಿರೀಶ್, ಹರೀಶ್,

ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ Read More »

error: Content is protected !!
Scroll to Top