ಧಾರ್ಮಿಕ

ಸಾರ್ವಜನಿಕ ಶ್ರೀ ಗಣೇಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು:  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಸವಣೂರು. ಇದರ 43 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಗೌರವಧ್ಯಕ್ಷರಾದ ಶ್ರೀ ಕೆ ಸೀತಾರಾಮ ರೈಯವರ ಉಪಸ್ಥಿತಿಯಲ್ಲಿ ಆಗಸ್ಟ್ 4 ರಂದು ಸವಣೂರಿನ ವಿನಾಯಕ ಸಭಾ ಭವನದಲ್ಲಿ ನಡೆಯಿತು.  ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ನಡುಬೈಲು ಗಣೇಶೋತ್ಸವ ಸಮಿತಿ ಪೋಷಕರು ಉದ್ಯಮಿಗಳು ಬೆಳ್ಳಿಯ ಕಿರೀಟದ ಸೇವಕರ್ತಾರಾದ ಶ್ರೀ ಎನ್ ಸುಂದರ ರೈ ಸವಣೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ರಾಕೇಶ್ ರೈ ಕೆಡೆಂಜಿ, […]

ಸಾರ್ವಜನಿಕ ಶ್ರೀ ಗಣೇಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿ

ಕುದ್ಮಾರು: ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಮಂಗಳವಾರ ಆಚರಿಸಲಾಯಿತು.  ಬೆಳಗ್ಗಿನಿಂದಲೇ ಭಕ್ತದಿಗಳು ಸರತಿಸಾಲಿನಲ್ಲಿ ನಿಂತು ಶ್ರೀ ದೇವರಿಗೆ ಹಾಲು, ಸೀಯಾಳ ,ಹಣ್ಣುಕಾಯಿಯನ್ನು ಅರ್ಪಿಸಿದರು. ಬಳಿಕ ಶ್ರೀ ನಾಗದೇವರಿಗೆ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತದಿಗಳು ಭಾಗವಹಿಸಿದರು.

ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ

ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಮಂಗಳವಾರ ಆಚರಿಸಲಾಯಿತು.  ಬೆಳಗ್ಗಿನಿಂದಲೇ ಭಕ್ತದಿಗಳು ಸರತಿಸಾಲಿನಲ್ಲಿ ನಿಂತು ಶ್ರೀ ದೇವರಿಗೆ ಹಾಲು, ಸೀಯಾಳ ,ಹಣ್ಣುಕಾಯಿಯನ್ನು ಅರ್ಪಿಸಿದರು. ಬಳಿಕ ಶ್ರೀ ನಾಗದೇವರಿಗೆ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತದಿಗಳು ಭಾಗವಹಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ Read More »

ಶ್ರಾವಣದ ಮೊದಲ ಹಬ್ಬ ನಾಗರ ಪಂಚಮಿ

ಸಂತಾನ, ಸಂಪತ್ತು, ನೆಮ್ಮದಿ ಅನುಗ್ರಹಿಸುವ ದೇವರು ನಾಗ ಶ್ರಾವಣ ಮಾಸ… ಸಾಲು ಸಾಲು ಹಬ್ಬಗಳ ಸಂಭ್ರಮದ ತಿಂಗಳು… ಆಷಾಢ ಕಳೆದು ಶ್ರಾವಣ ಬಂದಾಗ ನಮ್ಮನ್ನು ಮೊದಲು ಸ್ವಾಗತ ಮಾಡುವ ಹಬ್ಬವೇ ಶ್ರಾವಣ ಶುಕ್ಲದಂದು ಬರುವ ನಾಗರ ಪಂಚಮಿ. ಪ್ರಕೃತಿ, ಪ್ರಾಣಿ ಪಕ್ಷಿಗಳಲ್ಲಿಯೂ ದೇವರನ್ನು ಕಾಣುವ ಗುಣ ನಮ್ಮದು. ಇದರಿಂದಾಗಿ ಕೊಂಚ ಮಟ್ಟಿಗಾದರೂ ನಮ್ಮಲ್ಲಿ ಪ್ರಕೃತಿ ಉಳಿಸಬೇಕು, ಪ್ರಾಣಿ-ಪಕ್ಷಿಗಳಿಗೆ ತೊಂದರೆ ನೀಡಬಾರದು ಎಂಬ ಪ್ರಜ್ಞೆ ಜಾಗೃತವಾಗಿದೆ ಎನ್ನಬಹುದು. ಜನರು ನಾಗದೇವರನ್ನು ಭಕ್ತಿಯಿಂದ ಪೂಜಿಸಿ, ಹಾಲೆರೆದು ಆ ಮೂಲಕ ಆಶೀರ್ವಾದ

ಶ್ರಾವಣದ ಮೊದಲ ಹಬ್ಬ ನಾಗರ ಪಂಚಮಿ Read More »

ಸಂಸ್ಕೃತ ಕಲಿತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಳ್ಳಿ: ರಮೇಶ ಆಚಾರ್ಯ

ಪೊಳಲಿ: ದಕ್ಷಿಣಕನ್ನಡ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘದ ವತಿಯಿಂದ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಸಂಸ್ಕೃತದಲ್ಲಿ 125 ,124 ತೃತೀಯ ಭಾಷೆಯಲ್ಲಿ 100, 99 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಸರ್ವಮಂಗಳ ಸಭಾಭವನದಲ್ಲಿ ಸಂಪನ್ನಗೊಂಡಿತು. ದೇವಸ್ಥಾನದ ಆನುವಂಶಿಕ ಮೊಕ್ತೇಸರ ವೇದಮೂರ್ತಿ ಮಾಧವ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಭಾಷಣಕಾರ ಮಂಗಳೂರಿನ ಶಾರದಾ ವಿದ್ಯಾಲಯದ ಉಪನ್ಯಾಸಕ ರಮೇಶ ಅಚಾರ್ಯ ಮಾತನಾಡಿ, ಸಂಸ್ಕೃತ ಕಲಿತು ಭಾರತೀಯತೆ

ಸಂಸ್ಕೃತ ಕಲಿತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಳ್ಳಿ: ರಮೇಶ ಆಚಾರ್ಯ Read More »

ಹಿಂದೂ ಮಠದಲ್ಲಿ ಮುಸ್ಲಿಂ ಮಹಿಳೆಯ ಧ್ಯಾನ

ಮಾನಸಿಕ ನೆಮ್ಮದಿಗಾಗಿ 11 ದಿನಗಳ ಧ್ಯಾನ ವ್ರತ ಬೆಂಗಳೂರು: ಕೊಪ್ಪಳದ ಪ್ರಸಿದ್ಧ ಗವಿಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನಕ್ಕೆ ಮಾಡುತ್ತಿವುದು ಈ ಭಾಗದಲ್ಲಿ ಅಚ್ಚರಿಗೆ ಕಾರಣವಾಗಿದೆ. ಎಂಟು ದಿಗಳಿಂದ ನಿತ್ಯ ಮಠಕ್ಕೆ ಬರುತ್ತಿರುವ ಮಹಿಳೆ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿ ಎಂಬಲ್ಲಿನ ನಿವಾಸಿ ಹಸೀನಾ ಬೇಗಂ ಎಂಬ ಮಹಿಳೆ ಗವಿ ಮಠದಲ್ಲಿ ನಿತ್ಯ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ. ಮಠಕ್ಕೆ ಬರುವವರಲ್ಲಿ ಮುಸ್ಲಿಂ ಭಕ್ತರೂ ಇದ್ದಾರೆ.

ಹಿಂದೂ ಮಠದಲ್ಲಿ ಮುಸ್ಲಿಂ ಮಹಿಳೆಯ ಧ್ಯಾನ Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು: ಸಾಮೂಹಿಕ ದುರ್ಗಾನಮಸ್ಕಾರ ಪೂಜೆ, ಕುಂಕುಮಾರ್ಚನೆ ‌

ಕಡಬ: ತಾಲೂಕಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ಇಲ್ಲಿ ಇಂದು (ಜುಲೈ 25) ರಾತ್ರಿ ಸಾಮೂಹಿಕ ದುರ್ಗಾನಮಸ್ಕಾರ ಪೂಜೆ ಮತ್ತು ಕುಂಕುಮಾರ್ಚನೆ ‌ನಡೆಯಲಿದೆ. ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಕುಡುಪು ನರಸಿಂಹ ತಂತ್ರಗಳ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಭಾಗವಹಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಹಾಗೆಯೇ, ದೇಗುಲದಲ್ಲಿ ಜುಲೈ 29 ರಂದು ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಸೇವೆ ನಡೆಯಲಿದೆ. ಹಾಗೆಯೇ ಗಣೇಶ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು: ಸಾಮೂಹಿಕ ದುರ್ಗಾನಮಸ್ಕಾರ ಪೂಜೆ, ಕುಂಕುಮಾರ್ಚನೆ ‌ Read More »

ಆಸ್ಟ್ರೇಲಿಯಾದಲ್ಲಿ ಹಿಂದೂ ವಿರೋಧಿ‌ಗಳಿಂದ ದೇವಾಲಯದ ಗೋಡೆ ವಿರೂಪ

ಕ್ಯಾನ್‌ಬೆರಾ: ಹಿಂದೂ ವಿರೋಧಿ ಮನಸ್ಥಿತಿಗಳ ಅಟ್ಟಹಾಸ ಆಸ್ಟ್ರೇಲಿಯಾದಲ್ಲೂ ನಡೆದಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಬೊರೋನಿಯಾದಲ್ಲಿರುವ ಸ್ವಾಮಿ ನಾರಾಯಣ ಹಿಂದೂ ದೇವಾಲಯದ ಗೋಡೆಯನ್ನು ವಿರೂಪಗೊಳಿಸಲಾಗಿದೆ. ಜೊತೆಗೆ 2 ರೆಸ್ಟೋರೆಂಟ್ ಮೇಲೆ ಕೆಂಪು ಬಣ್ಣ ಬಳಸಿ ಜನಾಂಗೀಯ ಬರಹಗಳನ್ನು ಬರೆದು ವಿಕೃತಿ ಮೆರೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ವಿಕ್ಟೋರಿಯಾದ ಪ್ರಧಾನಿ ಜಸಿಂತಾ ಆಲನ್ ಪ್ರತಿಕ್ರಿಯೆ ನೀಡಿದ್ದು, ಇದು ಹಿಂದೂ ಸಮುದಾಯವನ್ನು ಹೆದರಿಸುವುದಕ್ಕಾಗಿಯೇ ಮಾಡಿರುವ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಹಿಂದೂ ವಿರೋಧಿ‌ಗಳಿಂದ ದೇವಾಲಯದ ಗೋಡೆ ವಿರೂಪ Read More »

ಶೀಘ್ರ ದರ್ಶನಕ್ಕೆ TTD ಯಿಂದ ‘ಶ್ರೀ ವಾಣಿ’ ಟಿಕೆಟ್ ವ್ಯವಸ್ಥೆ

ತಿರುಪತಿ: ಭಕ್ತರ ಕಾಯುವಿಕೆಯ ಅವಧಿಯನ್ನು ಕಡಿಮೆ ಮಾಡುವ ಸಲುವಾಗಿ ಮತ್ತು ಶೀಘ್ರ ದರ್ಶನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಟಿಟಿಡಿಯು ‘ಶ್ರೀ ವಾಣಿ’ ಹೆಸರಿನಲ್ಲಿ ಟಿಕೆಟ್ ವ್ಯವಸ್ಥೆ ಆರಂಭಿಸಿದೆ. ಶ್ರೀ ವಾಣಿ ನೂತನ ಟಿಕೆಟ್ ವಿತರಣಾ ಕೌಂಟರ್ ಅನ್ನು ದೇವಾಲಯದಲ್ಲಿ ತೆರೆಯಲಾಗಿದೆ. ಈ ಟಿಕೆಟ್ ಕೌಂಟರ್ ಅನ್ನು ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ಎಲ್ಲಾ ರೀತಿಯ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಇದು ಒಳಗೊಂಡಿದೆ. ಭಕ್ತರಿಗೆ ಸುಲಭವಾಗಿ ದರ್ಶನದ ಟಿಕೆಟ್ ವಿತರಿಸಲು ಈ ವ್ಯವಸ್ಥೆ ಕಲ್ಪಿಸಲಾಗಿದೆ. ಈ

ಶೀಘ್ರ ದರ್ಶನಕ್ಕೆ TTD ಯಿಂದ ‘ಶ್ರೀ ವಾಣಿ’ ಟಿಕೆಟ್ ವ್ಯವಸ್ಥೆ Read More »

ಕನ್ವರ್ ಯಾತ್ರೆಗೆ ಅಪಖ್ಯಾತಿ ತರುವವರ ವಿರುದ್ಧ ಕ್ರಮ: ಸಿಎಂ ‌ಯೋಗೀಜಿ

ಲಕ್ನೋ: ಸೋಷಿಯಲ್ ಮೀಡಿಯಾಗಳನ್ನು ಬಳಸಿ ಕೆಲವು ಜನರು ಕನ್ವರ್ ಯಾತ್ರೆಗೆ ಅಪಖ್ಯಾತಿ ತರಲು ಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ಕಿಡಿ ಕಾರಿದ್ದಾರೆ. ಎಲ್ಲಿ ಉತ್ಸಾಹ, ನಂಬಿಕೆ, ಭಕ್ತಿ ಇರುತ್ತದೆಯೋ ಅಲ್ಲಿ ಅದನ್ನು ಭಂಗಗೊಳಿಸಲು, ಕೆಣಕಲು ಕೆಲವು ಅಂಶಗಳು ಪ್ರಯತ್ನ ನಡೆಸುತ್ತಲೇ ಇರುತ್ತದೆ. ಹಾಗೆಯೇ ಪ್ರತಿಯೊಂದು ಕನ್ವರ್ ಸಂಘವೂ ಇಂತಹ ದುಷ್ಕೃತ್ಯಗಳನ್ನು ಬಯಲು ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ. ಕೆಲವು ದುಷ್ಟರು ಕನ್ವರ್ ಯಾತ್ರೆಗೆ ತೆರಳುವ ಗುಂಪುಗಳ ಜೊತೆಗೆ ಸೇರಿ ಆ ಯಾತ್ರೆಗೆ

ಕನ್ವರ್ ಯಾತ್ರೆಗೆ ಅಪಖ್ಯಾತಿ ತರುವವರ ವಿರುದ್ಧ ಕ್ರಮ: ಸಿಎಂ ‌ಯೋಗೀಜಿ Read More »

error: Content is protected !!
Scroll to Top