ಮಾಣಿ ಪೆರಾಜೆ ಮಠದಲ್ಲಿ ಧರ್ಮಸಭೆ
ಪುತ್ತೂರು: ಮಾಣಿ ಪೆರಾಜೆ ಶ್ರೀ ರಾಮಚಂದ್ರಪುರ ಮಠದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಜ. 23ರಂದು ಧರ್ಮಸಭೆ ನಡೆಯಿತು.ಪರಿವರ್ತನೆಯ ಸಾಕ್ಷಿ ರಾಘವೇಶ್ವರ ಶ್ರೀ: ಸಂಸದ ನಳಿನ್ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಗೋವಿನಿಂದ ಹಿಡಿದು ವಿಶ್ವವಿದ್ಯಾಲಯದವರೆಗೆ ಮಠದಿಂದ ಹಿಡಿದು ಅಯೋದ್ಯೆಯವರೆಗೆ ಪರಿವರ್ತನೆ ಮಾಡುವ ಒಂದು ಸಾಕ್ಷಿಎಂದರೆ ಗುರುಗಳಾದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇಂತಹ ಒಂದು ಮಠ ಇರುವುದೇ ಹೆಮ್ಮೆಯ ಸಂಗತಿ ಎಂದರು. ಬದುಕಿಗೆ ಪೂರಕ ಕಾರ್ಯಕ್ರಮ: ಶಾಸಕ ಸಂಜೀವ ಮಠಂದೂರುಶಾಸಕ ಸಂಜೀವ […]
ಮಾಣಿ ಪೆರಾಜೆ ಮಠದಲ್ಲಿ ಧರ್ಮಸಭೆ Read More »










