ಸಾರ್ವಜನಿಕ ಶ್ರೀ ಗಣೇಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಸವಣೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಸವಣೂರು. ಇದರ 43 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಗೌರವಧ್ಯಕ್ಷರಾದ ಶ್ರೀ ಕೆ ಸೀತಾರಾಮ ರೈಯವರ ಉಪಸ್ಥಿತಿಯಲ್ಲಿ ಆಗಸ್ಟ್ 4 ರಂದು ಸವಣೂರಿನ ವಿನಾಯಕ ಸಭಾ ಭವನದಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ನಡುಬೈಲು ಗಣೇಶೋತ್ಸವ ಸಮಿತಿ ಪೋಷಕರು ಉದ್ಯಮಿಗಳು ಬೆಳ್ಳಿಯ ಕಿರೀಟದ ಸೇವಕರ್ತಾರಾದ ಶ್ರೀ ಎನ್ ಸುಂದರ ರೈ ಸವಣೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ರಾಕೇಶ್ ರೈ ಕೆಡೆಂಜಿ, […]
ಸಾರ್ವಜನಿಕ ಶ್ರೀ ಗಣೇಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ Read More »










