ಧಾರ್ಮಿಕ

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಆ.8 ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯುವ ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಭಾನುವಾರ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಂಜೆ ಗಣ್ಯರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ,ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ವರ ಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷೆ ಪ್ರೇಮ ಆರ್ […]

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ Read More »

ನೆಕ್ಕರೆ ಶ್ರೀ ಚಾಮುಂಡೇಶ್ವರೀ, ಕೊರಗಜ್ಜ ಕ್ಷೇತ್ರದಲ್ಲಿ ಧರ್ಮ ಶಿಕ್ಷಣ ತರಗತಿಗೆ ಚಾಲನೆ | ಸನಾತನ ಹಿಂದೂ ಧರ್ಮ ಪುರಾತನ ಧರ್ಮ : ಬಾಲಕೃಷ್ಣ ಬೋರ್ಕರ್

ಪುತ್ತೂರು : ಸನಾತನ ಹಿಂದೂ ಧರ್ಮದ ಆಳ, ಅಗಲವನ್ನು ತಿಳಿದುಕೊಳ್ಳಲು ಯಾರಿಂದಲೂ ಸಾಧ್ಯವಾಗಿಲ್ಲ. ಅಂದರೆ ಹಿಂದೂ ಧರ್ಮ ಅತ್ಯಂತ ಪುರಾತನವಾದದ್ದು. ಇಂತಹಾ ಹಿಂದೂ ಧರ್ಮವನ್ನು ಧರ್ಮ ಶಿಕ್ಷಣದ ಮೂಲಕ ಉಳಿಸಿ ಬೆಳೆಸುವಲ್ಲಿ ಮುಂದಿನ ಪೀಳಿಗೆಯ ಮಹತ್ತರವಾದ ಜವಾಬ್ದಾರಿ ಎಂದು ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬೋರ್ಕರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ನೆಕ್ಕರೆ ಶ್ರೀ ಚಾಮುಂಡೇಶ್ವರಿ, ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಧರ್ಮ ಶಿಕ್ಷಣ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸನಾತನ ಧರ್ಮದ ಕುರಿತು ಗೊಂದಲವಿದ್ದು,

ನೆಕ್ಕರೆ ಶ್ರೀ ಚಾಮುಂಡೇಶ್ವರೀ, ಕೊರಗಜ್ಜ ಕ್ಷೇತ್ರದಲ್ಲಿ ಧರ್ಮ ಶಿಕ್ಷಣ ತರಗತಿಗೆ ಚಾಲನೆ | ಸನಾತನ ಹಿಂದೂ ಧರ್ಮ ಪುರಾತನ ಧರ್ಮ : ಬಾಲಕೃಷ್ಣ ಬೋರ್ಕರ್ Read More »

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ

ಬೆಂಗಳೂರು: ನಾಡ ಹಬ್ಬ ದಸರಾವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ ‌ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ್ದು, ದಸರಾ ಆಚರಣೆಯಲ್ಲಿ ಪ್ರವಾಸಿಗರಿಗೆ ನೂಕುನುಗ್ಗಲು ಆಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ನಾಡ ಹಬ್ಬ ದಸರಾ ವೀಕ್ಷಣೆಗೆ ದೇಶ ವಿದೇಶಗಳಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪ್ರವಾಸಿಗರಿಗೆ ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ Read More »

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 5.5 ಕೋಟಿ ಭಕ್ತರ ಭೇಟಿ

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗಿ ಲೋಕಾರ್ಪಣೆಯಾದ ಬಳಿಕ ಅಲ್ಲಿಗೆ ದೇಶ ವಿದೇಶಗಳಿಂದ ಯಾತ್ರಿಕರ ದಂಡು ಹರಿದು ಬಂದಿದೆ. ಈವರೆಗೆ ಶ್ರೀರಾಮನ ದರ್ಶನಕ್ಕೆ ಸುಮಾರು 5.5 ಕೋಟಿಗೂ ಅಧಿಕ ಜನರು ಭೇಟಿ ನೀಡಿದ್ದಾಗಿ ಉತ್ತರ ಪ್ರದೇಶದ ಸರ್ಕಾರ ಮಾಹಿತಿ ನೀಡಿದೆ. ಸುಮಾರು 4.5 ಲಕ್ಷಕ್ಕೂ ಅಧಿಕ ಗಣ್ಯರು ಶ್ರೀರಾಮ ಮಂದಿರಕ್ಕೆ ಬಂದು ಹೋಗಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯಾವುದೇ ಭಕ್ತರಿಗೂ ‌ಸಮಸ್ಯೆಯಾಗದ ನೆಲೆಯಲ್ಲಿ ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿದ್ದು, ಅಲ್ಲಿನ ವ್ಯವಸ್ಥೆಗಳ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 5.5 ಕೋಟಿ ಭಕ್ತರ ಭೇಟಿ Read More »

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ

ತಾಳಧ್ವಜ ರಥ ರಥ ಎಳೆಯಲು ತಳ್ಳಾಟ ನಡೆದಾಗ ಅವಘಡ ಭುವನೇಶ್ವರ : ಒಡಿಶಾದ ಪುರಿಯ ಜಗತ್ಪ್ರಸಿದ್ಧ ವಾರ್ಷಿಕ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮೃತಪಟ್ಟು 500ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಲಭದ್ರನ ರಥವನ್ನು ಎಳೆಯಲು ಭಾರಿ ಜನಸಮೂಹ ಮುಂದಕ್ಕೆ ಬಂದಾಗ ಕಾಲ್ತುಳಿದಂಥ ಪರಿಸ್ಥಿತಿ ತಲೆದೋರಿದೆ. ಶತಮಾನಗಳಷ್ಟು ಹಳೆಯ ಸಂಪ್ರದಾಯದ ಭಾಗವಾಗಿ ಎಳೆಯುವ ಮೂರು ಭವ್ಯ ರಥಗಳಲ್ಲಿ ಒಂದಾದ ತಾಳಧ್ವಜ ರಥವನ್ನು ಎಳೆಯುವ ಸಮಯದಲ್ಲಿ ಈ ಕಾಲ್ತುಳಿತದ ರೀತಿಯ ಘಟನೆ ಸಂಭವಿಸಿದೆ. ಲಕ್ಷಾಂತರ ಭಕ್ತರನ್ನು

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ Read More »

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು

ಶಿಶಿಲ: ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ಗರ್ಭಗುಡಿಗೆ ನೀರು ನುಗ್ಗಿದೆ. ಶಿಶಿಲೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದ್ದು, ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಉಂಟಾದ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿ, ಪವಿತ್ರ ಗರ್ಭಗುಡಿಗೂ ಪ್ರವೇಶಿಸಿದೆ ಎನ್ನಲಾಗಿದೆ. ದೇವಳದ ಪಕ್ಕದಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ದೇವಾಲಯದ ಸಂಪರ್ಕಮಾರ್ಗವಾಗಿರುವ ಕಿಂಡಿ ಆಣೆಕಟ್ಟಿನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸದ್ಯಕ್ಕೆ ತೂಗುಸೇತುವೆಯವರೆಗೂ ನೀರು ಹರಿಯುತ್ತಿದೆ. ಪ್ರವಾಹದ ವೇಗ ಹಾಗೂ

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು Read More »

ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ : ಪೂರ್ವಭಾವಿ ಸಭೆ

ಪುತ್ತೂರು: ಉಡುಪಿ ಜಿಲ್ಲೆಯ ಕಟಪಾಡಿ ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜು.10ರಿಂದ ಪಡಕುತ್ಯಾರು ಸರಸ್ವತೀ ಮಂದಿರದಲ್ಲಿ ಜರಗಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಮಂಗಳವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುತ್ತೂರು ಸಂಘ ಸಂಸ್ಥೆಗಳಿಗೆ ಆಮಂತ್ರಣ ಪತ್ರ ವಿತರಣೆ ನೀಡುವ ಕುರಿತು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಶ್ರೀಗುರುಗಳಿಗೆ ಪಾದುಕೆಯ ರಜತ ಹರಿವಾಣ ಸಮರ್ಪಣೆ ಮಾಡುವ ಕುರಿತು ನಿರ್ಣಯಿಸಲಾಯಿತು.

ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ : ಪೂರ್ವಭಾವಿ ಸಭೆ Read More »

ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆ | ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ತೆರವುಗೊಳಿಸುವುದೇ ಪರಿಹಾರ | ಪ್ರಶ್ನಾ ಚಿಂತನೆಯಲ್ಲಿ ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆಯಾಗಿದ್ದು, ಈ ಕಟ್ಟಡಕ್ಕೆ ಯಾವುದೇ ಪರಿಹಾರವಿಲ್ಲ. ಇದನ್ನು ತೆರವುಗೊಳಿಸುವುದೇ ಪರಿಹಾರ ಎಂದು ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ ಹೇಳಿದರು. ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಪ್ರಶ್ನಾ ಚಿಂತನೆಯಲ್ಲಿ ಅವರು ಈ ಕುರಿತು ತಿಳಿಸಿದರು. ಇದರ ಜೊತೆಗೆ ವಾಸುಕಿ ನಾಗ ಸನ್ನಿಧಿ ಮೂಲ ನಾಗಸನ್ನಿಧಿಗೆ ಸೇರುವುದು, ನವಗ್ರಹ ಗುಡಿ ದೇವಳದ ಒಳಾಂಗಣಕ್ಕೆ ಮತ್ತು ಅಯ್ಯಪ್ಪ ಸನ್ನಿಧಿಯನ್ನು ಆರಂಭದ

ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆ | ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ತೆರವುಗೊಳಿಸುವುದೇ ಪರಿಹಾರ | ಪ್ರಶ್ನಾ ಚಿಂತನೆಯಲ್ಲಿ ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ Read More »

ಮುರುಡೇಶ್ವರ ಕ್ಷೇತ್ರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿ ಸಭ್ಯ ಉಡುಪು ಧರಿಸಲು ಸೂಚನೆ ಮುರುಡೇಶ್ವರ : ದೇಶದೆಲ್ಲೆಡೆಯಿಂದ ನಿತ್ಯ ಸಾವಿರಾರು ಭಕ್ತರು ಆಗಮಿಸುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮುರುಡೇಶ್ವರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಜರಿಗೊಳಿಸಲಾಗಿದೆ. ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲೂ ಇಲ್ಲಿನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತಂದಿದೆ. ಮುರುಡೇಶ್ವರ

ಮುರುಡೇಶ್ವರ ಕ್ಷೇತ್ರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ Read More »

ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟನೆ

ಪುತ್ತೂರು: ಗುರುಕುಲ  ಶಿಕ್ಷಣ  ಪದ್ಧತಿ  ಬ್ರಿಟಿಷರಿಂದ  ನಾಶವಾಗಿದೆ.  ಇಂದಿನ  ಶಿಕ್ಷಣ  ಪಠ್ಯಪುಸ್ತಕಗಳಲ್ಲಿ  ದೇಶಭಕ್ತಿ  ಕಾಣಸಿಗುವುದಿಲ್ಲ  ಎಂದು  ತಾಲೂಕು  ಧರ್ಮ  ಶಿಕ್ಷಣ  ಸಮಿತಿ ಸಂಚಾಲಕ  ಸುಬ್ರಹ್ಮಣ್ಯ ನಟ್ಟೋಜ ಅಭಿಪ್ರಾಯಪಟ್ಟರು. ಅವರು ಭಾನುವಾರ ಧರ್ಮ ಶಿಕ್ಷಣ ಸಮಿತಿ ವತಿಯಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟಿಸಿ ಮಾತನಾಡಿದರು. ನಮ್ಮನ್ನು ನಿರ್ಗತಿಕರನ್ನಾಗಿ ಮಾಡಿದ ಬ್ರಿಟಿಷ್ ಅಧಿಕಾರಿಗಳನ್ನು ವೈಭವೀಕರಿಸುವ ಶಿಕ್ಷಣ ಇನ್ನೂ ಕೂಡ ನಮ್ಮ ಪಠ್ಯ ಪುಸ್ತಕಗಳಲ್ಲಿದೆ.  ಮನುಷ್ಯನನ್ನು ಮನುಷ್ಯತ್ವಕ್ಕೇರಿಸುವ ಶಿಕ್ಷಣ ನಮಗೆ ಬೇಕಾಗಿದೆ. ಇಂದಿನ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕು. ದೇಶಪ್ರೇಮ ಎದ್ದು ಕಾಣಬೇಕು. ಹಿಂದೂ ಧರ್ಮದ ರಕ್ಷಣೆ ಗೋಸ್ಕರ ಇಂದಿನ ಮಕ್ಕಳಿಗೆ ಧಾರ್ಮಿಕಶಿಕ್ಷಣದ ಅವಶ್ಯಕತೆ ಇದೆ ಎಂದರು. ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರ ಗೌರವಾಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ ಮಾತನಾಡಿ, ಇಂದಿನ ಪೀಳಿಗೆಗೆ ಧರ್ಮ ಶಿಕ್ಷಣದ  ಅವಶ್ಯಕತೆ ಇದೆ.  ಈ ಶುಭ ಕಾರ್ಯಕ್ಕೆ ಶ್ರೀ ಕೃಷ್ಣನ ಆಶೀರ್ವಾದ ಇರಲಿ ಎಂದು ಶುಭ ಹಾರೈಸಿದರು. ಧರ್ಮ ಶಿಕ್ಷಣದ ತಾಲೂಕು ಸಮಿತಿ ಅಧ್ಯಕ್ಷ ಸದಾಶಿವ ರೈ ದಂಬೆಕಾನ ಮಾತನಾಡಿ, ಪ್ರತಿಯೊಬ್‍ ಹಿಂದೂವಿಗೂ  ಧಾರ್ಮಿಕ  ಶಿಕ್ಷಣದ  ಅವಶ್ಯಕತೆ ಇದೆ.  ಧಾರ್ಮಿಕ  ಶಿಕ್ಷಣ  ಸಿಗದೇ ನಾವು ಸೋತಿದ್ದೇವೆ. 

ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟನೆ Read More »

error: Content is protected !!
Scroll to Top