ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಆ.8 ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯುವ ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಭಾನುವಾರ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಂಜೆ ಗಣ್ಯರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ,ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ವರ ಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷೆ ಪ್ರೇಮ ಆರ್ […]
ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ Read More »










