ಧಾರ್ಮಿಕ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ | ಬಲ್ಲೇರಿ ಮಲೆ ಯಾತ್ರೆ ಕೈಗೊಂಡ ಆರ್ಯಾಪು ಗ್ರಾಮಸ್ಥರು

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಡಿ. 22ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು. ಬಳಿಕ ದೇವಾಲಯದ ಮೂಲಸ್ಥಳವಾದ ಬಲ್ಲೇರಿ ಮಲೆಗೆ ತೆರಳಿ ಪೂಜೆ ನೆರವೇರಿಸಿ, ಮೃತ್ತಿಗೆ ತರಲಾಯಿತು. ಪ್ರತಿವರ್ಷ ಜಾತ್ರೆಗೆ ಪೂರ್ವಭಾವಿಯಾಗಿ ನಡೆಯುವ ಗೊನೆ ಮುಹೂರ್ತದಂದು, ಬಲ್ಲೇರಿ ಮಲೆಗೆ ತೆರಳುವ ಸಂಪ್ರದಾಯ ಬಹಳ ಹಿಂದಿನಿಂದಲೂ ಈ ದೇವಸ್ಥಾನದಲ್ಲಿ ನಡೆದು ಬಂದಿದೆ. ವರ್ಷಕ್ಕೆ ಒಂದೇ ಬಾರಿ ಮಾತ್ರ ಬಲ್ಲೇರಿ ಮಲೆಯ ತುದಿ ಭಾಗಕ್ಕೆ ತೆರಳುವುದು ವಾಡಿಕೆ. ಆದ್ದರಿಂದ ಹೋಗುವ ದಾರಿಯುದ್ಧಕ್ಕೂ ಬೆಳೆದು […]

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ | ಬಲ್ಲೇರಿ ಮಲೆ ಯಾತ್ರೆ ಕೈಗೊಂಡ ಆರ್ಯಾಪು ಗ್ರಾಮಸ್ಥರು Read More »

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಮನೆಯಲ್ಲಿ ನಾಗ ಪ್ರತಿಷ್ಠಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಡಿ. 22ರಂದು ನಾಗತಂಬಿಲ, ವಿಶೇಷ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ: ವಲಯ ಮಟ್ಟದ ಪೂರ್ವಭಾವಿ ಸಭೆ, ಆಮಂತ್ರಣ ಬಿಡುಗಡೆ

ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78 ನೇ ಜಯoತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಕಡಬ ತಾಲೂಕಿನ , ಅಲಂಕಾರು ವಲಯದಲ್ಲಿ ನೆರವೇರಿತು . ಈ ಸಭೆಯ ಸಾನ್ನಿಧ್ಯ ವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು. ಪುತ್ತೂರು ಶಾಸಕರಾದ ಸಂಜೀವ ಮಠಂದೂರು , ಒಕ್ಕಲಿಗಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಹಾಗೂ ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷರಾದ ನಾಗೇಶ್ ಕೆಡೆಂಜಿ ,

ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ: ವಲಯ ಮಟ್ಟದ ಪೂರ್ವಭಾವಿ ಸಭೆ, ಆಮಂತ್ರಣ ಬಿಡುಗಡೆ Read More »

error: Content is protected !!
Scroll to Top