ಧಾರ್ಮಿಕ

ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ತಂಬಿಲ | ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾಗಿ | ಆರೇಲ್ತಡಿಯಲ್ಲಿ ಕೆಡೆಂಜೊಡಿತ್ತಾಯ ಬಸ್‍ ತಂಗುದಾಣಕ್ಕೆ ಚಾಲನೆ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ರೆಡ್ಡಿ

ಸವಣೂರು: ಕಡಬ ತಾಲೂಕಿನ ಸವಣೂರು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ದಿನವಾದ ಬುಧವಾರ ಸಂಕ್ರಾಂತಿ ತಂಬಿಲ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪಾಲ್ಗೊಂಡಿದ್ದರು. ಬೆಳಿಗ್ಗೆ ಗಾಲಿ ಜನಾರ್ದನ ರೆಡ್ಡಿ ಅವರು 2023-24ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸವಣೂರು ಆರೇಲ್ತಡಿಯಲ್ಲಿ ನಿರ್ಮಾಣಗೊಂಡ ಕೆಡೆಂಜೊಡಿತ್ತಾಯಿ ಬಸ್‍ ತಂಗುದಾಣವನ್ನು ಉದ್ಘಾಟಿಸಿದರು. ಬಳಿಕ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಬಳಿಕ ಸಂಕ್ರಾಂತಿ […]

ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ತಂಬಿಲ | ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾಗಿ | ಆರೇಲ್ತಡಿಯಲ್ಲಿ ಕೆಡೆಂಜೊಡಿತ್ತಾಯ ಬಸ್‍ ತಂಗುದಾಣಕ್ಕೆ ಚಾಲನೆ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ರೆಡ್ಡಿ Read More »

ಆ.27-28 : ಚಂದಳಿಕೆಯಲ್ಲಿ 27ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ಮತ್ತು ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ವತಿಯಿಂದ ಜರಗುವ 27ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಚಂದಳಿಕೆ ಮಂಗಳಾ ಮಂಟಪದಲ್ಲಿ ಬಿಡುಗಡೆ ಮಾಡಲಾಯಿತು. ಸಮಿತಿ ಅಧ್ಯಕ್ಷ ಶಂಕರ ಭಟ್ ಬದನಾಜೆ ಬಿಡುಗಡೆಗೊಳಿಸಿದರು. ಸಮಿತಿ ಕಾರ್ಯಧ್ಯಕ್ಷ ಕೃಷ್ಣಯ್ಯ ಕೆ ಅರಮನೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕ್ಲಬ್ ಗೌರವಾಧ್ಯಕ್ಷ ಗಂಗಾಧರ ಸಿ. ಅಧ್ಯಕ್ಷ ಕರುಣಾಕರ ಗೌಡ ಎಂ. ಕಾರ್ಯದರ್ಶಿ ಚೇತನ್ ಕುಮಾರ್ ಕಲ್ಲಕಟ್ಟಾ. ಕೋಶಾಧಿಕಾರಿ ವಿಶ್ವನಾಥ ಎಂ.  ಹಾಗೂ

ಆ.27-28 : ಚಂದಳಿಕೆಯಲ್ಲಿ 27ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಹಿರಿಯರನ್ನು ಗೌರವದಿಂದ ಕಾಣುವ ಸಂಸ್ಕೃತಿ ಮುಂದುವರಿಯಬೇಕು :ಪಡುವೆಟ್ನಾಯ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರನ್ನು ಗೌರವದಿಂದ ಕಾಣುವ ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಹಿರಿಯರ ಮಾರ್ಗದರ್ಶನದಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯವಿದೆ ಎಂದು ಅವರು ತಿಳಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ಹೊರ ಜಿಲ್ಲೆಗಳಲ್ಲಿಯೂ

ಹಿರಿಯರನ್ನು ಗೌರವದಿಂದ ಕಾಣುವ ಸಂಸ್ಕೃತಿ ಮುಂದುವರಿಯಬೇಕು :ಪಡುವೆಟ್ನಾಯ Read More »

ಸುಳ್ಯದಲ್ಲಿ ಧೀಂಕಿಟ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಧೀಂಕಿಟ ಶಿರೋನಾಮೆಯಲ್ಲಿ ಒಂದು ದಿನದ ಅರೆಭಾಷೆ ಯಕ್ಷಗಾನ ತಾಳಮದ್ದಳೆ ಕಾರ್ಯಾಗಾರ ಉದ್ಘಾಟನೆಗೊಂಡಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ. ವಿ. ದಾಮೋದರ ಗೌಡರು ಮುಖ್ಯ ಅತಿಥಿಯಾಗಿದ್ದರು. ಕಲಾವಿದ ಜಬ್ಬಾರ್ ಸಮೋ ಮತ್ತು ಭಾಗವತಿಕೆ ಪ್ರತಿಭೆ ಭವ್ಯಶ್ರೀ ಕುಲ್ಕುಂದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಸದಾನಂದ ಮಾವಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಪ್ರೊ. ದಾಮೋದರ ಗೌಡರು ಅಕಾಡೆಮಿಯ ತ್ರೈಮಾಸಿಕ

ಸುಳ್ಯದಲ್ಲಿ ಧೀಂಕಿಟ Read More »

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ

ಗುಡ್ಡ ಕುಸಿತದ ತನಿಖೆ ಮಾಡುತ್ತಿದ್ದಾಗ ಪೊಲೀಸರ ಕಣ್ಣಿಗೆ ಬಿದ್ದ ತಾಯಿ-ಮಕ್ಕಳು ಕಾರವಾರ: ವಿದೇಶ ಮಹಿಳೆಯೊಬ್ಬಳು ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದೊಳಗೆ ಗುಹೆಯೊಳಗೆ ವಾಸ ಮಾಡುತ್ತಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿಉದೆ. ಹಿಂದೂ ಧರ್ಮದ ಕಡೆಗೆ ವಾಲಿದ ರಷ್ಯಾ ಮೂಲದ ಮಹಿಳೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದ ಗುಹೆಯಲ್ಲಿ ವಾಸವಿದ್ದಳು. ಇವರನ್ನು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ಮೋಹಿ (40) ತನ್ನ ಪುಟ್ಟ ಮಕ್ಕಳಾದ ಪ್ರೆಯಾ (6) ಹಾಗೂ ಅಮಾ

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ Read More »

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ | ಗುರುಗಳ ಆಶೀರ್ವಾದದಿಂದ ಮಾತ್ರ ಕರ್ಮ ಬಂಧನದಿಂದ ಮುಕ್ತಿ : ಶ್ರೀಕೃಷ್ಣ ಉಪಾಧ್ಯಾಯ

ಪುತ್ತೂರು: ನಾವು ಮಾಡುವ ಪ್ರತಿ ಕೆಲಸಕ್ಕೆ ಪ್ರತಿಫಲವಿದೆ. ಜನ್ಮಜನ್ಮಾಂತರದ ಕರ್ಮಫಲ ನಮ್ಮ ಬದುಕನ್ನು ರೂಪಿಸುತ್ತದೆ. ಕರ್ಮ ಬಂಧನದಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ. ಗುರುಗಳ ಆಶೀರ್ವಾದಕ್ಕೆ ಮಾತ್ರ ಕರ್ಮ ಬಂಧನವನ್ನು ತಪ್ಪಿಸುವ ಶಕ್ತಿ ಇದೆ. ಶಿವ ಪಥವರಿಯಲು ಗುರು ಪಥವೇ ಮೊದಲು. ಅಜ್ಞಾನಾಂಧಕಾರವನ್ನು ಹೊಡೆದೋಡಿಸುವವನು ಗುರು ಎಂದು ವೇ.ಮೂ. ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನಗರದ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುವಾರ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವೇದಗಳ ವಿಂಗಡಣೆ ಮಾಡಿದ, ಅಷ್ಟದಶ ಪುರಾಣ ಮುಂತಾದ ಕೃತಿಗಳನ್ನು,

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ | ಗುರುಗಳ ಆಶೀರ್ವಾದದಿಂದ ಮಾತ್ರ ಕರ್ಮ ಬಂಧನದಿಂದ ಮುಕ್ತಿ : ಶ್ರೀಕೃಷ್ಣ ಉಪಾಧ್ಯಾಯ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ  ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಭಕ್ತರು ಈ ದೇವಸ್ಥಾನಕ್ಕೆ ಆಗಮಿಸುತ್ತಿದ್ದು ,ದೇವಸ್ಥಾನ ಅಭಿವೃದ್ದಿಪಡಿಸುವ ಮೂಲಕ ಭಕ್ತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆಯನ್ನು ಸಿದ್ದಪಡಿಸಲಾಗಿದೆ. ಸರಕಾರ ಈ ಹಿಂದೆ ಘೋಷಣೆ ಮಾಡಿರುವ ಅನುದಾನ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ  ಸಚಿವರಿಗೆ ಶಾಸಕರಿಂದ ಮನವಿ Read More »

ಎವಿಜಿ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ

ಪುತ್ತೂರು: ಬನ್ನೂರಿನ ಕೃಷ್ಣ ನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೇದವ್ಯಾಸರ ಜನ್ಮದಿನವಾದ ಗುರು ಪೂರ್ಣಿಮೆಯನ್ನು ಗುರುವಾರ ಆಚರಿಸಲಾಯಿತು. ನಿವೃತ್ತ ಪಂಚಾಯತ್ ಅಧಿಕಾರಿ ಸುಂದರ ಗೌಡ ಕಳುವಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ದಿನದ ಮಹತ್ವದ ಸಂದೇಶ ನೀಡಿ, ಆಧ್ಯಾತ್ಮಿಕ ಗುರುವಾದ ವೇದವ್ಯಾಸರು ವೇದವನ್ನು ವಿಭಾಗ ಮಾಡಿ ಅವುಗಳಿಗೆ ಪ್ರಸರಣ ಕೊಟ್ಟು ಆ ಜ್ಞಾನವನ್ನು ಲೋಕಕ್ಕೆ ಸಮರ್ಪಿಸಿದರು. ಅವರ ಜ್ಞಾನ ಅನುಪಮ ಮತ್ತು ಮಹತ್ವದ್ದಾಗಿದೆ. ಇಂದು ಎಲ್ಲಾ ಲೌಕಿಕ ಗುರುಗಳಿಗೆ ಆದರ್ಶ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲಾ

ಎವಿಜಿ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ Read More »

ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದ ಪರಿಹಾರ ಕಾರ್ಯ | ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನ

ಪುತ್ತೂರು : ತಾಲೂಕಿನ ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವಸ್ಥಾನದಲ್ಲಿ ಜೀರ್ಣೋದ್ದಾರ ಪ್ರಯುಕ್ತ ಚಿಂತಿಸಿದ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜು.5 ರಿಂದ ಜು.10 ಗುರುವಾರತನಕ ನಡೆಯಿತು. ಪರಿಹಾರ ಕಾರ್ಯಕ್ರಮದ ಅಂಗವಾಗಿ ಕ್ಷೇತ್ರ ತoತ್ರಿಗಳಾದ  ಬ್ರಹ್ಮಶ್ರೀ ಕೆಮ್ಮಿoಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜು. 5 ಶನಿವಾರ ಬೆಳಿಗ್ಗೆ 9 ರಿಂದ ಸರ್ಪಸಂಸ್ಕಾರ ನಡೆಯಿತು. ಜು.8 ಮಂಗಳವಾರ ಬೆಳಿಗ್ಗೆ 8 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, 12 ತೆಂಗಿನಕಾಯಿ ಮಹಾಗಣಪತಿ ಹೋಮ, ಸರ್ಪ ಸಂಸ್ಕಾರ

ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದ ಪರಿಹಾರ ಕಾರ್ಯ | ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನ Read More »

ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದಲ್ಲಿ ಗುರುಪೂರ್ಣಿಮಾ ಆಚರಣೆ | ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರು : ಪ್ರಿಯಾಶ್ರೀ ಕೆ.ಎಸ್.

ಪುತ್ತೂರು: ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದಲ್ಲಿ ಬುಧವಾರ ಗುರುಪಾದುಕೆಯನ್ನು ಪೂಜಿಸುವ ಮೂಲಕ ಗುರುಪೂರ್ಣಮಿ ದಿನವನ್ನು ಆಚರಿಸಲಾಯಿತು. ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್. ಮಾತನಾಡಿ, ಗುರು ಎಂದರೆ ಅಜ್ಞಾನದ ಅಂಧಕಾರವನ್ನು ದೂರಮಾಡುವವನು. ಮನುಷ್ಯ ಜಗತ್ತಿಗೆ ಅರಿವನ್ನು ತೋರಿದಾತ ಗುರು. ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರುವೇ ಆಗಿದ್ದಾನೆ. ಹರಿ ಪಥವನ್ನರಿವೊಡೆ ಗುರು ಪಥವೇ ಮೊದಲು, ಹರಿ ಮುನಿದರೆ ಗುರು ಕಾಯುವ ಎಂಬ ಮಾತು ಸಹ ಇದೆ, ಆದ್ದರಿಂದ ನಮ್ಮ ಪರಂಪರೆ ದೇವರಿಗೂ ಮಿಗಿಲಾದ ಸ್ಥಾನವನ್ನು ಗುರುವಿಗೆ ನೀಡಿತ್ತು ಎನ್ನುವುದಕ್ಕೆ

ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದಲ್ಲಿ ಗುರುಪೂರ್ಣಿಮಾ ಆಚರಣೆ | ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರು : ಪ್ರಿಯಾಶ್ರೀ ಕೆ.ಎಸ್. Read More »

error: Content is protected !!
Scroll to Top