ಧಾರ್ಮಿಕ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ : ರೋಟರಿ ಕ್ಲಬ್ ಗೆ ಆಮಂತ್ರಣ ವಿತರಣೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಮತ್ತು 29 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಆಮಂತ್ರಣವನ್ನು ರೋಟರಿ ಕ್ಲಬ್‍ ಗೆ ವಿತರಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈಯವರು ರೋಟರಿ ಕ್ಲಬ್ ಪುತ್ತೂರು ಪೂರ್ವದ ಕುಟುಂಬ ಸಮ್ಮಿಲನದಲ್ಲಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರು ಮತ್ತು ರೋಟರಿ ಕ್ಲಬ್ ಪುತ್ತೂರು ಪೂರ್ವದ ಅಧ್ಯಕ್ಷ ಡಾ.ರವಿಪ್ರಕಾಶ್ ಅವರಿಗೆ ಆಮಂತ್ರಣ […]

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ : ರೋಟರಿ ಕ್ಲಬ್ ಗೆ ಆಮಂತ್ರಣ ವಿತರಣೆ Read More »

ಡಿ.21 ರಿಂದ 25 : ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ವಿಟ್ಲ : ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವ ಡಿ.21 ರಿಂದ ಡಿ. 25ರ ತನಕ ನಡೆಯಲಿದೆ. ಡಿ.21 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಅಡ್ಯಲಾಯ ದೈವಸ್ಥಾನ ಕಬಕದಿಂದ ಹಸಿರು ಹೊರೆಕಾಣಿಕೆಯ ಭವ್ಯ ರಥಯಾತ್ರೆ ನಡೆಯಲಿದ್ದು, ಅಡ್ಯಲಾಯ ದೈವಸ್ಥಾನದ ಅಧ್ಯಕ್ಷ ಸತೀಶ್ ರೈ ಡಿಂಬ್ರಿಗುತ್ತು ಉಪಸ್ಥಿತಿಯಲ್ಲಿ, ಬಿಜೆಪಿ ಮುಖಂಡ ಅರುಣ್ ಕುಮಾರ್‍ ಪುತ್ತಿಲ ಭವ್ಯ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ಡಿ.21 ಹಾಗೂ ಡಿ.22 ರಂದು ಜರುಗಲಿದೆ.

ಡಿ.21 ರಿಂದ 25 : ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಿಂದ ಅಧಿಕಾರ ಸ್ವೀಕಾರ | ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದ್ದು, ಡಿ.18 ರಂದು ದೇವಳದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ, ಮಂಜಲಡ್ಡು ನಿವಾಸಿ ಕೃಷ್ಣವೇಣಿ, ಸಾಮತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ ವಳತ್ತಡ್ಕ, ಕಲ್ಲಿಮಾರ್ ನಿವಾಸಿ ಸುಭಾಷ್ ರೈ ಬೆಳ್ಳಿಪ್ಪಾಡಿ, ನರಿಮೊಗರು ನಿವಾಸಿ ವಿನಯ್ ಕುಮಾರ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಿಂದ ಅಧಿಕಾರ ಸ್ವೀಕಾರ | ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದೆ. ರಾಜ್ಯ ಧಾರ್ಮಿಕ ಪರಿಷತ್ತು, ಸದಸ್ಯ ಕಾರ್ಯದರ್ಶಿ ಡಾ|| ಎಂ.ವಿ. ವೆಂಕಟೇಶ್‍  ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರ ಪಟ್ಟಿಯನ್ನು ಘೋಷಿಸಿದ್ದಾರೆ. ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಡ್, ಮಂಜಲಡ್ಡು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ, ಕಲ್ಲಿಮಾರ್ ನಿವಾಸಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ Read More »

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮುಹೂರ್ತ – ಬೃಹತ್ ಭಗವಧ್ವಜಾರೋಹಣ

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವದ ಮೂಲಕ  ಹಿಂದೂ ಸಮುದಾಯದ ಕಲ್ಯಾಣ ಕಾರ್ಯ ನಡೆಯುತ್ತಿದೆ : ಪುತ್ತೂರಿನ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ – ಪುತ್ತಿಲ ಪರಿವಾರ ಹಿಂದೂ ಸಮಾಜದ ಒಳಿತಿಗಾಗಿ ದುಡಿಯುತ್ತಿರುವುದು ಶ್ಲಾಘನೀಯ- ಮಾಣಿಲ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮುಹೂರ್ತ

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮುಹೂರ್ತ – ಬೃಹತ್ ಭಗವಧ್ವಜಾರೋಹಣ Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಉದ್ಘಾಟನೆಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಕಾರ್ಯಾಲಯ ಉದ್ಘಾಟಿಸಿ,  ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಈ ವರ್ಷವೂ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ Read More »

ಜ.1 : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ  ದೈವದ ಒತ್ತೆಕೋಲ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಜ.1 : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ  ದೈವದ ಒತ್ತೆಕೋಲ | ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು : ಜ. 1ರಂದು ನಡೆಯುವ ಸಂಪ್ಯ ಉದಯಗಿರಿ  ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ (ಕೆಂಡಸೇವೆ ) ಹಾಗೂ ಜ.14 ಮಕರ ಸಂಕ್ರಮಣದಂದು  ಭಜನಾ ಮಂಡಳಿಯ ವಾರ್ಷಿಕೋತ್ಸವದ ಪ್ರಯುಕ್ತ ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವ ಸ್ಥಾನದಲ್ಲಿ ನಡೆಯಿತು.. ಮೊದಲು ದೈವಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು.. ಈ ಸಂದರ್ಭದಲ್ಲಿ

ಜ.1 : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ  ದೈವದ ಒತ್ತೆಕೋಲ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಮಂಗಳೂರು ಗಣಪತಿ ಹೈಸ್ಕೂಲ್ ಬಳಿಯ ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ

ಮಂಗಳೂರು : ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಜ.9 ಗುರುವಾರದಂದು ಮಹಾಪೂಜೆ , ಅನ್ನ ಸಂತರ್ಪಣೆ ಗಣಪತಿ ಹೈಸ್ಕೂಲ್ನಯಲ್ಲಿ ನಡೆಯಲಿದೆ. ಬೆಳಗ್ಗೆ 6 ಗಂಟೆಗೆ ಗಣಹೋಮ , ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಇರುಮುಡಿ ಕಟ್ಟುವುದು, ಮಹಾಪೂಜೆ, ಮಹಾ ಅನ್ನ ಸಂತರ್ಪಣೆ ಜರುಗಲಿದೆ. ರಾತ್ರಿ 7 ಗಂಟೆಯಿಂದ 8 ಗಂಟೆಯ ವರೆಗೆ ಸ್ವಾಮಿ ಭಕ್ತರಿಂದ ಭಜನೆ ನಡೆಯಲಿದ್ದು, ಬಳಿಕ ಪ್ರಸಾದ ವಿತರಿಸಲಾಗುತ್ತದೆ. ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಸರಪಾಡಿ, ಬಂಟ್ವಾಳ ಇವರಿಂದ ಎಸ್.ಎ. ವರ್ಕಾಡಿ

ಮಂಗಳೂರು ಗಣಪತಿ ಹೈಸ್ಕೂಲ್ ಬಳಿಯ ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ Read More »

ಶ್ರೀ ಮಹಾವಿಷ್ಣುಸೇವಾ ಪ್ರತಿಷ್ಠಾನ ಆನಾಜೆ , ವೀರಮಂಗಲ 24ರ ವಾರ್ಷಿಕ ಸಂಭ್ರಮ | ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

ವೀರಮಂಗಲ : ವೀರಮಂಗಲ ಆನಾಜೆ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ವಾರ್ಷಿಕ ಸಂಭ್ರಮದ ಅಂಗವಾಗಿ 2024 ರ ಸಾಲಿನ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಡಿಸೆಂಬರ್14-ರಂದು ಆನಾಜೆಯಲ್ಲಿ ನಡೆಯಲಿದೆ. ಸಂಜೆ 5:30 ಕ್ಕೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಪ್ರಾರಂಭವಾಗಲಿದ್ದು, 7:30 ಕ್ಕೆ ಮಹಾ ಪೂಜೆ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾಸರಗೋಡು ಸಂಸ್ಕೃತ ಭಾರತಿ ಜಿಲ್ಲಾ ಸಂಯೋಜಕರು, ಎಸ್,ಎಂ. ಉಡುಪ ಕುಂಟಾರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಲೋಕ ಸಭಾ

ಶ್ರೀ ಮಹಾವಿಷ್ಣುಸೇವಾ ಪ್ರತಿಷ್ಠಾನ ಆನಾಜೆ , ವೀರಮಂಗಲ 24ರ ವಾರ್ಷಿಕ ಸಂಭ್ರಮ | ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ Read More »

ಸವಣೂರು ಯುವ ಸಭಾಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.), ಪುತ್ತೂರು ಸಾರಥ್ಯದಲ್ಲಿ 2ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮ ಸಂಗಮ ಕಾರ್ಯಕ್ರಮದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸವಣೂರು ಯುವ ಸಭಾಭವನದಲ್ಲಿ ಡಿ 11ರಂದು ಅರುಣ್ ಪುತ್ತಿಲ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಧರ್ಮ ಸಂಗಮ ಕಾರ್ಯಕ್ರಮ ಹಾಗೂ ಶ್ರೀನಿವಾಸ ದೇವರ ಕಾರ್ಯಕ್ರಮದಲ್ಲಿ ಹಿಂದುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎನ್ನುವ ಉದ್ದೇಶದಿಂದ, ಪ್ರತೀ

ಸವಣೂರು ಯುವ ಸಭಾಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top