ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ
ಪುತ್ತೂರು: ಅನ್ಯಾಯ ಮಾಡಿದವರಿಗೆ ಅನ್ಯಾಯದ ರೀತಿಯಲ್ಲಿ ಬುದ್ದಿ ಕಲಿಸಿದರೆ ಏನೂ ತೊಂದರೆ ಇಲ್ಲ, ಶ್ರೀಕೃಷ್ಣ ಕೂಡಾ ಅನ್ಯಾಯ ಮಾಡಿದವರಿಗೆ ಅನ್ಯಾಯವಾಗಿ ಬಾಣ ಹೂಡುತ್ತಾನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುತ್ತೂರು ತಾಲೂಕು ಯಾದವ ಸಂಘ ಹಾಗೂ ಯಾಧವ ಸಭಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮಗೆ ಮೊದಲ ದೇವರು ತಂದೆ ತಾಯಿ, ಆದರೆ ದೇವರ […]
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ Read More »










