ಧಾರ್ಮಿಕ

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ

ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಬಂಟ್ವಾಳ : ಬಂಟ್ವಾಳ ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಫೆ.5 ಆದಿತ್ಯವಾರ ನಡೆಯಲಿದೆ. ಬೆಳಗ್ಗೆ 10  ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ […]

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ Read More »

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ  ನೇಮೋತ್ಸವ  ಫೆ.5 ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಫೆ.2 ರಂದು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ, 3 ರಂದು ಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ, 4ರಂದು 6.30 ಕ್ಕೆ ಊರವರಿಂದ ಭಜನಾ ಕಾರ್ಯಕ್ರಮ, ಸರೋಳಿ ಮನೆಯಿಂದ ಭಂಡಾರ ಬರುವುದು, ನಂತರ  ಶಿರಾಡಿ ದೈವದ ಭಂಡಾರ ತೆಗೆಯುವುದು.  ಫೆ.5 ರಂದು ಬೆಳಿಗ್ಗೆ ದೈವಗಳ ನೆಮೋತ್ಸವ, ರಾತ್ರಿ ಗಂಟೆ 10ಕ್ಕೆ ಶಾಂತಿಗೋಡು ದೊಡ್ಡಮನೆಯಿಂದ ಮಾರಿ ಹೊರಡುವುದು ಎಂದು ದೈವಸ್ಥಾನದ ಪ್ರಕಟಣೆ

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಫೆ.1 ರಿಂದ 6 : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದಲ್ಲಿ ವರ್ಷಾವಧಿ ಜಾತ್ರೋತ್ಸವ ಫೆ.1 ಬುಧವಾರದಿಂದ 6 ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಫೆ.೧ ಬುಧವಾರ ಸಂಜೆ ಬಲಿವಾಡು, ಹಸಿರುವಾಣಿ ಶೇಖರಣೆ, ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ, ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ದೈವಗಳ ಭಂಡಾರ ಆಗಮನ, ರಾತ್ರಿ ಅತ್ತಾಳ ಪೂಜೆ, ಮಹಾಪೂಜೆ, ಮಂಗಳಾರತಿ ನಡೆಯಲಿದೆ. ಫೆ.2 ರಂದು ಪ್ರಾತಃಕಾಲ ಪೂಜೆ, ದೇವತಾ ಪ್ರಾರ್ಥನೆ, ಬೆಂದ್ರ್‌ತೀರ್ಥ

ಫೆ.1 ರಿಂದ 6 : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದ ವರ್ಷಾವಧಿ ಜಾತ್ರೋತ್ಸವ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಬಿ.ಸಿ.ಟ್ರಸ್ಟ್‌ನ ಕೇಂದ್ರ ಒಕ್ಕೂಟದ ಪದಗ್ರಹಣ,

ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ:ಶಾಸಕ ಸಂಜೀವ ಮಠಂದೂರು ವಿಟ್ಲ : ವಿಟ್ಲ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದಿ ಯೋಜನೆ ಬಿ. ಸಿ ಟ್ರಸ್ಟ್, ವಿಟ್ಲ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಒಕ್ಕೂಟದ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಹಾಗೂ ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ ಮಂಗಳವಾರ ವಿಟ್ಲ ಚಂದಳಿಕೆ ಭಾರತ್ ಅಡಿಟೋರಿಯಂನಲ್ಲಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಬಿ.ಸಿ.ಟ್ರಸ್ಟ್‌ನ ಕೇಂದ್ರ ಒಕ್ಕೂಟದ ಪದಗ್ರಹಣ, Read More »

ಫೆ.14 : ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ಸಹಸ್ರ ಕುಂಕುಮಾರ್ಚನೆ ಸೇವೆ ಫೆ.14 ಶುಕ್ರವಾರ ರಾತ್ರಿ 7.೦೦ ಗಂಟೆಗೆ ನಡೆಯಲಿದೆ. ಸರ್ವರ ಶ್ರೇಯೋಭಿವೃದ್ಧಿಗಾಗಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ರಾತ್ರಿ 7 ಗಂಟೆಗೆ ಸಹಸ್ರ ಕುಂಕುಮಾರ್ಚನೆ, 7.15 ರಿಂದ ಮಾತೆಯರಿಂದ ಲಲಿತ ಸಹಸ್ರನಾಮ ಪಾರಾಯಣ, 7.45 ಕ್ಕೆ ಭಜನೆ, 8.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಫೆ.14 : ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ Read More »

ಫೆ.4 : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ನೆಹರುನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ  ವಾರ್ಷಿಕ ಜಾತ್ರೋತ್ಸವ ಫೆ.4 ಶನಿವಾರ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ  9.00 ಕ್ಕೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11.30. ಕ್ಕೆ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡುವುದು. ರಾತ್ರಿ ಗಂಟೆ 9.30 ಕ್ಕೆ ಗೊಂದಳ ಪೂಜೆ, 12.00 ಕ್ಕೆ ಶ್ರೀ ಕಲ್ಕುಡ

ಫೆ.4 : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

ಫೆ.೧ : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು : ಪುತ್ತೂರಿನ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.೪ ರಂದು ನಡೆಯುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ವಿತರಣೆ ಮಂಗಳವಾರ ನಡೆಯಲಿದೆ. ನಗರದ ದರ್ಬೆಯಿಂದ ಬೊಳುವಾರು ತನಕ ನಡೆದ ಆಮಂತ್ರಣ ಪತ್ರಿಕೆ ವಿತರಣೆ ನಡೆಯಲಿದ್ದು, ಗ್ರಾಮಸ್ಥರು ಪಾಲ್ಗೊಳ್ಳುವಂತೆ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

ಫೆ.೧ : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ Read More »

ಶ್ರೀ ಕುಕ್ಕುಮುಗೇರು ಉಳ್ಳಾಕುಲು ನೇಮೋತ್ಸವಕ್ಕೆ ಭಂಡಾರ ಆಗಮನ | ವೈಭವದಿಂದ ಸಾಗಿದ ಕೈಕಾರ ಶ್ರೀ ಕಿನ್ನಿಮಾಣಿ, ಮುಗೇರು ಕದಿಕೆ ಚಾವಡಿ ಶ್ರೀ ಪೂಮಾಣಿ ದೈವದ ಕಿರುವಾಳು ಭಂಡಾರ

ಪುತ್ತೂರು: ಒಳಮೊಗ್ರು ಗ್ರಾಮದ ರಾಜಮಾಡದಲ್ಲಿ ಜ. 30, 31ರಂದು ನಡೆಯಲಿರುವ ಶ್ರೀ ಕುಕ್ಕುಮುಗೇರು ಉಳ್ಳಾಕುಲು ಪರಿವಾರದ ದೈವಗಳ ನೇಮೋತ್ಸವಕ್ಕೆ ಭಾನುವಾರ ಕೈಕಾರ ಕಿನ್ನಿಮಾಣಿ ದೈವಸ್ಥಾನದಿಂದ ಕಿನ್ನಿಮಾಣಿ ಹಾಗೂ ಪರಿವಾರ ದೈವಗಳ ಕೀರ್ವಾಳು ಭಂಡಾರ ತೆರಳಿತು. ಬೆಳಿಗ್ಗೆ ಮುಗೇರು ಕದಿಕೆ ಚಾವಡಿ ಮತ್ತು ಕೈಕಾರ ಕಿನ್ನಿಮಾಣಿ ದೈವಸ್ಥಾನದಲ್ಲಿ ಗಣಪತಿ ಹೋಮ, ಶುದ್ಧ ಕಲಶ ಮತ್ತು ತಂಬಿಲ ಸೇವೆ, ಮುಗೇರು ಕದಿಕೆ ಚಾವಡಿಯಲ್ಲಿ ಕದಿಕೆ ತುಂಬಿಸುವ ಕಾರ್ಯಕ್ರಮ ನಡೆಯಿತು. ಸಂಜೆ ಕೈಕಾರ ಕಿನ್ನಿಮಾಣಿ ದೈವಸ್ಥಾನದಿಂದ ಕಿನ್ನಿಮಾಣಿ ಮತ್ತು ಪರಿವಾರ ದೈವಗಳ

ಶ್ರೀ ಕುಕ್ಕುಮುಗೇರು ಉಳ್ಳಾಕುಲು ನೇಮೋತ್ಸವಕ್ಕೆ ಭಂಡಾರ ಆಗಮನ | ವೈಭವದಿಂದ ಸಾಗಿದ ಕೈಕಾರ ಶ್ರೀ ಕಿನ್ನಿಮಾಣಿ, ಮುಗೇರು ಕದಿಕೆ ಚಾವಡಿ ಶ್ರೀ ಪೂಮಾಣಿ ದೈವದ ಕಿರುವಾಳು ಭಂಡಾರ Read More »

ಇತಿಹಾಸ ಪ್ರಸಿದ್ಧ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಹೊನಲು ಬೆಳಕಿನ ಕಂಬಳ

ಪುತ್ತೂರು: ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಅಂಗವಾಗಿ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳದ 30ನೇ ವರ್ಷದ ನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕಂಬಳ ಕೂಟಕ್ಕೆ ಮೂರನೇ ತೀರ್ಪುಗಾರರಾಗಿ ಸೆನ್ಸಾರ್ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಇತಿಹಾಸ ಪ್ರಸಿದ್ಧ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಹೊನಲು ಬೆಳಕಿನ ಕಂಬಳ Read More »

ತಿರುಪತಿ ಚಿನ್ನದ ಲೇಪನ ಕಾರ್ಯ ಮುಂದೂಡಿಕೆ

ಎರಡು ವರ್ಷದಲ್ಲಿ ಮುಗಿಸುವ ಸಲುವಾಗಿ ಜಾಗತಿಕ ಟೆಂಡರ್‌ ತಿರುಪತಿ: ತಿರುಮಲ ದೇಗುಲಕ್ಕೆ ಚಿನ್ನದ ಲೇಪನ ಮಾಡುವ ಕೆಲಸವನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅನಿರ್ದಿಷ್ಟ ಅವಧಿಗೆ ಮುಂದೂಡಿದೆ. ಚಿನ್ನದ ಲೇಪನದ ಕೆಲಸಕ್ಕಾಗಿ ಜಾಗತಿಕ ಟೆಂಡರ್‌ ಕರೆಯಲು ನಿರ್ಧರಿಸಲಾಗಿದೆ. ನಿರ್ದಿಷ್ಟ ಸಮಯದೊಳಗೆ ಚಿನ್ನದ ಲೇಪನ ಕಾರ್ಯ ಮುಗಿಯುವಂತಾಗಲು ಮತ್ತು ಯಾವುದೇ ವಿಳಂಬ ತಪ್ಪಿಸುವ ಸಲುವಾಗಿ ಜಾಗತಿಕ ಟೆಂಡರ್‌ ಕರೆಯಲಾಗುತ್ತದೆ ಎಂದು ಟಿಟಿಡಿ ಆಡಳಿತ ಮಾಹಿತಿ ನೀಡಿದೆ.ಚಿನ್ನದ ಲೇಪನ ಕಾರ್ಯ ಗೋವಿಂದರಾಜ ಸ್ವಾಮಿ ಟೆಂಪಲ್‌ನಲ್ಲಿ ನಡೆಯಲಿದೆ. ತಿರುಮಲ ದೇಗುಲದಲ್ಲಿ ಈ

ತಿರುಪತಿ ಚಿನ್ನದ ಲೇಪನ ಕಾರ್ಯ ಮುಂದೂಡಿಕೆ Read More »

error: Content is protected !!
Scroll to Top