ಧಾರ್ಮಿಕ

ಜೆ.ಕೆ.ಕನ್‍ ಸ್ಟ್ರಕ್ಷನ್‍ ಕಚೇರಿಯಲ್ಲಿ ಮೂರನೇ ವರ್ಷದ ಪೂಜಾ ಸಂಭ್ರಮ

ಪುತ್ತೂರು: ಏಳ್ಮುಡಿಯ ಮುಖ್ಯರಸ್ತೆಯಲ್ಲಿರುವ ಪ್ರಾವಿಡೆನ್ಸ್ ಕಾಂಪ್ಲೆಕ್ಸ್‍ ನ ಎರಡನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಜೆ.ಕೆ.ಕನ್‍ ಸ್ಟ್ರಕ್ಷನ್ ಮೂರನೇ ವರ್ಷದ ಪೂಜಾ ಸಂಭ್ರಮ ಬುಧವಾರ ನಡೆಯಿತು. ಈ ಪ್ರಯುಕ್ತ ಕಚೇರಿಯಲ್ಲಿ ಪೂಜಾ ವಿಧಿವಿಧಾನ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಜಯಕುಮಾರ್ ನಾಯರ್, ಪತ್ನಿ ಸುನಿತಾ ಜೆ.ಕೆ. ನಾಯರ್, ಪುತ್ರ ಸಿದ್ಧಾರ್ಥ್‍ ಜೆ.ಕೆ.ನಾಯರ್, ಪುತ್ರಿ ಶಿಂಧ್ಯ ಜೆ.ಕೆ.ನಾಯರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ನ್ಯೂಸ್ ಪುತ್ತೂರು ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್‍ ಕೆಡೆಂಜಿ, ಉದ್ಯಮಿ ಶಿವರಾಮ […]

ಜೆ.ಕೆ.ಕನ್‍ ಸ್ಟ್ರಕ್ಷನ್‍ ಕಚೇರಿಯಲ್ಲಿ ಮೂರನೇ ವರ್ಷದ ಪೂಜಾ ಸಂಭ್ರಮ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವದ ಅಂಗವಾಗಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ, ದಶಮಾನೋತ್ಸವ ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಅಂಗವಾಗಿ ಟ್ರಸ್ಟ್ ಕಚೇರಿಯ ಮೇಲ್ಭಾಗದಲ್ಲಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ ಹಾಗೂ ಟ್ರಸ್ಟ್ ಕಾರ್ಯಾಲಯದ ಉದ್ಘಾಟನೆ ಬುಧವಾರ ನಡೆಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಕಾರ್ಯಾಲಯವನ್ನು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‍ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ನಮ್ಮ ಸಮಾಜ ಎಂದು ಬಾಯಲ್ಲಿ ಹೇಳಿಕೊಳ್ಳುವುದು ಮಾತ್ರವಲ್ಲ. ಬದಲಾಗಿ ಹೃದಯದಿಂದ ಬರಬೇಕು. ಟ್ರಸ್ಟ್ ನ ವತಿಯಿಂದ ಇಚ್ಲಂಪಾಡಿಯಲ್ಲಿ ಗ್ರಾಮ ಸಮಿತಿ ಮಾಡುವಲ್ಲಿ

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವದ ಅಂಗವಾಗಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ, ದಶಮಾನೋತ್ಸವ ಕಾರ್ಯಾಲಯ ಉದ್ಘಾಟನೆ Read More »

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ

ಶಿರ್ತಾಡಿ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ  ಆಶ್ರಯದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ನೇತೃತ್ವದಲ್ಲಿ ನಡೆಯಿತು. ಕೇರಳ ಶಿವಗಿರಿ ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ಭಾಗವಹಿಸಿ, ಶ್ರೀ ನಾರಾಯಣ ಗುರುಗಳು ಪ್ರತ್ಯಕ್ಷ ದೇವರು. ಹಿಂದುಳಿದ ವರ್ಗದವರಿಗಾಗಿ ಆರಾಧನಾಲಯ, ಶಿಕ್ಷಣ ಕೇಂದ್ರಗಳನ್ನು ನಿರ್ಮಿಸಿ ಮಾದರಿಯಾದವರು ಎಂದು ಅಭಿಪ್ರಾಯ ಪಟ್ಟರು. ಅಧ್ಯಾತ್ಮ ದುಃಖ,

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ Read More »

ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ, ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ

ಪುತ್ತೂರು: ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿ ನೇತೃತ್ವದಲ್ಲಿ 13 ನೇ ವರ್ಷದ ಸಾಮೂಹಿಕ ಗೋಪೂಜೆ, ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ಭಾನುವಾರ ನಡೆಯಿತು ಸಂಜೆ ಗಂಟೆ 6.30 ಕ್ಕೆ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯರ ಪೌರೋಹಿತ್ಯದಲ್ಲಿ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಿತು. ಸಂಜೆ  ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆನ್ನು ಕಾವು ಗೋಪೂಜಾ ಸಮಿತಿ ಅಧ್ಯಕ್ಷ ನಹುಷ ಭಟ್ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿಂದೂ

ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ, ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ Read More »

ನ.15 : ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದಿಂದ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ”

ಪುತ್ತೂರು: ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ವತಿಯಿಂದ 17ನೇ ವರ್ಷದ ವಾರ್ಷಕೋತ್ಸವದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ” ನ.15 ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ನೆಲ್ಲಿಕಟ್ಟೆ ಜಗದೀಶ್‍ ಶೆಟ್ಟಿ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಹನುಮಯಾಗದ ಅಂಗವಾಗಿ ಬೆಳಿಗ್ಗೆ 6.30 ಕ್ಕೆ ಗಣಪತಿ ಹವನ, 7.30 ಕ್ಕೆ ಹನುಮಯಾಗದ ಸಂಕಲ್ಪ, 8.30 ರಿಂದ ಭಜನಾ ಕಾರ್ಯಕ್ರಮ ನಡೆದು

ನ.15 : ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದಿಂದ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ” Read More »

ನ.13 ರ ತುಳಸಿ ಪೂಜೆಯಂದು ಪ್ರತೀ ಮನೆ ಮನೆಗಳಲ್ಲಿ ನಡೆಯಲಿ ತುಳಸಿಪೂಜೆ |  ಸಂಕಲ್ಪದೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ನ.13 ರಂದು ತುಳಸಿ ಪೂಜೆಯ ದಿನ ರಾಜ್ಯಾದ್ಯಂತ ಮನೆ_ಮನೆಗಳಲ್ಲಿ ತಾಯಂದಿರು ಏಕಕಾಲದಲ್ಲಿ ಮನೆಯವರೊಂದಿಗೆ ಸಾಯಂಕಾಲ ತುಳಸಿ ಗೆ ಹೂವಿಟ್ಟುಆರತಿ ಎತ್ತುವ ಮೂಲಕ  ಸರಳವಾಗಿ ತುಳಸಿ ಪೂಜೆ ಮಾಡುವ ಸಂಕಲ್ಪದೊಂದಿಗೆ ಪುತ್ತೂರು ಮಹೋತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಭಾನುವಾರ ಪ್ರಾರ್ಥಿಸಲಾಯಿತು. ಪುತ್ತೂರು ಮಹಾಲಿಂಗೇಶ್ವರ ದೇವಳದ ನಿಕಟಪೂರ್ವ ಅಧ್ಯಕ್ಷ, ದೇವಾಲಯಗಳ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖ ಕೇಶವ ಪ್ರಸಾದ್ ಮುಳಿಯ, ಪ್ರಾಂತ   ಸಹ ಸೇವಾ ಪ್ರಮುಖ ನ. ಸೀತಾರಾಮ್ ಸುಳ್ಯ,, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನಿಕಟ ಪೂರ್ವ ವ್ಯವಸ್ಥಾಪನಾ

ನ.13 ರ ತುಳಸಿ ಪೂಜೆಯಂದು ಪ್ರತೀ ಮನೆ ಮನೆಗಳಲ್ಲಿ ನಡೆಯಲಿ ತುಳಸಿಪೂಜೆ |  ಸಂಕಲ್ಪದೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಇಂದು (ನ.10) : ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ದೀಪಾವಳಿ ಆಚರಣೆ

ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಬಜರಂಗದಳ,ಮಾತೃಶಕ್ತಿ,ದುರ್ಗಾವಾಹಿನಿ ಪುತ್ತೂರು ನಗರ ಪ್ರಖಂಡ ವತಿಯಿಂದ  ಗೋಪೂಜೆ ಮತ್ತು ವಿವಿಧ ಕಾರ್ಯಕ್ರಮಗಳು ಇಂದು ಸಂಜೆ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದ ನಿವೇಶನ ಜಾಗದಲ್ಲಿ ನಡೆಯಲಿದೆ. ಸಂಜೆ ಗಂಟೆ 5 ರಂದು ಅಟಲ್ ಉದ್ಯಾನ ದಾರ್ಮಿಕ ಶಿಕ್ಷಣ ಕೇಂದ್ರ 3 ಇದರ ಮಕ್ಕಳಿಂದ ಕುಣಿತ ಭಜನೆ ನಡೆಯಲಿದೆ. ಸಂಜೆ 6 ಗಂಟೆಗೆ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ನಂತರ ನಂತರ ದೀಪಾವಳಿ ಆಚರಣೆ ನಡೆಯಲಿದೆ ಎಂದು ಪ್ರಕಟಣೆ

ಇಂದು (ನ.10) : ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ದೀಪಾವಳಿ ಆಚರಣೆ Read More »

ಶಬರಿಮಲೆ ಯಾತ್ರಿಕರು ಆಧಾರ್‌ ಹೊಂದಿರುವುದು ಕಡ್ಡಾಯ

ಯಾತ್ರಿಕ ಎಂದು ನೋಂದಣಿ ಮಾಡಿಕೊಳ್ಳಲು ಆಧಾರ್‌ ಅಗತ್ಯ ಶಬರಿಮಲೆ : ಮಂಡಲ ಮತ್ತು ಮಕರ ವಿಳಕ್ಕು ಸಂದರ್ಭದಲ್ಲಿ ಶಬರಿಮಲೆ ಯಾತೆಗೈಯ್ಯುವ ಎಲ್ಲ ಭಕ್ತರು ಆಧಾರ್‌ ಕಾರ್ಡ್‌ ಒಯ್ಯಬೇಕೆಂದು ದೇವಸ್ವಂ ಬೋರ್ಡ್‌ ಹೇಳಿದೆ. ಶಬರಿಮಲೆ ಯಾತ್ರಿಕ ಎಂದು ನೋಂದಣಿ ಮಾಡಿಕೊಳ್ಳಲು ಆಧಾರ್‌ ಕಾರ್ಡ್‌ ಅಗತ್ಯವಿರುತ್ತದೆ. ಹೀಗಾಗಿ ಎಲ್ಲ ಯಾತ್ರಿಕರು ಯಾವುದಾದರೊಂದು ರೂಪದ ಆಧಾರ್‌ ಕಾರ್ಡ್‌ ಹೊಂದಿರಬೇಕು ಎಂದು ದೇವಸ್ವಂ ಬೋರ್ಡ್‌ ಹೇಳಿದೆ.ಅನಿವಾಸಿ ಭಾರತೀಯ ಭಕ್ತರು ಆಧಾರ್‌ ಬದಲಾಗಿ ಪಾಸ್‌ಪೋರ್ಟನ್ನು ದಾಖಲೆಯಾಗಿ ತೋರಿಸಬಹುದು. ಈ ಸಲ ಶಬರಿಮಲೆ ಯಾತ್ರೆಗಾಗಿ ಕೇರಳ

ಶಬರಿಮಲೆ ಯಾತ್ರಿಕರು ಆಧಾರ್‌ ಹೊಂದಿರುವುದು ಕಡ್ಡಾಯ Read More »

ನ 10:ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ  ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ

ಕಾವು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿ ಕಾವು ಇದರ ನೇತೃತ್ವದಲ್ಲಿ 13 ನೇ ವರ್ಷದ ಸಾಮೂಹಿಕ ಗೋಪೂಜೆ, ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ನ 10 ರಂದು ನಡೆಯಲಿದೆ. ಸಾಮೂಹಿಕ ಗೋಪೂಜೆ ಸಂಜೆ ಗಂಟೆ 6.30 ಕ್ಕೆ ವೇದಮೂರ್ತಿ ಶ್ರೀ ಶಿವಪ್ರಸಾದ್ ಕಡಮಣ್ಣಾಯ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮ ಸಂಜೆ  ಗಂಟೆ 7 ಕ್ಕೆ ನಡೆಯುವ ಧಾರ್ಮಿಕ ಸಭಾ

ನ 10:ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ  ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ Read More »

ಶಬರಿಮಲೆ ಯಾತ್ರಿಕರಿಗೆ 5 ಲ.ರೂ. ಉಚಿತ ವಿಮೆ

ಎರಡು ತಿಂಗಳ ಯಾತ್ರೆಗಾಗಿ ನಡೆದಿದೆ ಭರದ ಸಿದ್ಧತೆ ಶಬರಿಮಲೆ : ಶಬರಿಮಲೆ ಯಾತ್ರಿಕರಿಗೆ ಈ ವರ್ಷ ಕೇರಳ ಸರಕಾರ 5 ಲ.ರೂ. ಉಚಿತ ವಿಮೆಯ ಸೌಲಭ್ಯ ನೀಡಲಿದೆ. ಈ ತಿಂಗಳಾಂತ್ಯದಲ್ಲಿ ಮಂಡಲ ಮತ್ತು ಮಕರವಿಳಕ್ಕು ಯಾತ್ರಾ ಋತು ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೋಟಿಗಟ್ಟಲೆ ಭಕ್ತರು ಅಯ್ಯಪ್ಪ ಸನ್ನಿಧಾನಕ್ಕೆ ಆಗಮಿಸುತ್ತಾರೆ. ಇವರೆಲ್ಲ ಕೇರಳ ಸರಕಾರದ ವಿಮಾ ವ್ಯಾಪ್ತಿಯಲ್ಲಿರುತ್ತಾರೆ.ಶಬರಿಮಲೆ ದೇವಸ್ಥಾನದ ಆಡಳಿತ ನಿರ್ವಹಿಸುತ್ತಿರುವ ತಿರುವಾಂಕೂರು ದೇವಸ್ವಂ ಬೋರ್ಡ್‌ ಭಕ್ತರಿಗೆ ವಿಮಾ ಸೌಲಭ್ಯ ಒದಗಿಸಲಿದೆ. ಯಾತ್ರಿಕರು ದುರ್ಮರಣವನ್ನಪ್ಪಿದರೆ ಕುಟುಂಬಕ್ಕೆ 5 ಲ.ರೂ.

ಶಬರಿಮಲೆ ಯಾತ್ರಿಕರಿಗೆ 5 ಲ.ರೂ. ಉಚಿತ ವಿಮೆ Read More »

error: Content is protected !!
Scroll to Top