ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ
ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ವಿಶ್ವಕರ್ಮ ಸಮಾಜದ ವಟುಗಳಿಗಾಗಿ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಜ. 8ರಂದು ಬೆಳಿಗ್ಗೆ 10.15ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಲಿದೆ. ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪುರೋಹಿತ್ ಕೆ. ರಮೇಶ ಆಚಾರ್ಯ ಗೇರುಕಟ್ಟೆ ಅವರ ಆಚಾರ್ಯತ್ವದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ನಡೆಯಲಿದೆ. ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಈ ಸಲ 8ನೇ ಬಾರಿ […]
ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ Read More »










