ಜ.18 : ವಿಟ್ಲ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ವತಿಯಿಂದ ‘ಸಮರ್ಪಣ್ ಕಲೋತ್ಸವ-2025’ | ಬಿಡುಗಡೆಗೊಂಡ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಹಿನ್ನಲೆಯಲ್ಲಿ ಶ್ರೀ ದೇವರ ಬಯ್ಯದ ಬಲಿ ಉತ್ಸವ ದಿನವಾದ ಜ.18 ರಂದು ಸಮರ್ಪಣ್ ವಿಟ್ಲ ಇವರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ‘ಸಮರ್ಪಣ್ ಕಲೋತ್ಸವ -2025’ ಅಂಗವಾಗಿ ಮಂಗಳೂರು ಬೆನಕ ಆರ್ಟ್ಸ್ ವತಿಯಿಂದ ‘ಪೊರಿಪುದಪ್ಪೆ ಜಲದುರ್ಗೆ’ ತುಳು ಸಿನಿ ನಾಟಕ ವಿಶೇಷ ದೃಶ್ಯ ಸಂಯೋಜನೆಯೊಂದಿಗೆ ನಡೆಯಲಿದ್ದು, ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷ […]