ದೈಪಿಲದಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ
ಪುತ್ತೂರು : ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ ಬುಧವಾರ ನಡೆಯಿತು.
ದೈಪಿಲದಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ Read More »
ಪುತ್ತೂರು : ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ ಬುಧವಾರ ನಡೆಯಿತು.
ದೈಪಿಲದಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ Read More »
ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಹಾಗೂ ಬಾಲಾಲಯ ಪ್ರತಿಷ್ಠೆ ಫೆ.8 ರಿಂದ 10 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.8 ಬುಧವಾರ ಸಂಜೆ ರಕ್ಷೋಘ್ನ ಹೋಮ, ವಾಸ್ತುಹೋಮ ನಡೆಯಲಿದೆ. ಫೆ.9 ಗುರುವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ತತ್ತ್ವ ಕಲಶ ಪೂಜೆ, ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಧ್ಯಾನ
ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ Read More »
ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಈಶ್ವರಮಂಗಲ : ಸಮಾಜದ ಎಲ್ಲಾ ಬಂಧುಗಳನ್ನು ಜೋಡಿಸಿ ರಾಷ್ಟ್ರಾಭಿಮಾನ ಮೂಡಿಸಬೇಕು ಎಂಬ ನಿಟ್ಟಿನಲ್ಲಿ ಹನುಮಗಿರಿ ಕ್ಷೇತ್ರದಲ್ಲಿ ದೇಶ ಪೂಜಾನಾ ಕಲ್ಪನೆಯಂತೆ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ನಿರ್ಮಾಣ ಮಾಡಿ ಮಂದಿರದ ಮೂಲಕ ಎಲ್ಲಾ ಪ್ರಜೆಗಳು ರಾಷ್ಟ್ರಭಕ್ತಿ ಉದ್ದೀಪನ ಮಾಡುವ ಸಂಗತಿ ಹನುಮಗಿರಿ ಕ್ಷೇತ್ರದಿಂದ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ ಹನುಮಗಿರಿ ಕ್ಷೇತ್ರದಲ್ಲಿ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿ, ನೆ.ಮೂಡ್ನೂರು ಗ್ರಾಮದ ಈಶ್ವರಮಂಗಲದ ಸನ್ನಿಧಿಯಲ್ಲಿ ಭಾರತ ಮಾತೆ ಮಂದಿರ ಲೋಕಾರ್ಪಣೆ
ಫೆ.11 : ಹನುಮಗರಿಯಲ್ಲಿ ಗೃಹ ಸಚಿವ ಅಮಿತ್ಶಾ ಅವರಿಂದ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ಲೋಕಾರ್ಪಣೆ Read More »
ಪುತ್ತೂರು : ಸೂಫಿ ಪಂಥದ ಆದ್ಯಾತ್ಮಿಕ ವ್ಯಕ್ತಿ ಅಲ್ಹಾಜ್ ಸಯ್ಯಿದ್ದ ಅಬೂಬಕ್ಕರ್ ತಂಙಳ್ ಅಲ್ಹಾದಿ ಕೆಮ್ಮಾಯಿ ಅವರ ನಿವಾಸದಲ್ಲಿ ಜರಗುವ ಜಲಾಲಿಯ್ಯ ಇದರ ಪ್ರಥಮ ವಾರ್ಷಿಕದ ಪ್ರಯುಕ್ತ `ಬುರ್ದಾ ಹಾಗು ಜಲಾಲಿಯ್ಯ ಮಜ್ಲಿಸ್’ ಫೆ.8 ಮತ್ತು 9 ರಂದು ಕೆಮ್ಮಾಯಿ ತಂಙಳ್ ನಿವಾಸದಲ್ಲಿ ನಡೆಯಲಿದೆ ಎಂದು ಬುಸ್ತಾನುಲ್ ಬಾದುಷ ಜಲಾಲಿಯ್ಯ ಸಮಿತಿ ಸಂಚಾಲಕ ಇಸಾಕ್ ಸಾಲ್ಮರ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ.8ರಂದು ರಾತ್ರಿ ನಡೆಯುವ ಕಾರ್ಯಕ್ರಮದಲ್ಲಿ ಅಲ್ಹಾಜ್ ಸಯ್ಯಿದ್ದ ಮುಹಮ್ಮದ್ ಅಲ್ಹಾದಿ ತಂಙಳ್ ಸಾಲ್ಮರ
ಫೆ.8-9: ಕೆಮ್ಮಾಯಿಯಲ್ಲಿ ಬುರ್ದಾ ಹಾಗೂ ಜಲಾಲಿಯ್ಯ ಮಜ್ಲಿಸ್ Read More »
ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.18 ಶನಿವಾರ ಮಾಘ ಮಾಸದ ಚತುರ್ದಶಿಯಂದು ಸಂಜೆ 6.30 ರಿಂದ ನಡೆಯಲಿದೆ. ಅಂದು ಬೆಳಿಗ್ಗೆ 8 ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ರಿಂದ ಶತರುದ್ರಾಭಿಷೇಕ ಹಾಗೂ ಏಕ ಬಿಲ್ವಂ ಶಿವಾರ್ಪಣಂ ಸೇವೆ ನಡೆಯಲಿರುವುದು. ಮುಂಜಾನೆ 6.45 ರಿಂದ ಧ್ಯಾನ ಶಿವಮೂರ್ತಿ ಮುಂಭಾಗ ಭಜನೆ ಆರಂಭಗೊಂಡು ಮರುದಿನ ಬೆಳಗ್ಗಿನ ತನಕ ನಡೆಯಲಿರುವುದು. ಬೆಳಗ್ಗೆ 9 ಗಂಟೆಯಿಂದ
ಫೆ.18 : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ Read More »
ಪುತ್ತೂರು : ಪುತ್ತೂರಿನಲ್ಲಿ ಫೆ.10 ರಿಂದ ನಡೆಯುವ ಕೃಷಿಯಂತ್ರ ಮೇಳ ಹಾಗೂ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಅಮಿತ್ ಷಾ ಭೇಟಿ ಹಿನ್ನಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಸಭಾ ಕಾರ್ಯಕ್ರಮ ವೇದಿಕೆಗೆ ಗುದ್ದಲಿಪೂಜೆ, ಚಪ್ಪರ ಮುಹೂರ್ತ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜಿವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಗನಿವಾಸ್ ರಾವ್, ಗ್ರಾಮಾಂತರ
ಅಮಿತ್ಷಾ ಆಗಮನ ಹಿನ್ನಲೆ : ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಚಪ್ಪರಮುಹೂರ್ತ Read More »
ಬಂಟ್ವಾಳ : ಬಂಟ್ವಾಳ ತಾಲೂಕಿನ ಕುಳ-ವಿಟ್ಲ ಮುಡ್ನೂರು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಹಾಗೂ ಮಾಡ ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.13 ಹಾಗೂ 14 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಫೆ.13 ಸೋಮವಾರ ಬೆಳಿಗ್ಗೆ 8.30 ಕ್ಕೆ ಕುಂಡಡ್ಕ ಶ್ರೀ ವಿಷ್ಣುಮೂತಿ್ ದೇವರ ಮೂಲಸ್ಥಳ ಕುಂಡಡ್ಕ ಬಡಿಕೆರೆಯಿಂದ ಕಲಶ ತರುವುದು. 9 ಗಂಟೆಗೆ ಕಂಪ ಬನತ್ತಡಿ ಶ್ರೀ ನಾಗದೇವರ ಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ಹಾಲಾಭಿಷೇಕ, ತಂಬಿಲ ಮತ್ತು ಆಶ್ಲೇಷ ಬಲಿ
ಫೆ.13-14 : ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »
ಶಾಂತಿಗೋಡು : ಶಾಂತಿಗೋಡು ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ ನೆಮೋತ್ಸವ ಭಾನುವಾರ ನಡೆಯಿತು. ಪುತ್ತೂರು ಶಾಶಕ ಸಂಜೀವ ಮಠದೂರು ಪಾಲ್ಗೊಂಡು ಶ್ರೀ ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಕುಶಪ್ಪ ಗೌಡ ಕಲ್ಕರ್, ಕಾರ್ಯದರ್ಶಿ ಮೋಹನ್ ಗೌಡ ಪಾದೆ, ಸಮಿತಿ ಸದಸ್ಯರಾದ ಕೃಷ್ಣ ಸಾಲಿಯಾನ್, ಶ್ಯಾಮ್ ಭಟ್ ಕೈಂಡಾಡಿ,ನಾರ್ಣಪ್ಪ ಸಾಲಿಯಾನ್ ಮರಕೂರು, ಶೀತರಮ್ ಓಲಾಡಿ, ಹೋನಪ್ಪ ಪೂಜಾರಿ ಕೈಂಡಾಡಿ, ಶಿವಪ್ರಸಾದ್ ಕೈಂಡಾಡಿ, ವಿನೋದ್ ಕರ್ಪುತಮೂಳೆ
ಶಾಂತಿಗೋಡು ಕೈಂದಾಡಿ ಶಿರಾಡಿ ದೈವ ನೇಮೋತ್ಸವ : ಶಾಸಕ ಸಂಜೀವ ಮಠಂದೂರು ಭಾಗಿ Read More »
ಪುತ್ತೂರು : ಪುತ್ತೂರು ನೆಹರು ನಗರದ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವದ ನೇಮೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ನೇಮೋತ್ಸವದ ಅಂಗವಾಗಿ ರಾತ್ರಿ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟು ಕಲ್ಲೇಗ ದೈವಸ್ಥಾನವನ್ನು ತಲುಪಿತು. ಬಳಿಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಕರ್ಷಕ ಸುಡ್ಡಮದ್ದು ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್
ಕಲ್ಲೇಗ ನೇಮೋತ್ಸವದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ Read More »
ಪುತ್ತೂರು : ನರಿಮೊಗರು ಗ್ರಾಮದ ಶಾಂತಿಗೋಡು ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ ನೆಮೋತ್ಸವ ಭಾನುವಾರ ನಡೆಯಿತು.
ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »