ಧಾರ್ಮಿಕ

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ.7 ಹಾಗೂ 8 ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಫೆ.6 ಸೋಮವಾರ ಬೆಳಿಗ್ಗೆ 10 ಕ್ಕೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ಸವಣೂರು ಪುದುಬೆಟ್ಟು ಜಿನ ಮಂದಿರದಿಂದ ಹೊರಡುವುದು. ಫೆ.7 ಮಂಗಳವಾರ ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ […]

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ Read More »

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಕಲಿಕಾ ಹಬ್ಬ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸ್ಟಾರ್ಟ್ ಕ್ಲಾಸ್ ಉದ್ಘಾಟಿಸಿ, ಮಕ್ಕಳು ಪ್ರಕೃತಿಯೊಂದಿಗೆ ಬೆರೆತು ಪ್ರಕೃತಿಯ ವಿಚಾರ ತಿಳಿದು ಕೊಳ್ಳಲು  ಕಲಿಕಾ ಹಬ್ಬ ಪೂಕರವಾಗಿದ್ದು, ಪ್ರಕೃತಿ ಮಡಿಲಲ್ಲಿ ಶಿಕ್ಷಕರ ಜೊತೆಗೂಡಿ ವಿದ್ಯಾರ್ಥಿಗಳಿಗೆ ಕಲಿಕೆ ಹಬ್ಬವಾಗಿ ಪರಿಣಮಿಸಿದೆ. ಇಂತಹಾ ಕಾರ್ಯಕ್ರಮ ಮಕ್ಕಳಲ್ಲಿ ಉತ್ಸಾಹ ಮೂಡಿಸುವ ಜತೆಗೆ ಶೈಕ್ಷಣಿಕವಾಗಿ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ತಾಪಂ ಸ್ಥಾಯಿ ಸಮಿತಿ

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಶ್ರೀ ಕ್ಷೇತ್ರ ದೈಪಿಲ ಗೊನೆ ಮುಹೂರ್ತ

ಕಾಣಿಯೂರು : ಶ್ರೀ ಕ್ಷೇತ್ರ ದೈಪಿಲ ಶಿರಾಡಿ ರಾಜನ್ ದೈವ ಹಾಗೂ ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವದ ಜಾತ್ರೋತ್ಸವದ  ಅಂಗವಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಅರುವಗುತ್ತು ಯಜಮಾನ  ಪ್ರದೀಪ್ ಆರ್.ಗೌಡ ಮತ್ತು ವಚನಾ ಪ್ರದೀಪ್ ಆರ್ ಗೌಡ, ಚಂದ್ರಕಲಾ ಜಯರಾಮ ಗೌಡ ಅರುವಗುತ್ತು ಅವರ ಉಪಸ್ಥಿತಿಯಲ್ಲಿ ಅರುವಗುತ್ತಿನಲ್ಲಿ ಪ್ರಾರ್ಥನೆ ಸಲ್ಲಿಸಿ, ಅಂಬುಲದಲ್ಲಿ ಗೊನೆಮುಹೂರ್ತ ನಡೆಯಿತು. ಪ್ರಧಾನ ಪರಿಚಾರಕ ಧರ್ಮಪಾಲ ಅಂಬುಲ ಗೊನೆ ಮುಹೂರ್ತ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೂಡುಕಟ್ಟಿನ ನಾಲ್ಕುಮನೆ, 13 ವರ್ಗ, ಕೊಪ್ಪ ಮೂವತ್ತು ಮನೆ ಯಜಮಾನರು,.ಯು.ಪಿ.ರಾಮಕೃಷ್ಣ,

ಶ್ರೀ ಕ್ಷೇತ್ರ ದೈಪಿಲ ಗೊನೆ ಮುಹೂರ್ತ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ

ಪುತ್ತೂರು :ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ‌ ಹಾಗೂ ತಾಲೂಕು ಮಡಿವಾಳರ ಸಂಘದ ಜಂಟಿ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಸಂಸ್ಮರಣಾ ಜ್ಯೋತಿ ಪ್ರಜ್ವಲಿಸಿ ಮಾತನಾಡಿ, ಸಮಾಜದಲ್ಲಿ‌ನ ಅಸಮಾನತೆ ವಿರುದ್ದ ಹೋರಾಡುವ ಮೂಲಕ‌ ಶರಣರು ಸಮಾನತೆ ತಂದುಕೊಡುವಲ್ಲಿ ಬಹಳಷ್ಟು ಪ್ರಯತ್ನಿದ್ದಾರೆ‌. ಈ ನಿಟ್ಟಿನಲ್ಲಿ ಶ್ರೀ ಮಾಚಿದೇವ ಮಡಿವಾಳರ ಆದರ್ಶ ಒಂದಾಗಿದ್ದು, ಅವರ ಜಯಂತಿಯನ್ನು ಆಚರಿಸುವ ಮೂಲಕ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ Read More »

ಫೆ.1 ರಿಂದ 3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಟೆ

ಕಡಬ : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಫೆ.1 ರಿಂದ 3 ರ ತನಕ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಫೆ.2 ಗುರುವಾರ ಬೆಳಿಗ್ಗೆ 7 ರಿಂದ ಮಹಾಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಸಂಹಾರ ತತ್ತ್ವಹೋಮ, ತತ್ತ್ವಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ಧ್ಯಾನ ಸಂಕೋಚಕ್ರಿಯೆ, ಜೀವಕಲಶ ಪೂಜೆ, ಜೀವೋದ್ವಾಸನ, ಶಯ್ಯಾ ಪೂಜೆ, ಪ್ರಸಾದ ವಿತರಣೆ, ಸಂಜೆ 5.00 ರಿಂದ ಧ್ಯಾನಾಧಿವಾಸ ಕ್ರಿಯೆ, ಅಧಿವಾಸ ಹೋಮ ನಡೆಯಲಿದೆ. ಫೆ.3 ಶುಕ್ರವಾರ ಬೆಳಿಗ್ಗೆ

ಫೆ.1 ರಿಂದ 3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಟೆ Read More »

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ

ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಬಂಟ್ವಾಳ : ಬಂಟ್ವಾಳ ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಫೆ.5 ಆದಿತ್ಯವಾರ ನಡೆಯಲಿದೆ. ಬೆಳಗ್ಗೆ 10  ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ Read More »

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ  ನೇಮೋತ್ಸವ  ಫೆ.5 ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಫೆ.2 ರಂದು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ, 3 ರಂದು ಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ, 4ರಂದು 6.30 ಕ್ಕೆ ಊರವರಿಂದ ಭಜನಾ ಕಾರ್ಯಕ್ರಮ, ಸರೋಳಿ ಮನೆಯಿಂದ ಭಂಡಾರ ಬರುವುದು, ನಂತರ  ಶಿರಾಡಿ ದೈವದ ಭಂಡಾರ ತೆಗೆಯುವುದು.  ಫೆ.5 ರಂದು ಬೆಳಿಗ್ಗೆ ದೈವಗಳ ನೆಮೋತ್ಸವ, ರಾತ್ರಿ ಗಂಟೆ 10ಕ್ಕೆ ಶಾಂತಿಗೋಡು ದೊಡ್ಡಮನೆಯಿಂದ ಮಾರಿ ಹೊರಡುವುದು ಎಂದು ದೈವಸ್ಥಾನದ ಪ್ರಕಟಣೆ

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಫೆ.1 ರಿಂದ 6 : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದಲ್ಲಿ ವರ್ಷಾವಧಿ ಜಾತ್ರೋತ್ಸವ ಫೆ.1 ಬುಧವಾರದಿಂದ 6 ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಫೆ.೧ ಬುಧವಾರ ಸಂಜೆ ಬಲಿವಾಡು, ಹಸಿರುವಾಣಿ ಶೇಖರಣೆ, ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ, ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ದೈವಗಳ ಭಂಡಾರ ಆಗಮನ, ರಾತ್ರಿ ಅತ್ತಾಳ ಪೂಜೆ, ಮಹಾಪೂಜೆ, ಮಂಗಳಾರತಿ ನಡೆಯಲಿದೆ. ಫೆ.2 ರಂದು ಪ್ರಾತಃಕಾಲ ಪೂಜೆ, ದೇವತಾ ಪ್ರಾರ್ಥನೆ, ಬೆಂದ್ರ್‌ತೀರ್ಥ

ಫೆ.1 ರಿಂದ 6 : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದ ವರ್ಷಾವಧಿ ಜಾತ್ರೋತ್ಸವ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಬಿ.ಸಿ.ಟ್ರಸ್ಟ್‌ನ ಕೇಂದ್ರ ಒಕ್ಕೂಟದ ಪದಗ್ರಹಣ,

ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ:ಶಾಸಕ ಸಂಜೀವ ಮಠಂದೂರು ವಿಟ್ಲ : ವಿಟ್ಲ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದಿ ಯೋಜನೆ ಬಿ. ಸಿ ಟ್ರಸ್ಟ್, ವಿಟ್ಲ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಒಕ್ಕೂಟದ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಹಾಗೂ ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ ಮಂಗಳವಾರ ವಿಟ್ಲ ಚಂದಳಿಕೆ ಭಾರತ್ ಅಡಿಟೋರಿಯಂನಲ್ಲಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಬಿ.ಸಿ.ಟ್ರಸ್ಟ್‌ನ ಕೇಂದ್ರ ಒಕ್ಕೂಟದ ಪದಗ್ರಹಣ, Read More »

ಫೆ.14 : ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ಸಹಸ್ರ ಕುಂಕುಮಾರ್ಚನೆ ಸೇವೆ ಫೆ.14 ಶುಕ್ರವಾರ ರಾತ್ರಿ 7.೦೦ ಗಂಟೆಗೆ ನಡೆಯಲಿದೆ. ಸರ್ವರ ಶ್ರೇಯೋಭಿವೃದ್ಧಿಗಾಗಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ರಾತ್ರಿ 7 ಗಂಟೆಗೆ ಸಹಸ್ರ ಕುಂಕುಮಾರ್ಚನೆ, 7.15 ರಿಂದ ಮಾತೆಯರಿಂದ ಲಲಿತ ಸಹಸ್ರನಾಮ ಪಾರಾಯಣ, 7.45 ಕ್ಕೆ ಭಜನೆ, 8.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಫೆ.14 : ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ Read More »

error: Content is protected !!
Scroll to Top