ಧಾರ್ಮಿಕ

ಜ.18 : ವಿಟ್ಲ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ವತಿಯಿಂದ ‘ಸಮರ್ಪಣ್ ಕಲೋತ್ಸವ-2025’ | ಬಿಡುಗಡೆಗೊಂಡ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಹಿನ್ನಲೆಯಲ್ಲಿ ಶ್ರೀ ದೇವರ ಬಯ್ಯದ ಬಲಿ ಉತ್ಸವ ದಿನವಾದ ಜ.18 ರಂದು ಸಮರ್ಪಣ್ ವಿಟ್ಲ ಇವರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ‘ಸಮರ್ಪಣ್ ಕಲೋತ್ಸವ -2025’ ಅಂಗವಾಗಿ ಮಂಗಳೂರು ಬೆನಕ ಆರ್ಟ್ಸ್ ವತಿಯಿಂದ ‘ಪೊರಿಪುದಪ್ಪೆ ಜಲದುರ್ಗೆ’ ತುಳು ಸಿನಿ ನಾಟಕ ವಿಶೇಷ ದೃಶ್ಯ ಸಂಯೋಜನೆಯೊಂದಿಗೆ ನಡೆಯಲಿದ್ದು, ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷ […]

ಜ.18 : ವಿಟ್ಲ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ವತಿಯಿಂದ ‘ಸಮರ್ಪಣ್ ಕಲೋತ್ಸವ-2025’ | ಬಿಡುಗಡೆಗೊಂಡ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ

ಕಾಣಿಯೂರು:  ಧಾರ್ಮಿಕ ಕಾರ್ಯಕ್ರಮಗಳಲ್ಲಿ ಊರಿನ ಜನತೆ ಸಮರ್ಪಣ ಭಾವದಿಂದ ಹೆಚ್ಚು ಭಾಗವಹಿಸುವುದರಿಂದ ಆ ಊರಿನಲ್ಲಿ ನಮ್ಮ ಸಂಸ್ಕೃತಿ ಉಳಿಯುವುದರ ಜೊತೆಗೆ ಸಾಮರಸ್ಯದಿಂದ ಜೀವನ ಮಾಡಲು ಸಾಧ್ಯವಿದೆ ಎಂದು ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂ ಶ್ರೀ ಕಾಣಿಯೂರು ರಾಮ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಪ್ರಯುಕ್ತ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ Read More »

ಅಯ್ಯಪ್ಪ ವ್ರತಧಾರಿಗಳು ಮಸೀದಿಗೆ ಹೋದರೆ ವ್ರತಭಂಗ : ಚರ್ಚೆಗೀಡಾದ ಶಾಸಕರ ಹೇಳಿಕೆ

ಅಯ್ಯಪ್ಪ ಭಕ್ತರನ್ನು ಮಸೀದಿಗೆ ಬರುವಂತೆ ಮಾಡುವುದು ಷಡ್ಯಂತ್ರ ಎಂದ ಬಿಜೆಪಿ ಎಂಎಲ್‌ಎ ಹೈದರಾಬಾದ್: ಬೆಳ್ತಂಗಡಿಯಲ್ಲಿ ಶುರುವಾದ ಅಯ್ಯಪ್ಪ ವ್ರತಧಾರಿಗಳ ಮಸೀದಿ ಭೇಟಿ ವಿವಾದ ಈಗ ತೆಲಂಗಾಣಕ್ಕೂ ಹರಡಿದೆ. ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಉದ್ಯಮಿ ಹಾಗೂ ದಾನಿ ಶಶಿಧರ ಶೆಟ್ಟಿ ಬರೋಡ ಅಯ್ಯಪ್ಪನ ಯಕ್ಷಗಾನ ಪ್ರಸಂಗದಲ್ಲಿ ವಾವರ ಪಾತ್ರದ ಔಚಿತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಪುರಾಣದಲ್ಲಿ ಇಲ್ಲದ ಮುಸ್ಲಿಮ್‌ ಪಾತ್ರವನ್ನು ಸೇರಿಸಿ ಹಿಂದುಗಳನ್ನು ಮೂರ್ಖರನ್ನಾಗಿ ಮಾಡಲಾಗಿದೆ ಎಂಬ ದಾಟಿಯಲ್ಲಿ ಅವರು ಮಾತನಾಡಿದ್ದು, ಅವರ ಭಾಷಣದ ಈ ವೀಡಿಯೊ

ಅಯ್ಯಪ್ಪ ವ್ರತಧಾರಿಗಳು ಮಸೀದಿಗೆ ಹೋದರೆ ವ್ರತಭಂಗ : ಚರ್ಚೆಗೀಡಾದ ಶಾಸಕರ ಹೇಳಿಕೆ Read More »

ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ

2 ಅಂತಸ್ತಿನ ಶ್ರೀ ಸಾನ್ನಿಧ್ಯ ಭವನ ನಿರ್ಮಾಣ, ಜ.7ರಂದು ಲೋಕಾರ್ಪಣೆ ಧರ್ಮಸ್ಥಳ : ದೇಶ-ವಿದೇಶಗಳಿಂದ ಭಕ್ತರು ಆಗಮಿಸುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ತೆರಳಲು ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ತಯಾರಾಗಿದೆ. ಕರ್ನಾಟಕದಲ್ಲಿ ಈ ಮಾದರಿಯ ಕ್ಯೂ ವ್ಯವಸ್ಥೆ ಜಾರಿಗೆ ತರುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಸಕಲ ಸೌಲಭ್ಯಗಳನ್ನೊಳಗೊಂಡ ಸರತಿ

ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ Read More »

ಸಂಘಟನೆಗಳು ಬೆಳೆಯಲು ಆರ್ಥಿಕದ ಜೊತೆಗೆ ಭೌತಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜಮುಖಿ ಚಿಂತನೆ ಇದ್ದಾಗ ಸಮಾಜ ಬೆಳೆಯಲು ಸಾಧ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಪ್ರತಿಯೊಂದು ಮನೆಯಲ್ಲೂ ಕೆಂಪೇಗೌಡರು ಹುಟ್ಟಬೇಕು : ಡಾ.ಶಾಂತಾ ಸುರೇಂದ್ರ | ಗುರು, ಗುರಿಯಲ್ಲಿ ಸ್ಪಷ್ಟತೆಯಿದ್ದಾಗ ಸಮಾಜಕ್ಕೆ ಸಂದೇಶ ನೀಡಬಲ್ಲದು : ಸಂಜೀವ ಮಠಂದೂರು | ಸಂಭ್ರಮದಿಂದ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಒಕ್ಕಲಿಗ ಸ್ವಸಹಾಯ ಟ್ರಸ್ಟ್‍ ನ ನೂತನ ಸಭಾಭವನ ಉದ್ಘಾಟನೆ

ಪುತ್ತೂರು : ಯಾವುದೇ ಸಮುದಾಯದಲ್ಲೂ ಕೇವಲ ಸಂಘ ಸಂಸ್ಥೆಗಳಿದ್ದರೆ ಸಾಲದು. ಬದಲಾಗಿ ಸಂಘ ಸಂಸ್ಥೆಗಳಲ್ಲಿರುವವರು ಭೌತಿಕ ಹಾಗೂ ಆರ್ಥಿಕವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಈ ಮೂಲಕ ದೇಶವನ್ನು ಕಟ್ಟಿ ತಾನೂ ಬೆಳೆಯಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ನುಡಿದರು. ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆದ ಒಕ್ಕಲಿಗ ಸ್ವಸಹಾಯ ಸಂಘದ ದಶಮಾನೋತ್ಸವ ಸಂಭ್ರಮ ಹಾಗೂ ಒಕ್ಕಲಿಗ

ಸಂಘಟನೆಗಳು ಬೆಳೆಯಲು ಆರ್ಥಿಕದ ಜೊತೆಗೆ ಭೌತಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜಮುಖಿ ಚಿಂತನೆ ಇದ್ದಾಗ ಸಮಾಜ ಬೆಳೆಯಲು ಸಾಧ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಪ್ರತಿಯೊಂದು ಮನೆಯಲ್ಲೂ ಕೆಂಪೇಗೌಡರು ಹುಟ್ಟಬೇಕು : ಡಾ.ಶಾಂತಾ ಸುರೇಂದ್ರ | ಗುರು, ಗುರಿಯಲ್ಲಿ ಸ್ಪಷ್ಟತೆಯಿದ್ದಾಗ ಸಮಾಜಕ್ಕೆ ಸಂದೇಶ ನೀಡಬಲ್ಲದು : ಸಂಜೀವ ಮಠಂದೂರು | ಸಂಭ್ರಮದಿಂದ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಒಕ್ಕಲಿಗ ಸ್ವಸಹಾಯ ಟ್ರಸ್ಟ್‍ ನ ನೂತನ ಸಭಾಭವನ ಉದ್ಘಾಟನೆ Read More »

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ

ಪುತ್ತೂರು : ಶ್ರೀ ರಾಮ ಭಜನಾ ತಂಡ ಆನಡ್ಕ, ಪುತ್ತೂರು ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಭಜನಾ ಕೀರ್ತನ ಸಂಭ್ರಮ, ಭಕ್ತಿ-ಭಾವ- ಕುಣಿತದ ಸಮ್ಮಿಲನವು ಜ.5 ರಂದು ಆನಡ್ಕದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮ ಸಂಜೆ 7ಗಂಟೆಗೆ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಡ್ಕದ ಶ್ರೀ ರಾಮ ಭಜನಾ ತಂಡ ಅಧ್ಯಕ್ಷ ಗುರುಪ್ರಸಾದ್‍ ವಾಲ್ತಾಜೆ, ಮುಖ್ಯ ಅತಿಥಿಯಾಗಿ ಪುತ್ತೂರು ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್‍ ಕೊಡಂಕಿರಿ, ಪುತ್ತೂರು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‍

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ Read More »

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ | ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ, ರಜತ ತುಲಾಭಾರ | ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ | ಮಾಡುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜದ ಜನರ ಒಳಿತಿಗಾಗಿ ಮಹಾಸ್ವಾಮೀಜಿಯವರು ದುಡಿದಿದ್ದಾರೆ : ಪ್ರಹ್ಲಾದ ಜೋಶಿ | ಶ್ರೀ ಆದಿಚುಂಚನಗಿರಿ ಜ್ಞಾನ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಿದೆ : ಕ್ಯಾ.ಬ್ರಿಜೇಶ್ ಚೌಟ | ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೋಷಿತ ಸಮುದಾಯಗಳನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದೆ : ಬಸವಮೂರ್ತಿ ಮಹಾಸ್ವಾಮೀಜಿ | ಪ್ರೀತಿಸುವ ವ್ಯಕ್ತಿತ್ವವನ್ನು ಕರುಣಿಸಿದ ಮಹಾಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಅಂಗವಾಗಿ ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ ಹಾಗೂ ರಜತ ತುಲಾಭಾರ ಕಾರ್ಯಕ್ರಮ ಇಂದು ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ನಡೆಯಿತು. ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿಜಿಯವರು ಬರೆದ ಕರಾವಳಿಯ ಒಕ್ಕಲಿಗರು ಕೃತಿ ಬಿಡುಗಡೆ ಮಾಡಿ ಮಾತನಾಡಿ, ದಕ್ಷಿಣ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ | ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ, ರಜತ ತುಲಾಭಾರ | ಸತ್ಯದ ಹಾದಿಯಲ್ಲಿ ನಡೆದವರು ಒಕ್ಕಲಿಗರು : ಡಿ.ವಿ.ಸದಾನಂದ ಗೌಡ | ಮಾಡುವ ಕೆಲಸವನ್ನು ನಿಸ್ವಾರ್ಥವಾಗಿ ಮಾಡಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜದ ಜನರ ಒಳಿತಿಗಾಗಿ ಮಹಾಸ್ವಾಮೀಜಿಯವರು ದುಡಿದಿದ್ದಾರೆ : ಪ್ರಹ್ಲಾದ ಜೋಶಿ | ಶ್ರೀ ಆದಿಚುಂಚನಗಿರಿ ಜ್ಞಾನ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಿದೆ : ಕ್ಯಾ.ಬ್ರಿಜೇಶ್ ಚೌಟ | ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶೋಷಿತ ಸಮುದಾಯಗಳನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗಿದೆ : ಬಸವಮೂರ್ತಿ ಮಹಾಸ್ವಾಮೀಜಿ | ಪ್ರೀತಿಸುವ ವ್ಯಕ್ತಿತ್ವವನ್ನು ಕರುಣಿಸಿದ ಮಹಾಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ Read More »

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ

ಸುಳ್ಯ: ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥದ ಭೂ ಸ್ಪರ್ಶ ಕಾರ್ಯಕ್ರಮ ಇಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕುರುಂಜಿ ಚಿದಾನಂದ ಗೌಡ, ರಥಶಿಲ್ಪಿ ರಾಜಗೋಪಾಲ ಅಚಾರ್ಯ, ಲಯನ್ಸ್ ರಾಜ್ಯಪಾಲ ಎಂ.ಬಿ. ಸದಾಶಿವ, ಬ್ರಹ್ಮಶ್ರೀ ವೇದಮೂರ್ತಿ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ದೇವಸ್ಥಾನ ಪ್ರವೇಶಿಸುವಾಗ ಅಂಗಿ ಕಳಚಿಡುವ ಪದ್ಧತಿಗೆ ಶ್ರೀಗಳ ಆಕ್ಷೇಪ

ಇಂಥ ನಿಯಮಗಳು ಅನಿಷ್ಟ ಎಂದು ಹೇಳಿದ ಸ್ವಾಮೀಜಿ ತಿರುವನಂತಪುರಂ: ದೇವಸ್ಥಾನದೊಳಗೆ ಪ್ರವೇಶಿಸುವಾಗ ಪುರುಷರು ಅಂಗಿ ಕಳಚಿಡುವ ಪದ್ಧತೆ ಅನಿಷ್ಟಕಾರಕ ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಲೂ ಪುರುಷರು ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಅಂಗಿ ಕಳಚಿ ಒಳಗೆ ಹೋಗಬೇಕೆಂಬ ನಿಯಮ ಆಚರಣೆಯಲ್ಲಿದೆ. ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ. ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ ಉದ್ಘಾಟನಾ

ದೇವಸ್ಥಾನ ಪ್ರವೇಶಿಸುವಾಗ ಅಂಗಿ ಕಳಚಿಡುವ ಪದ್ಧತಿಗೆ ಶ್ರೀಗಳ ಆಕ್ಷೇಪ Read More »

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಾರಿ ಭಕ್ತ ಸಂದಣಿ

ಹೊಸವರ್ಷವನ್ನು ದೇವರ ದರ್ಶನ ಪಡೆದು ಪ್ರಾರಂಭಿಸುವ ಪರಂಪರೆ ಮಂಗಳೂರು : ಹೊಸ ವರ್ಷದ ಆಗಮನ ಸಂದರ್ಭದಲ್ಲಿ ಕರಾವಳಿಯ ಪ್ರಮುಖ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕುತ್ತಿದ್ದವು. ಧರ್ಮಸ್ಥಳ, ಕಟೀಲು, ಸುಬ್ರಹ್ಮಣ್ಯ , ಕದ್ರಿ, ಉಡುಪಿ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ರಾತ್ರಿ ತನಕ ಭಕ್ತರ ವಿಪರೀತ ಸಂಣಿಯಿತ್ತು. ಜನರು ಹೊಸವರ್ಷವನ್ನು ಪಬ್‌, ಬಾರ್‌, ಹೋಟೆಲ್‌ಗಳಲ್ಲಿ ಮೋಜು ಮುಸ್ತಿ ಮಾಡಿ ಸ್ವಾಗತಿಸುವ ಪರಂಪರೆ ಬಿಟ್ಟು ದೇವಸ್ಥಾನಗಳಿಗೆ ಹೋಗಲಾರಂಭಿಸಿದ್ದಾರೆ. ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ. ಧರ್ಮಸ್ಥಳ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಾರಿ ಭಕ್ತ ಸಂದಣಿ Read More »

error: Content is protected !!
Scroll to Top