ಧಾರ್ಮಿಕ

ಸೆ.7 : ಖಗ್ರಾಸ ಚಂದ್ರಗ್ರಹಣ | ಭಾರತದಲ್ಲಿ ಹೇಗೆ ಕಾಣಿಸಲಿದೆ | ಈ ಗ್ರಹಣ ಅಪರೂಪವೇ? ಸುರಕ್ಷಿತವೇ? – ಇಲ್ಲಿದೆ ಮಾಹಿತಿ

ಸೆಪ್ಟೆಂಬರ್ 7, 2025 -ಹುಣ್ಣಿಮೆಯ ರಾತ್ರಿಯಂದು, ಚಂದ್ರನು ಭೂಮಿಯ ಸುತ್ತಲೂ ತನ್ನ ಕಕ್ಷೆಯಲ್ಲಿ ಹೋಗುತ್ತಾ, ಸೂರ್ಯನಿಂದ ಭೂಮಿಯ ಹಿಂಬದಿ ಬಂದಾಗ ಚಂದ್ರ ಗ್ರಹಣವಾಗಲಿದೆ. ಚಂದ್ರನು ಪೂರ್ತಿಯಾಗಿ ಭೂಮಿಯ ನೆರಳಿನಲ್ಲಿ ಬರುವ ಕಾರಣ, ಇದು ಖಗ್ರಾಸ ಚಂದ್ರ ಗ್ರಹಣವಾಗಿರುತ್ತದೆ.ಖಗ್ರಾಸ ಚಂದ್ರ ಗ್ರಹಣದ ವೇಳೆ. ಚಂದ್ರನು ತಾಮ್ರದಂತೆ ಕೆಂಪು ಬಣ್ಣ ಹೊಂದಿರುತ್ತಾನೆ. ಭೂಮಿಯು, ಚಂದ್ರನ ಮೇಲೆ ನೇರವಾಗಿ ಬೀಳುವ ಸೂರ್ಯನ ಕಿರಣಗಳನ್ನು ತಡೆಗಟ್ಟುತ್ತದೆ. ಈ ಕಾರಣ, ಈ ಗ್ರಹಣ ಕಾಲದಲ್ಲಿ, ಚಂದ್ರನು ಮೈನಸ್ 1.35ರಷ್ಟು ಪರಿಮಾಣವಾಗಿದ್ದು, ಶೇ. 99.9ರಷ್ಟು ಮಂದವಾಗಿ […]

ಸೆ.7 : ಖಗ್ರಾಸ ಚಂದ್ರಗ್ರಹಣ | ಭಾರತದಲ್ಲಿ ಹೇಗೆ ಕಾಣಿಸಲಿದೆ | ಈ ಗ್ರಹಣ ಅಪರೂಪವೇ? ಸುರಕ್ಷಿತವೇ? – ಇಲ್ಲಿದೆ ಮಾಹಿತಿ Read More »

ದಸರಾ ಉದ್ಘಾಟಿಸದಂತೆ ಬಾನು ಮುಷ್ತಾಕ್‌ಗೆ ರಾಷ್ಟ್ರರಕ್ಷಣಾ ಸೇನೆಯಿಂದ ಮನವಿ

ಹಾಸನ: ರಾಷ್ಟ್ರ ರಕ್ಷಣಾ ಸೇನೆಯು ಬುಕರ್ ಪ್ರಶಸ್ತಿ ಪಡೆದ ಲೇಖಕಿ ಬಾನು ಮುಷ್ತಾಕ್ ಅವರನ್ನು ಭೇಟಿ ಮಾಡಿ, ನಾಡ ಹಬ್ಬ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ ಆಹ್ವಾನವನ್ನು ತಿರಸ್ಕರಿಸುವಂತೆ ಮನವಿ ಮಾಡಿದೆ. ಸಂಘಟನೆಯ ಸದಸ್ಯರು ಬಾನು ಮುಷ್ತಾಕ್ ನಿವಾಸಕ್ಕೆ ತೆರಳಿ, ಅವರು ದಸರಾ ಉದ್ಘಾಟನೆ ಮಾಡುವುದಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ವಿರೋಧ ಇರುವುದರಿಂದ ‌ಈ ಆಹ್ವಾನ ತಿರಸ್ಕರಿಸುವಂತೆ ಲಿಖಿತ ಮನವಿ ಮಾಡಿದ್ದಾರೆ. ಈ ಹಿಂದೆ ಭುವನೇಶ್ವರಿ ಅವರನ್ನು ಮುಷ್ತಾಕ್ ವಿರೋಧಿಸಿ ಮಾತನಾಡಿದ್ದರು. ದಸರಾ ಹಿಂದೂಗಳ ಹಬ್ಬ.

ದಸರಾ ಉದ್ಘಾಟಿಸದಂತೆ ಬಾನು ಮುಷ್ತಾಕ್‌ಗೆ ರಾಷ್ಟ್ರರಕ್ಷಣಾ ಸೇನೆಯಿಂದ ಮನವಿ Read More »

ಕುಂಕುಮ ಹಚ್ಚುವ ಪದ್ದತಿ ಮುಸ್ಲಿಮರಲ್ಲಿಲ್ಲ: ಸಿ ಎಂ ಸಿದ್ದರಾಮಯ್ಯ

ಮೈಸೂರು: ಬಾನು ಮುಷ್ತಾಕ್ ಮುಸ್ಲಿಮ್ ಮಹಿಳೆ ಯಾಗಿದ್ದು, ಅವರ ಧರ್ಮದಲ್ಲಿ ಕುಂಕುಮ ಹಚ್ಚುವ ಪದ್ಧತಿ ಇಲ್ಲ. ನಾವು ದಸರಾವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಅದಕ್ಕೆ ಬೇರೆ ಧರ್ಮದವರು ಉದ್ಘಾಟಕರಾದರೆ ಕುಂಕುಮ ಹಚ್ಚಿ ಬನ್ನಿ, ಹಿಂದೂಗಳಾಗಿ ಬನ್ನಿ ಎನ್ನುವುದು ಸರಿಯಲ್ಲ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿಯ ವಿರೋಧಕ್ಕೆ ‌ಪ್ರತಿಕ್ರಿಯೆ ನೀಡಿದ ಅವರು, ಬಾನು ಮುಷ್ತಾಕ್ ಅವರ ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಅವರು ಕನ್ನಡದ ಬರಹಗಾರ್ತಿ.

ಕುಂಕುಮ ಹಚ್ಚುವ ಪದ್ದತಿ ಮುಸ್ಲಿಮರಲ್ಲಿಲ್ಲ: ಸಿ ಎಂ ಸಿದ್ದರಾಮಯ್ಯ Read More »

ಸೆ.5: ಪುತ್ತೂರಿನಲ್ಲಿ 33ನೇ ವರ್ಷದ ಮಿಲಾದ್ ಸಮಾವೇಶ ಹಾಗೂ ನಾತೇ ಶರೀಫ್

ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್ ಕಾರ್ಯಕ್ರಮ ಸೆ.5ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಹಾಜಿ ಕಲ್ಲೇಗ ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದ ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಿಲ್ಲೆ ಮೈದಾನದ

ಸೆ.5: ಪುತ್ತೂರಿನಲ್ಲಿ 33ನೇ ವರ್ಷದ ಮಿಲಾದ್ ಸಮಾವೇಶ ಹಾಗೂ ನಾತೇ ಶರೀಫ್ Read More »

ಇಚ್ಚ್ಯೂರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ.

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟಿನ 50ನೇ ವರ್ಷದ ಸುವರ್ಣ ಶತಕ  ಶ್ರೀ ಮಹಾಭಾರತ ಸರಣಿಯ ಮೂರನೇ ಹಂತದ ತಾಳಮದ್ದಳೆ ಕಾರ್ಯಕ್ರಮ ಇಚ್ಚುರೂ ಶ್ರೀ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿ ಜರಗಿತು . ಕಾರ್ಯಕ್ರಮವನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಸುರೇಶ್ ಪುತ್ತೂರಾಯ ಉದ್ಘಾಟಿಸಿದರು. ಕಲಾಪೋಷಕ ಉಮೇಶ ಶೆಣೈ ರಾಮನಗರ, ಸತೀಶ್ ಕುಮಾರ್ ಸಾಫ್ಟ್ವೆರ್ ಇಂಜಿನಿಯರ್ ಬೆಂಗಳೂರು, ಅನುರಾಧ ಸತೀಶ್ ಕರ್ನಾಟಕ ಬ್ಯಾಂಕ್ ಬೆಂಗಳೂರು, ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರದ ಸಂಚಾಲಕ ಕೆ.ಮಹಾಲಿಂಗೇಶ್ವರ ಭಟ್, ಪದ್ಮಾ ಕೆ ಆರ್ ಆಚಾರ್ಯ

ಇಚ್ಚ್ಯೂರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ. Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ

ಕಾಣಿಯೂರು: ಕುದ್ಮಾರಿನ ಜನತೆಯ ಪ್ರೀತಿ, ಸಹಕಾರ ಶ್ಲಾಘನೀಯವಾಗಿದ್ದು ದೇವಸ್ಥಾನದ ಬ್ರಹ್ಮಕಲಶೋತ್ಸವವು ಎಲ್ಲರ ಸಹಕಾರದಿಂದ ಅತ್ಯಂತ ಸಂಭ್ರಮದಿಂದ ಯಶಸ್ವಿಯಾಗಿ ನಡೆದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಆ.27 ರಂದು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದ ನೆಲಕ್ಕೆ ಅಳವಡಿಸಿದ ಹಾಸು ಕಲ್ಲನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಶಾಂತಿಮೊಗರು ಕ್ಷೇತ್ರವು

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ Read More »

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ

ಮೈಸೂರು: ರಾಜ್ಯ ಸರ್ಕಾರ ಆಯೋಜಿಸಿರುವ ದಸರಾ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ಸುತ್ತಮುತ್ತ ನಡೆದ ರಾಜಕೀಯ ತೀವ್ರ ಬೇಸರ ಮೂಡಿಸಿದೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ. ಈ ರೀತಿಯ ಬೆಳವಣಿಗೆ ಕಳವಳಕಾರಿಯಾಗಿದೆ. ಆದ್ದರಿಂದ ಪತ್ರ ಬರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ವರ್ಷದ ನಾಡಹಬ್ಬ (ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆ ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎಂಬಂತಹ ಸಂವೇದನಾರಹಿತ ಹೇಳಿಕೆ ಅನಗತ್ಯವಾಗಿತ್ತು. ಅದು ಹಿಂದೂ ದೇವಸ್ಥಾನ ಅಲ್ಲದಿದ್ದರೆ, ಅದನ್ನು ಎಂದಿಗೂ

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ Read More »

ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ನ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ ಎರಡನೇ ಹಂತದ ಜಿಲ್ಲಾಮಟ್ಟದ ತಂಡಗಳ ತಾಳಮದ್ದಳೆಯು ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಜರಗಿತು. ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಪ್ರಸನ್ನ ಕುಮಾರ್ ಪೆರಿಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕಾಳಿಕಾಂಬ ಯಕ್ಷ ಕಲಾಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಕೃಷ್ಣಾಷ್ಟಮಿ ಸಮಿತಿ ಅಧ್ಯಕ್ಷ ಸುರೇಶ ಅತ್ರಮಜಲು,

ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ Read More »

ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಏಳು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು: ಶ್ರೀ ದೇವತಾ ಸಮಿತಿ ವತಿಯಿಂದ 68ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಕಿಲ್ಲೇ ಮೈದಾನದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ 11 ಗಂಟೆಗೆ ಕೋರ್ಟಿರೋಡಿನಲ್ಲಿರುವ ವಿಶ್ವ ಸಂಕೀರ್ಣದಿಂದ ಶ್ರೀ ಗಣಪತಿಯ ವಿಗ್ರಹ ಮೆರವಣಿಗೆ ಮೂಲಕ ಹೊರಟು ಕಿಲ್ಲೇ ಮೈದಾನಕ್ಕೆ ತೆರಳಿ ಅಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಮಧ್ಯಾಹ್ನ  ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸೆ.2 ರ ತನಕ ಏಳು ದಿನಗಳ ಕಾಲ ಶ್ರೀ ಗಣೇಶೋತ್ಸವ ನಡೆಯಲಿದೆ.

ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಏಳು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಸ್ಥಳಶುದ್ಧಿ, ವಿಗ್ರಹ ಪ್ರತಿಷ್ಠಾಪನಾ ಕಾರ್ಯ ನಡೆದು, ಗಣಪತಿ ಹವನವೇ ಮೊದಲಾದ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ವಿದ್ಯಾರ್ಥಿಗಳಿಂದ ಭಜನೆ, ನಾಟ್ಯವೇ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿ ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ವಿಗ್ರಹದ ವಿಸರ್ಜನಾ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೂ ನೆರವೇರಿದವು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು Read More »

error: Content is protected !!
Scroll to Top