ಧಾರ್ಮಿಕ

ಡಿ.28-29: ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ : ಕಡಬ ತಾಲೂಕು ಸಮಿತಿ ರಚನೆ

ಪುತ್ತೂರು : ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ  ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು  ನಡೆಯಲಿದ್ದು, ಈ ನಿಟ್ಟಿನಲ್ಲಿ ಕಡಬ ತಾಲೂಕು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ವೆಂಕಟ್ರಮಣ ಕಡಬ, ಅಧ್ಯಕ್ಷರಾಗಿ ಜನಾರ್ದನ ರಾವ್ ಕಡಬ , ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ದಾಸ್ ಪೂಂಜಾ ಕುಂತೂರು ಹಾಗೂ ಕಾರ್ಯದರ್ಶಿಯಾಗಿ ಗಿರೀಶ್ ಕಡಬ ಅವರನ್ನು ಆಯ್ಕೆ ಮಾಡಲಾಯಿತು. ಈ  ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ […]

ಡಿ.28-29: ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ : ಕಡಬ ತಾಲೂಕು ಸಮಿತಿ ರಚನೆ Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಮತ್ತು 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಮೇಶ್ ಕೋಡಿಬೈಲು, ರವಿಚಂದ್ರ ಶೆಟ್ಟಿ ಪುತ್ತೂರು, ಮಹೇಂದ್ರ ವರ್ಮ, ಜನಾರ್ಧನ್ ರಾವ್ ಕಡಬ, ವೆಂಕಟರಮಣ ಕುತ್ಯಾಡಿ, ಸಂತೋಷ್ ಸುವರ್ಣ, ಸುರೇಶ್ ದುರ್ಗ ಗಣೇಶ್,

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಆಮಂತ್ರಣ ಬಿಡುಗಡೆ Read More »

ವಿವೇಕಾನಂದ ಶಿಶುಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

ಪುತ್ತೂರು: ಪುತ್ತೂರು ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ  ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಶುಕ್ರವಾರ ಆರಂಭಿಸಲಾಯಿತು ಕೃಷ್ಣವೇಣಿ ಪ್ರಸಾದ್ ಮುಳಿಯ ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ  ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆ ನಡೆಸಿಕೊಟ್ಟರು. ಶಂಕರಿ ಶರ್ಮ ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು

ವಿವೇಕಾನಂದ ಶಿಶುಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ Read More »

ಡಿ.20-21 : ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ : ಆಮಂತ್ರಣ ಬಿಡುಗಡೆ

ಪುತ್ತೂರು: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಅಯ್ಯಪ್ಪ ಸೇವಾ ಸಮಿತಿ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಹಿರಿತನದಲ್ಲಿ ಡಿ.20-ಡಿ.21ರಂದು ನಡೆಯಲಿರುವ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಭಾನುವಾರ ಶ್ರೀ ಕೌಡಿಚ್ಚಾರು ಶ್ರೀ ಕೃಷ್ಣ ಸಭಾಭವನದಲ್ಲಿ ಬಿಡುಗಡೆಗೊಂಡಿತು. ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಗೌರವಾಧ್ಯಕ್ಷ  ವಾಸು ಪೂಜಾರಿ ಗುಂಡ್ಯಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ,ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಈ ಬಾರಿ ಅಯ್ಯಪ್ಪ ದೀಪೋತ್ಸವ ನಡೆಯುತ್ತಿರುವುದು ಸಂತಸದ ವಿಚಾರ.ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಲಿ

ಡಿ.20-21 : ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ : ಆಮಂತ್ರಣ ಬಿಡುಗಡೆ Read More »

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ, ಆಶ್ಲೇಷ ಪೂಜೆ, ನಾಗತಂಬಿಲ ಸೇವೆ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಷಷ್ಠಿ ಮಹೋತ್ಸವದ ಅಂಗವಾಗಿ ಪಂಚಮಿ ದಿನವಾದ ಶುಕ್ರವಾರ ಬೆಳಗ್ಗೆ ಭಕ್ತಾದಿಗಳಿಂದ ಮೂಲನಾಗನ ಕಟ್ಟೆಯಲ್ಲಿ ಆಶ್ಲೇಷ ಪೂಜೆ, ನಾಗತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಡೆದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 5 ರಿಂದ ನೃತ್ಯೋಪಾಸನಾ ಕಲಾ ಕೇಂದ್ರದ ವತಿಯಿಂದ ನೃತ್ಯೋಹಂ ಪ್ರದರ್ಶನಗೊಂಡಿತು. ಸಂಜೆ 6 ರಿಂದ ಬೆದ್ರಾಳ ಶ್ರೀ

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ, ಆಶ್ಲೇಷ ಪೂಜೆ, ನಾಗತಂಬಿಲ ಸೇವೆ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ | ಸಾವಿರಾರು ಮಂದಿ ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ 10 ರಿಂದ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ 3 ಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಜೆ 6 ರಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ | ಸಾವಿರಾರು ಮಂದಿ ಭಕ್ತರ ಪಾಲ್ಗೊಳ್ಳುವಿಕೆ Read More »

ಶಬರಿಮಲೆಯಲ್ಲಿ ನಟನಿಗೆ ವಿಶೇಷ ದರ್ಶನ ಸೌಲಭ್ಯ : ಹೈಕೋರ್ಟ್‌ ಗರಂ

ಯಾವ ನೆಲೆಯಲ್ಲಿ ನಟನಿಗೆ ಈ ಸೌಲಭ್ಯ ನೀಡಲಾಯಿತು ಎಂದು ಪ್ರಶ್ನೆ ಕೊಚ್ಚಿ : ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯಕ್ಕೆ ಒದಗಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾ.ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾ.ಮುರಳಿ ಕೃಷ್ಣ ಎಸ್. ಅವರಿಂದ ದ್ವಿಸದಸ್ಯ ಪೀಠ, ನಟನಿಗೆ ಯಾವ ಆಧಾರದ ಮೇಲೆ ವಿಶೇಷ ದರ್ಶನ ಅವಕಾಶ ನೀಡಲಾಯಿತು ಎಂದು ಪ್ರಶ್ನಿಸಿದೆ. ದಿಲೀಪ್

ಶಬರಿಮಲೆಯಲ್ಲಿ ನಟನಿಗೆ ವಿಶೇಷ ದರ್ಶನ ಸೌಲಭ್ಯ : ಹೈಕೋರ್ಟ್‌ ಗರಂ Read More »

ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಪುತ್ತೂರು  : ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತಜಯಂತಿ 2024 ಅಂಗವಾಗಿ ಇಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಇಂದು  ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕರಾದ ಜಯಂತ್ ಕುಂಜೂರುಪಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ

ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ Read More »

ಡಿ.7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಡಿ.7 ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ.6 ಶುಕ್ರವಾರ ಬೆಳಿಗ್ಗೆ 10 ರಿಂದ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 3 ಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಜೆ 6 ರಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ

ಡಿ.7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮ ಸಂಗಮ, ಧಾರ್ಮಿಕ ಸಭೆ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್

ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ Read More »

error: Content is protected !!
Scroll to Top